TOP STORIES:

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿ


ಬಿಲ್ಲವ ಸಮುದಾಯಕ್ಕೆ ಶ್ರೀ ನಾರಾಯಣ ಮಿಷನ್ ಅನ್ನು ಪರಿಚಯಿಸುತ್ತೇವೆ

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಸಮುದಾಯ ಕಲ್ಯಾಣ ಹಿನ್ನಯಿತ ಕಾರ್ಯಗಳಲ್ಲಿ ಸಹಭಾಗಿತ್ವಕ್ಕಾಗಿ ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿನೀಡಿದರು.

1948ರ ಜೂನ್ 18 ರಂದು ಸ್ಥಾಪಿತವಾದ SNM, ಗುರು ಶ್ರೀ ನಾರಾಯಣರ ಉಪದೇಶಗಳಿಂದ ಪ್ರೇರಿತರಾಗಿ ಸಿಂಗಪುರದಲ್ಲಿ ದೀರ್ಘಕಾಲದಿಂದ ಚಾರಿಟಿ ಮತ್ತು ಸಾಮಾಜಿಕ ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. 1967 ರಿಂದ ರಾಷ್ಟ್ರೀಯ ಸಾಮಾಜಿಕ ಸೇವಾ ಪರಿಷತ್ತಿನೊಂದಿಗೆ ಅವರ ದೃಢವಾದ ಪಾಲುದಾರಿಕೆಯಿಂದ, SNM ಶಿಕ್ಷಣ, ಏಕತೆ ಮತ್ತು ಸಬಲಿಕರಣವನ್ನು ಪ್ರೋತ್ಸಾಹಿಸುತ್ತಿದೆ, ಸಮುಹದ ಪ್ರಯತ್ನಗಳ ಮೂಲಕ ಪ್ರಗತಿಯನ್ನು ಸಾಧಿಸುವ ಗುರುರ ದೃಷ್ಟಿಕೋನವನ್ನನ್ನು ನಿರಂತರವಾಗಿ ಅನುಸರಿಸುತ್ತಿದೆ.

ಬೇಟಿಯ ವೇಳೆ, SNM ಅಧ್ಯಕ್ಷರಾದ ಅನಿಲ್ ಅವರು ಅಶ್ವಿತ್ ಬಂಗೇರರನ್ನು ಆತ್ಮೀಯವಾಗಿ ಸ್ವಾಗತಿಸಿ, ಮಿಷನ್‌ನ ಸಿಂಗಪುರದಲ್ಲಿ ನಡೆಯುತ್ತಿರುವ ಪ್ರಭಾವಶೀಲ ಕೆಲಸಗಳ ಬಗ್ಗೆ ವಿವರ ನೀಡಿದರು, ಮುಖ್ಯವಾಗಿ ಅನಾಥರಿಗೆ ಸಹಾಯ, ಸಮುದಾಯದ ಏಕತೆಯನ್ನು ಉತ್ತೇಜಿಸಲು, ಮತ್ತು ಶಿಕ್ಷಣದ ಮಹತ್ವವನ್ನು ಕುರಿತು ಮಾತನಾಡಿದರು.

ಬಿಲ್ಲವ ಅಸೋಸಿಯೇಶನ್ ಮತ್ತು SNM ನಡುವೆ ಸಾಮೂಹಿಕ ಮೌಲ್ಯಗಳನ್ನು ಪ್ರೋತ್ಸಾಹಿಸಲು ಹಾಗೂ ಸಮುದಾಯದ ಚಾರಿಟಿ ಮತ್ತು ಪ್ರಗತಿಗಾಗಿ ಸಹಯೋಗದ ದಾರಿಗಳನ್ನು ಅನ್ವೇಷಿಸಲು ಎದುರು ನೋಡಲಾಗುತ್ತಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »