TOP STORIES:

KA 19 HD 6497 ಹೊಂಡಾ ಆಕ್ಟಿವಾ ಕಂಡು ಬಂದರೆ ಪೊಲೀಸ್ ಗೆ ಮಾಹಿತಿ ನೀಡಿ


ಮಂಗಳೂರು : ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿರುವ ಸ್ಕೂಟರ್ ಒಂದರ ನಂಬರ್ ಪ್ಲೇಟ್ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.

KA 19 HD 6497 ನಂಬರ್ ನ ದ್ವಿಚಕ್ರ ಡಿಯೋ ಗಾಡಿಯು ಪ್ರಸ್ತುತ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿದ್ದು, ಈ ನಂಬರನ್ನು ವ್ಯಕ್ತಿಯೊಬ್ಬ ಇನ್ನೊಂದು ಸ್ಕೂಟರ್ ಗೆ ಹಾಕಿಕೊಂಡು, ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ನ ಪಾರ್ಕಿಂಗ್ ಲಾಟ್ ನಲ್ಲಿ 02 ಹೆಲ್ಮೆಟ್ ಗಳನ್ನು ಕದ್ದು ದುರುಪಯೋಗ ಮಾಡಿಕೊಂಡು ತಿರುಗಾಡುತ್ತಿದ್ದಾನೆ., ಈ ನಂಬರಿನ ಹೊಂಡಾ ಆಕ್ಟಿವಾ ಗಾಡಿ ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಯ ನಂಬರ್ 08242220516, 9480805338 ಗೆ ಮಾಹಿತಿ ನೀಡಲು ಕೋರಲಾಗಿದೆ.

Source: Udayavani


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »