TOP STORIES:

FOLLOW US

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಲ್ಲಿ ನಡೆಯಿತು.

ಮೇಜರ್ ದಾಮೋದರ್ ಸುವರ್ಣ ಯೆಯ್ಯಾಡಿ ಇವರು
ರಾಷ್ಟ್ರ ಧ್ವಜಾರೋಹಣ ಗೈದು ದೇಶದ ಸ್ವಾತಂತ್ರ್ಯ ತ್ಯಾಗ ಬಲಿದಾನದ ಮೂಲಕ ಲಭಿಸಿದೆ.ಕಾನೂನು ಪರಿಪಾಲನೆ ಜತೆಗೆ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಅನುಭವಿಸಬೇಕು. ದೇಶದ ಏಳಿಗೆಗಾಗಿ ಕೊಡುಗೆ ನೀಡಬೇಕೆಂದರು.

ಸಹನಾ ಕುಂದರ್ ಸೂಡಾ ಮಾತನಾಡಿ, ದೇಶದಲ್ಲಿ ನಮ್ಮ ಯುವ ಸಮೂಹಕ್ಕೆ ಸ್ವಾತಂತ್ರದ ಅರ್ಥಪೂರ್ಣ ಆಚರಣೆ ಹಾಗೂ ಮಹಿಳಾ ಸಮಾಜದ ಮೇಲೆ ನಡೆಯುತ್ತಿರುವ ಅನಾಚಾರವನ್ನು ತಡೆಗಟ್ಟಲು ಬೇಕಾದ ಸೂಕ್ತ ಮಾರ್ಗದರ್ಶನದ ಅಗತ್ಯವಿದ್ದು ಇದನ್ನು ನಾವೆಲ್ಲಾ ಪರಿಗಣಿಸಿ ಜೀವನ ನಡೆಸಬೇಕು ಎಂದರು.

ಬಿರುವೆರ್ ಕುಡ್ಲದ ಯುವಕರ ಸಮೂಹವು ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುತ್ತಿರುವ ಪುಣ್ಯದ ಕೆಲಸವನ್ನು ಮಾಡುತ್ತಾ ಬರುತ್ತಿದೆ. ಇದರ ಜತೆಗೆ ಬಿರುವೆರ್ ಕುಡ್ಲವು ಜನಪರ ಸಮಾಜ ಸೇವಾ ಕಾರ್ಯ ನಡೆಸುತ್ತಾ ಬರುತ್ತಿದೆ.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವಿವಿಧ ಸವಲತ್ತು ವಿತರಣೆಗೆ ನೀಡಿದೆ.

ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭ ನೆರವು ಹಾಗೂ ಇದೀಗ 9ನೇ ಮನೆ ನಿರ್ಮಾಣ ಮಾಡಿ ಬಡ ವರ್ಗಕ್ಕೆ ಶೀಘ್ರ ಹಸ್ತಾಂತರ ಮಾಡಲಿದೆ.ಇದೆಲ್ಲಾ ಇತರ ಸಂಘಟನೆಗಳಿಗೆ ಮಾದರಿಯಾಗಿದೆ.

ಪ್ರಮೋದ್ ಬಳ್ಳಾಲ್ ಭಾಗ್, ಲತೀಶ್ ಪೂಜಾರಿ ಬಳ್ಳಾಲ್ ಭಾಗ್,ವಿದ್ಯಾ ರಾಕೇಶ್ ಪ್ರವೀಣ್ ಎಸ್ ಸುವರ್ಣ ಬಗಂಬಿಲ
ಧನ್ ರಾಜ್ ಪೂಜಾರಿ ಚಿಲಿಂಬಿ, ಜಿತೇಶ್ ಜೈನ್,ದರ್ಶನ್ ಜೈನ್,ಜೀವನ್ ತಲ್ವಾರ್ ಸತೀಶ್ ಪೂಜಾರಿ ಅಶೋಕ ನಗರ,
ರಾಮ್ ಎಕ್ಕೂರು,ರಾಕೇಶ್ ಚಿಲಿಂಬಿ, ಮನೋಜ್ ಶೆಟ್ಟಿ ಚಿಲಿಂಬಿ, ರೇನಿತ್ ರಾಜ್ ,ಹರೀಶ್ ಹೊಯ್ಗೆ ಬೈಲ್
ಗಿರೀಶ್ ಬತ್ತೇರಿ,ಗೌತಮ್ ಬತ್ತೇರಿ, ಪ್ರಜ್ವಲ್ ಶೆಟ್ಟಿ ಕಾಪು,
ಸುನಿಲ್ ಶೆಟ್ಟಿ ಬಳ್ಳಾಲ್ ಭಾಗ್,ರಮೇಶ್ ಬಿಜೈ,
ಕೃಷ್ಣಪ್ಪ ನಾಯಕ್,ಗಿರಿರಾಜ್ ಕೋಟ್ಯಾನ್
ವಿಶ್ವನಾಥ್ ಭವಾನಿ, ಕಿಶೋರ್ ಬಾಬು,
ಯತೀಶ್ ಬಳ್ಳಾಲ್ ಭಾಗ್,ಕಿರಣ್ ಬಂಟ್ವಾಳ, ಕಿಶೋರ್ ಉಡುಪಿ,ರಾಜೇಶ್ ಬೆಳ್ತಂಗಡಿ,
ಅಶೋಕ ಕಾಂಚನ್(ಕ್ವಾಲಿಟಿ ಬೇಕರಿ)
ಲತೀಶ್ ವಾಮಂಜೂರ್, ಪ್ರಶಾಂತ್ ಬಜ್ಪೆ
ರೋಹಿದಾಸ್ ಕದ್ರಿ,ರಾಜೇಶ್ ಉರ್ವ,
ಮಹೇಶ್ ಅಶೋಕ ನಗರ,ಗಣೇಶ್ ಆಕಾಶ್ ಭವನ
ಪ್ರವೀಣ್ ಅಂಬು,ದಿನಿಲ್ ಅಶೋಕ ನಗರ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »