TOP STORIES:

FOLLOW US

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕರ್ನಾಟಕದ ಏಕೈಕ ಕ್ಷೇತ್ರ..ಸರ್ವ ಸಮಾನತೆಯ ಆಧ್ಯಾತ್ಮಿಕ ತೆಯ ಅರಿವು ಮೂಡಿಸುವ ಶ್ರೀ ಕ್ಷೇತ್ರವು ಗುರುದೇವರ ಸಾಮಾಜಿಕ ನ್ಯಾಯದಿಂದ ಕೂಡಿದ ಪರಿವರ್ತನೆಯ ಪಥದಲ್ಲಿ ಜನ ಸಮುದಾಯವನ್ನು ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು ಶ್ರೀ ಬಿ ಜನಾರ್ಧನ ಪೂಜಾರಿ, ಪೂಜಾರಿಯವರ ಆಶಯವನ್ನು ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಸುವ ಜವಾಬ್ದಾರಿ ನಮ್ಮೆಲರ ಮುಂದಿದೆ. ಜನಾರ್ಧನ ಪೂಜಾರಿ ಯವರ ಜೊತೆ ಗಟ್ಟಿಯಾಗಿ ನಿಂತಿರುವ ಪದ್ಮರಾಜ್ ಆರ್ ಭರವಸೆಯ ಜನ ನಾಯಕನಾಗಿ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »