TOP STORIES:

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…


ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…

ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ ಕಡೆ ಗಮನ ಹರಿಸಿ ತನ್ನ ಬಾಲ್ಯವನ್ನು ಕಳೆಯುತ್ತಿದ್ದಾಳೆ.

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಈ ಪುಟಾನಿ‌ ಪ್ರೀಷ ಪೂಜಾರಿ, ಬೆಳುವಾಯಿ ಪ್ರೇಮ್ ಶ್ರೀ ಪೂಜಾರಿ ಹಾಗು ಜಯಶ್ರಿ ದಂಪತಿಯ ಸುಪುತ್ರಿ ಯಾಗಿರುವ ಇವಳು, ಬಾಲ್ಯದಿಂದಲೇ ಹೆತ್ತವರ ಮಾರ್ಗದರ್ಶನದಂತೆ ನೃತ್ಯ, ಯಕ್ಷಗಾನ, ಭ್ರರತನಾಟ್ಯ,  ಭಜನೆ ಹಾಗು ಹುಲಿವೇಷದಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡು‌, ವೇದಿಕೆಯಲ್ಲಿ ಸಿಕ್ಕಂತಹ ಅವಕಾಶವನ್ನು ಧೈರ್ಯ ಹಾಗು ಆತ್ಮವಿಶ್ವಾಸದಿಂದ ಸಲೀಸಾಗಿ ನಿಭಾಯಿಸುವಂತಹ ಜ್ಞಾನ ವುಳ್ಳವಳು.

ಯಕ್ಷಗಾನ ಅಭ್ಯಾಸವನ್ನು ಯಕ್ಷಮಿತ್ರರು ಸಂಘಟನೆ ಮೂಲಕ‌ ಪಡೆದು,  ಇವರ 21ನೇ ವರುಷದ ಅಂಗವಾಗಿ ನೆರವೇರಿದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಲ್ಲಿ ತನ್ನ ವಿಶೇಷವಾದ ದಿಘಿನದ ಮೂಲಕ‌ ಜನರ  ಪ್ರಶಂಸೆಗೆ ಪಾತ್ರರಾಗಿರುತ್ತಾಳೆ.

ಇವಳಲ್ಲಿರುವ ಧಾರ್ಮಿಕ ಪ್ರಜ್ಞೆ, ಭಾರತೀಯ ಸಂಸ್ಕ್ರತಿಯ ವಿಚಾರಧಾರೆಗಳು‌ ಪ್ರತಿಯೊಬ್ಬರಲ್ಲಿ ಮೂಡಿಬರಲಿ, ಈ ಪುಟಾನಿ ಪ್ರತಿಭೆಗೆ ಶುಭವಾಗಲಿ..


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »