TOP STORIES:

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ ಕೆಲಸಗಳ ಪ್ರೇರಣೆಯಿಂದ ಬಿರುವೆರ್ ಕುಡ್ಲ ಸಂಘಟನೆಯ ಅನೇಕ ಶಾಖೆಗಳು ಈಗ ತುಳುನಾಡಿನಾದ್ಯಾಂತ ಕವಲೊಡೆದು ಅಶಕ್ತರಿಗೆ ನೇರವಾಗುತ್ತಾ ಬರುತ್ತಿವೆ. ಇಂತಹ ಶಾಖೆಗಳಲ್ಲಿ ಒಂದು ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ ಮಂಜೇಶ್ವರ ತಾಲೂಕು ತಂಡ.

ಕನಿಷ್ಠ ಪ್ರಮಾಣದ ಉತ್ಸಾಹಿ ಸದಸ್ಯರನ್ನು ಒಳಗೊಂಡ ತಂಡ ಆರಂಭವಾಗಿ 10 ತಿಂಗಳುಗಳಾಗುತ್ತಾ ಬಂದಿದೆ. ಕಳೆದ 10 ತಿಂಗಳಿನಲ್ಲಿ ಸಮಾಜಮುಖಿ ಕೆಲಸಕಾರ್ಯಗಳಲ್ಲಿ 6 ಸೇವಾಯೋಜನೆಯನ್ನು ಮಾಡುವುದರ ಮೂಲಕ ಮುಂದಕ್ಕೆ ಹೆಜ್ಜೆ ಇಡುತ್ತಿದೆ.

ನಮ್ಮ ತಂಡದ 6 ನೆಯ ಸೇವಾಯೋಜನೆಯನ್ನು ಮೀಂಜ ಪಂಚಾಯತಿನ ಕಲ್ಲಗದ್ದೆ ಸುಂದರ ಪೂಜಾರಿಯವರಿಗೆ ನೀಡಲಾಯಿತು.ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರು ಬೈಕಿನಿಂದ ಬಿದ್ದು ಬೆನ್ನೆಲುಬು ಮುರಿದು ಕೆಲಸಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇದ್ದಾರೆ.ಇವರಿಗೆ 1 ಗಂಡು ಹಾಗೂ 10 ವರ್ಷ ಪ್ರಾಯದ ತ್ರಿವಳಿ ಹೆಣ್ಣುಮಕ್ಕಳಿದ್ದಾರೆ.ಇವರ ಮನೆಯ ಶೋಚನೀಯ ಅವಸ್ಥೆಯನ್ನು ಮನಗಂಡ ನಮ್ಮ ತಂಡ ರೂ.25000 /-ಮೊತ್ತವನ್ನು ಅವರಿಗೆ ನಿನ್ನೆ ಹಸ್ತಾಂತರಿಸಲಾಯಿತು*. ಸಂಘಟನೆಯ ಗೌರವಾಧ್ಯಕ್ಷರಾದ ಶೀನಪ್ಪ ಪೂಜಾರಿ ಅಲಾರು,ಕಾರ್ಯದರ್ಶಿ ಅನಿಲ್ ಪ್ರತಾಪ್ ನಗರ,ಸದಸ್ಯರಾದ ಐತಪ್ಪ ಪೂಜಾರಿ ಅರಿಯಾಲ ಮುಂತಾದ ಸದಸ್ಯರು ಭಾಗವಹಿಸಿದ್ದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »