TOP STORIES:

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿ


ಬಿಲ್ಲವ ಸಮುದಾಯಕ್ಕೆ ಶ್ರೀ ನಾರಾಯಣ ಮಿಷನ್ ಅನ್ನು ಪರಿಚಯಿಸುತ್ತೇವೆ

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಸಮುದಾಯ ಕಲ್ಯಾಣ ಹಿನ್ನಯಿತ ಕಾರ್ಯಗಳಲ್ಲಿ ಸಹಭಾಗಿತ್ವಕ್ಕಾಗಿ ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿನೀಡಿದರು.

1948ರ ಜೂನ್ 18 ರಂದು ಸ್ಥಾಪಿತವಾದ SNM, ಗುರು ಶ್ರೀ ನಾರಾಯಣರ ಉಪದೇಶಗಳಿಂದ ಪ್ರೇರಿತರಾಗಿ ಸಿಂಗಪುರದಲ್ಲಿ ದೀರ್ಘಕಾಲದಿಂದ ಚಾರಿಟಿ ಮತ್ತು ಸಾಮಾಜಿಕ ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. 1967 ರಿಂದ ರಾಷ್ಟ್ರೀಯ ಸಾಮಾಜಿಕ ಸೇವಾ ಪರಿಷತ್ತಿನೊಂದಿಗೆ ಅವರ ದೃಢವಾದ ಪಾಲುದಾರಿಕೆಯಿಂದ, SNM ಶಿಕ್ಷಣ, ಏಕತೆ ಮತ್ತು ಸಬಲಿಕರಣವನ್ನು ಪ್ರೋತ್ಸಾಹಿಸುತ್ತಿದೆ, ಸಮುಹದ ಪ್ರಯತ್ನಗಳ ಮೂಲಕ ಪ್ರಗತಿಯನ್ನು ಸಾಧಿಸುವ ಗುರುರ ದೃಷ್ಟಿಕೋನವನ್ನನ್ನು ನಿರಂತರವಾಗಿ ಅನುಸರಿಸುತ್ತಿದೆ.

ಬೇಟಿಯ ವೇಳೆ, SNM ಅಧ್ಯಕ್ಷರಾದ ಅನಿಲ್ ಅವರು ಅಶ್ವಿತ್ ಬಂಗೇರರನ್ನು ಆತ್ಮೀಯವಾಗಿ ಸ್ವಾಗತಿಸಿ, ಮಿಷನ್‌ನ ಸಿಂಗಪುರದಲ್ಲಿ ನಡೆಯುತ್ತಿರುವ ಪ್ರಭಾವಶೀಲ ಕೆಲಸಗಳ ಬಗ್ಗೆ ವಿವರ ನೀಡಿದರು, ಮುಖ್ಯವಾಗಿ ಅನಾಥರಿಗೆ ಸಹಾಯ, ಸಮುದಾಯದ ಏಕತೆಯನ್ನು ಉತ್ತೇಜಿಸಲು, ಮತ್ತು ಶಿಕ್ಷಣದ ಮಹತ್ವವನ್ನು ಕುರಿತು ಮಾತನಾಡಿದರು.

ಬಿಲ್ಲವ ಅಸೋಸಿಯೇಶನ್ ಮತ್ತು SNM ನಡುವೆ ಸಾಮೂಹಿಕ ಮೌಲ್ಯಗಳನ್ನು ಪ್ರೋತ್ಸಾಹಿಸಲು ಹಾಗೂ ಸಮುದಾಯದ ಚಾರಿಟಿ ಮತ್ತು ಪ್ರಗತಿಗಾಗಿ ಸಹಯೋಗದ ದಾರಿಗಳನ್ನು ಅನ್ವೇಷಿಸಲು ಎದುರು ನೋಡಲಾಗುತ್ತಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »