TOP STORIES:

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ.

ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ 10 ತಿಂಗಳುಗಳಾಗುತ್ತಾ ಬಂದಿದೆ. ಕಳೆದ 10 ತಿಂಗಳಿನಲ್ಲಿ ಸಮಾಜಮುಖಿ ಕೆಲಸಕಾರ್ಯಗಳಲ್ಲಿ 6 ಸೇವಾಯೋಜನೆಯನ್ನು ಮಾಡುವುದರ ಮೂಲಕ ಮುಂದಕ್ಕೆ ಹೆಜ್ಜೆ ಇಡುತ್ತಿದೆ.

ನಮ್ಮ ತಂಡದ 6 ನೆಯ ಸೇವಾಯೋಜನೆಯನ್ನು ಮೀಂಜ ಪಂಚಾಯತಿನ ಕಲ್ಲಗದ್ದೆ ಸುಂದರ ಪೂಜಾರಿಯವರಿಗೆ ನೀಡಲಾಯಿತು.ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರು ಬೈಕಿನಿಂದ ಬಿದ್ದು ಬೆನ್ನೆಲುಬು ಮುರಿದು ಕೆಲಸಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದಾರೆ.ಇವರಿಗೆ 1 ಗಂಡು ಹಾಗೂ 10 ವರ್ಷ ಪ್ರಾಯದ ತ್ರಿವಳಿ ಹೆಣ್ಣುಮಕ್ಕಳಿದ್ದಾರೆ.ಇವರ ಮನೆಯ ಶೋಚನೀಯ ಅವಸ್ಥೆಯನ್ನು ಮನಗಂಡ ನಮ್ಮ ತಂಡ ರೂ.25000 /-ಮೊತ್ತವನ್ನು ಅವರಿಗೆ ನಿನ್ನೆ ಹಸ್ತಾಂತರಿಸಲಾಯಿತು*. ಸಂಘಟನೆಯ ಗೌರವಾಧ್ಯಕ್ಷರಾದ ಶೀನಪ್ಪ ಪೂಜಾರಿ ಅಲಾರು,ಕಾರ್ಯದರ್ಶಿ ಅನಿಲ್ ಪ್ರತಾಪ್ ನಗರ,ಸದಸ್ಯರಾದ ಐತಪ್ಪ ಪೂಜಾರಿ ಅರಿಯಾಲ ಮುಂತಾದ ಸದಸ್ಯರು ಭಾಗವಹಿಸಿದ್ದರು.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »