ಪ್ರತಿಯೊಂದು ಜೀವಿಯೂ ಈ ಸೃಷ್ಟಿಯ ಕೂಸು. ಬುದ್ಧಿಜೀವಿ ಮಾನವನಿಂದ ಹಿಡಿದು ಇತರ ಕೋಟ್ಯಾಂತರ ಜೀವ-ಜಂತುಗಳವರೆಗೆ, ಒಂದನ್ನೊಂದು ಅನುಸರಿಸಿಯೇ ಬಾಳುವುದು ಈ ಸೃಷ್ಟಿಯ…
Category: Special Stories
ರಾಮಪ್ಪ ಪೂಜಾರಿ (ರಾಂಪಣ್ಣಾ)ನಮ್ಮ ಹೆಮ್ಮೆ
ಕರಾವಳಿಯ ಜನರ ಹಾಸ್ಯಕ್ಕೊಂದು ವಸ್ತುವಾಗಿದ್ದ ರಾಂಪಣ್ಣ ಯಾನೆ ರಾಮಪ್ಪ ಪೂಜಾರಿಯವರ ಬಗ್ಗೆ ಒಂದು ಉತ್ತಮ ಲೇಖನ. ನೀವು ಕರಾವಳಿಯ ಯಾರಲ್ಲಾದರೂ ‘ರಾಮಪ್ಪ…
ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರ “ಜನುಮದಾ ಜೋಡಿ” ಎಂಬ ಚಲನಚಿತ್ರದಲ್ಲಿ ನಟಿಸಿದ ದಕ್ಷಿಣ ಭಾರತದ ನಟಿ ಚಿಪ್ಪಿ ರೆಂಜಿತ್ ಅವರು ಕೂಡ ನಮ್ಮ ಸಮುದಾಯದವರು
ಚಿಪ್ಪಿ ರೆಂಜಿತ್ ಅವರು ಭಾರತೀಯ ನಟಿ ಮತ್ತು ನಿರ್ಮಾಪಕ ಪ್ರಾಥಮಿಕವಾಗಿ, ದಕ್ಷಿಣ ಭಾರತದ ಚಲನಚಿತ್ರ ರಂಗದಲ್ಲಿ ಕೆಲಸ ಮಾಡುತ್ತಾರೆ ಮಲಯಾಳಂ ಮತ್ತು…
ಗೆಜ್ಜೆಗಿರಿಯಲ್ಲಿ ಒಂದು ದಿನ - ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ
ಗೆಜ್ಜೆಗಿರಿಯಲ್ಲಿ ಒಂದು ದಿನ - ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ ಊರೆಂದರೆ ಎಂದೂ ಮುಗಿಯದ ಸಂಭ್ರಮ. ಈಬಾರಿ ದೀಪಾವಳಿಯ ಶುಭ…
ಜನಪರವಾಗಿ ಯೋಚನೆ ಮಾಡುವ ಮಾನವೀಯ ಹೃದಯಿ ಶೈಲೇಂದ್ರ ಸುವರ್ಣ
ಮಂಗಳೂರಿನ ಹೆಸರಾಂತ ಉದ್ಯಮಿಗಳು, ಮಸಾಲ ಪದಾರ್ಥಗಳ ಉತ್ಪಾದನೆಯಲ್ಲಿ ಅಂತರಾಷ್ಟ್ರೀಯ ಖ್ಯಾತಿಗೆ ಪಾತ್ರರಾದ ಇವರು ಗುಣಮಟ್ಟದ ಉತ್ಪಾದನೆಗೆ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕೈಗಾರಿಕಾ…
ಅಮ್ಮ ಹಚ್ಚಿದ ದೀಪಾವಳಿಯ ಹಣತೆ..!! ಬರಹ: ವಿಜೇತ್ ಪೂಜಾರಿ ಶಿಬಾಜೆ
ಬೆಳಗ್ಗೆ ಮಾಡಿದ್ದ ಒಣಗಿದ ರೊಟ್ಟಿಯ ತುಂಡನ್ನು ಸೂರ್ಯ ಇನ್ನೇನೋ ಮುಳುಗುವ ಹಂತಕ್ಕೆ ಬಂದಿದ್ದಾನೆ ಎನ್ನುವ ಅವಸರದಲ್ಲಿ ಕೈಯಲ್ಲಿ ಹಿಡಿದ ಮಗ,ಅದರ ಜೊತೆಗೆ…
ಬಿಲ್ಲವರಲ್ಲಿ ನಡೆಯುತ್ತಿದ್ದ ಕೈ ಪತ್ತವುನಿ ಎನ್ನುವ ಕ್ರಮದ ಮದುವೆ
ಮೂಲ:- ಅಮಣಿ ಅಮ್ಮ ಅಗತ್ತಾಡಿ ದೋಲ ಬಾರಿಕೆ ಬರಹ:- ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ ಮದುವೆ ಎನ್ನುವುದು ಎರಡು…
Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನಮ್ಮ ಹೆಮ್ಮೆ
Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಪರಿಕಲ್ಪನೆಯ ಮಂಗಳೂರು ದಸರಾ ವಿಶ್ವವಿಖ್ಯಾತಿಯನ್ನು ಪಡೆದಿದ್ದು, ಕೊರೊನಾ ಕಾರಣದಿಂದ ಸರಳ ಹಾಗೂ…
ಪ್ರತಿಭಾ ದಯಾ ಕುಕ್ಕಾಜೆಯವರ ಕೈ ಚಳಕದಿಂದ ಮೂಡಿ ಬಂದ ದೇವಿ ಅವತಾರ
ಮಂಗಳೂರು ಮೂಲದ ಪ್ರತಿಭಾ ದಯಾ ಕುಕ್ಕಾಜೆ “ದಿ ಬ್ಯೂಟಿ ಬ್ಲೊಗ್” ಎಂಬ ಇನ್ ಸ್ಟಾ ಗ್ರಾಂ ಪೇಜ್ ನಲ್ಲಿ ಬಹು ಬೇಡಿಕೆಯ…
“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ - ರಶ್ಮಿ ಸನಿಲ್ ಮಂಗಳೂರು
“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ…