TOP STORIES:

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿ


ಬಿಲ್ಲವ ಸಮುದಾಯಕ್ಕೆ ಶ್ರೀ ನಾರಾಯಣ ಮಿಷನ್ ಅನ್ನು ಪರಿಚಯಿಸುತ್ತೇವೆ

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಸಮುದಾಯ ಕಲ್ಯಾಣ ಹಿನ್ನಯಿತ ಕಾರ್ಯಗಳಲ್ಲಿ ಸಹಭಾಗಿತ್ವಕ್ಕಾಗಿ ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿನೀಡಿದರು.

1948ರ ಜೂನ್ 18 ರಂದು ಸ್ಥಾಪಿತವಾದ SNM, ಗುರು ಶ್ರೀ ನಾರಾಯಣರ ಉಪದೇಶಗಳಿಂದ ಪ್ರೇರಿತರಾಗಿ ಸಿಂಗಪುರದಲ್ಲಿ ದೀರ್ಘಕಾಲದಿಂದ ಚಾರಿಟಿ ಮತ್ತು ಸಾಮಾಜಿಕ ಸೇವೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. 1967 ರಿಂದ ರಾಷ್ಟ್ರೀಯ ಸಾಮಾಜಿಕ ಸೇವಾ ಪರಿಷತ್ತಿನೊಂದಿಗೆ ಅವರ ದೃಢವಾದ ಪಾಲುದಾರಿಕೆಯಿಂದ, SNM ಶಿಕ್ಷಣ, ಏಕತೆ ಮತ್ತು ಸಬಲಿಕರಣವನ್ನು ಪ್ರೋತ್ಸಾಹಿಸುತ್ತಿದೆ, ಸಮುಹದ ಪ್ರಯತ್ನಗಳ ಮೂಲಕ ಪ್ರಗತಿಯನ್ನು ಸಾಧಿಸುವ ಗುರುರ ದೃಷ್ಟಿಕೋನವನ್ನನ್ನು ನಿರಂತರವಾಗಿ ಅನುಸರಿಸುತ್ತಿದೆ.

ಬೇಟಿಯ ವೇಳೆ, SNM ಅಧ್ಯಕ್ಷರಾದ ಅನಿಲ್ ಅವರು ಅಶ್ವಿತ್ ಬಂಗೇರರನ್ನು ಆತ್ಮೀಯವಾಗಿ ಸ್ವಾಗತಿಸಿ, ಮಿಷನ್‌ನ ಸಿಂಗಪುರದಲ್ಲಿ ನಡೆಯುತ್ತಿರುವ ಪ್ರಭಾವಶೀಲ ಕೆಲಸಗಳ ಬಗ್ಗೆ ವಿವರ ನೀಡಿದರು, ಮುಖ್ಯವಾಗಿ ಅನಾಥರಿಗೆ ಸಹಾಯ, ಸಮುದಾಯದ ಏಕತೆಯನ್ನು ಉತ್ತೇಜಿಸಲು, ಮತ್ತು ಶಿಕ್ಷಣದ ಮಹತ್ವವನ್ನು ಕುರಿತು ಮಾತನಾಡಿದರು.

ಬಿಲ್ಲವ ಅಸೋಸಿಯೇಶನ್ ಮತ್ತು SNM ನಡುವೆ ಸಾಮೂಹಿಕ ಮೌಲ್ಯಗಳನ್ನು ಪ್ರೋತ್ಸಾಹಿಸಲು ಹಾಗೂ ಸಮುದಾಯದ ಚಾರಿಟಿ ಮತ್ತು ಪ್ರಗತಿಗಾಗಿ ಸಹಯೋಗದ ದಾರಿಗಳನ್ನು ಅನ್ವೇಷಿಸಲು ಎದುರು ನೋಡಲಾಗುತ್ತಿದೆ.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »