TOP STORIES:

EPFO ಖಾತೆದಾರರು ಮೃತಪಟ್ಟರೆ ಕುಟುಂಬಕ್ಕೆ ಸಿಗಲಿದೆ 7 ಲಕ್ಷ ರೂಗಳ ವಿಮೆ


ನವದೆಹಲಿ : ಕರೋನಾ ಸಾಂಕ್ರಾಮಣದ (Coronavirus) ಮಧ್ಯೆ, ಕಾರ್ಮಿಕ ಸಚಿವಾಲಯವು ಇಪಿಎಫ್‌ಒ (EPFO) ಖಾತೆದಾರರಿಗೆ ಪ್ರಮುಖ ನಿರ್ಧಾರವನ್ನು ಪ್ರಕಟಿಸಿದೆ. ಡೆತ್ ಇನ್ಸೂರೆನ್ಸ್ ಬೆನೆಫಿಟ್ ಮೊತ್ತವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದರ ಲಾಭ ಇಪಿಎಫ್‌ಒನ ಕನಿಷ್ಠ 5 ಕೋಟಿ ಚಂದಾದಾರರಿಗೆ ಸಿಗಲಿದೆ. ಈಗ, ಖಾತೆದಾರರ ಸಾವಿನ ನಂತರ, ಸಿಗುವ ಕನಿಷ್ಟ ಮೊತ್ತವನ್ನು 2.5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಮತ್ತು ಗರಿಷ್ಠ ಮೊತ್ತವನ್ನು 7 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಹಿಂದೆ ಈ ಮೊತ್ತ 2 ಲಕ್ಷ ರೂಪಾಯಿ ಮತ್ತು 6 ಲಕ್ಷ ರೂಪಾಯಿಗಳವರೆಗಿತ್ತು.


ಕಾರ್ಮಿಕ ಸಚಿವಾಲಯದ ಈ ಆದೇಶವು ಎಂಪ್ಲಾಯಿ ಡೆಪಾಸಿಟ್ ಲಿಂಕ್ಡ್ ಇನ್ಶುರೆನ್ಸ್ (EDLI) ಗೆ ಸಂಬಂಧಿಸಿದೆ. ಒಂದು ವೇಳೆ ಇಪಿಎಫ್ (EPF) ಖಾತೆದಾರರು ಮೃತಪಟ್ಟರೆ , ಅವರ ಕುಟುಂಬಕ್ಕೆ ಈ ವಿಮೆಯ (Insurance) ಲಾಭ ಸಿಗಲಿದೆ. ಅಂದ ಹಾಗೆ EDLI (Employees Deposit Linked Insurance Scheme) ಫಲಾನುಭವಿಗಳ ಸಂಖ್ಯೆ ಇಪಿಎಫ್ ಚಂದಾದಾರರಿಗೆ ಸಮನಾಗಿರುವುದಿಲ್ಲ. ಇಡಿಎಲ್ಐ ಅಡಿಯಲ್ಲಿ ಕೇವಲ 2 ಮಿಲಿಯನ್ ಚಂದಾದಾರರು ಮಾತ್ರ ಇದ್ದಾರೆ.

ಪ್ರತಿ ಇಡಿಎಲ್ಐ ಚಂದಾದಾರರು ಇಪಿಎಫ್ (EPF) ಚಂದಾದಾರರಾಗಿರುತ್ತಾರೆ. ಆದರೆ ಪ್ರತಿ ಇಪಿಎಫ್ ಚಂದಾದಾರರು ಇಡಿಎಲ್ಐ ಚಂದಾದಾರರಾಗಿರುವುದಿಲ್ಲ. ಆದ್ದರಿಂದ ಎರಡು ಸಂಖ್ಯೆಗಳ ನಡುವೆ ದೊಡ್ಡ ವ್ಯತ್ಯಾಸವಿದೆ.


Related Posts

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »