TOP STORIES:

FOLLOW US

Whatsapp New Feature: ವಾಟ್ಸ್ ಆ್ಯಪ್ ಪರಿಚಯಿಸುತ್ತಿರುವ ಹೊಸ ಅಪ್ಡೇಟ್ ಕಂಡು ಸ್ಮಾರ್ಟ್ ಫೋನ್ ಕಂಪನಿಗಳು ಶಾಕ್: ಯಾಕೆ ಗೊತ್ತೇ?


Whatsapp Schedule Call: ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇಮೊದಲ ಬಾರಿಗೆ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ.

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ ಆ್ಯಪ್ ಕಳೆದ ವರ್ಷದಂತೆ ವರ್ಷ ಕೂಡ ಕುತೂಹಲಕಾರಿನೂತನ ಆಯ್ಕೆಗಳನ್ನು ಪರಿಚಯಿಸಲು ಶುರು ಮಾಡಿಕೊಂಡಿದೆ. ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವವಾಟ್ಸ್ ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. 2023 ವರ್ಷದ ಮೊದಲ ತಿಂಗಳಲ್ಲೇ ಕೆಲ ಅಪ್ಡೇಟ್ ಗಳನ್ನು ನೀಡಿರುವ ವಾಟ್ಸ್ ಆ್ಯಪ್ ನಲ್ಲಿ ತಿಂಗಳು ಕೆಲ ಹೊಸ ಫೀಚರ್ ಗಳುಬರಲಿಕ್ಕಿವೆ. ವರಿಜಿನಲ್ ಕ್ವಾಲಿಟಿಯಲ್ಲಿ ಫೋಟೋ ಕಳುಹಿಸುವ ಆಯ್ಕೆಯನ್ನು ಪರಿಚಯಿಸುವುದಾಗಿ ಇತ್ತೀಚೆಗಷ್ಟೆ ಘೋಷಿಸಿದ್ದಕಂಪನಿ ಇದೀಗ ವಾಟ್ಸ್ ಆ್ಯಪ್ ಕರೆಯನ್ನು ಶೆಡ್ಯುಲ್‌ (Schedule Call) ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲುಮುಂದಾಗಿದೆ.

ಹೌದು, ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇ ಮೊದಲ ಬಾರಿಗೆ ತನ್ನಕರೆಗಳನ್ನು ಶೆಡ್ಯುಲ್‌ ಮಾಡುವ ಆಯ್ಕೆ ನೀಡುತ್ತಿದೆ. ಅಂದರೆ ವಾಟ್ಸ್ ಆ್ಯಪ್ ನಲ್ಲಿ ಬಳಕೆದಾರರು ಮುಂಚಿತವಾಗಿಯೇ ಕರೆಯನ್ನುನಿಗದಿಪಡಿಸುವ ಸಮಯಕ್ಕೆ ಮಾಡಬಹುದಾಗಿದೆ. ಮೂಲಕ ಪ್ರಮುಖ ಸಂಭಾಷಣೆಯನ್ನು ಯಾರೂ ಸಹ ಮಿಸ್‌ಮಾಡಿಕೊಳ್ಳುವ ಸಂಭವ ಇರುವುದಿಲ್ಲ ಎಂದು ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ ಯಾರನ್ನಾದರೂ ಕೆಲಸಕ್ಕೆ ನೇಮಿಸಿಕೊಳ್ಳಲುಸಂದರ್ಶನ ಮಾಡಬೇಕು ಎಂದಿದ್ದರೆ, ವೇಳೆ ಸಂದರ್ಶಕರು ಸಂದರ್ಶನಕ್ಕೆ ಹಾಜರಾಗುವ ವ್ಯಕ್ತಿ ಜೊತೆ ಯಾವ ಸಮಯದಲ್ಲಿಮಾತನಾಡಬೇಕು ಎಂಬುದನ್ನು ಶೆಡ್ಯುಲ್‌ ಮಾಡಬಹುದು.

Tech Tips: ಮೊಬೈಲ್ ನಲ್ಲಿ ನಂಬರ್ ಸೇವ್ ಮಾಡದೆ ವಾಟ್ಸ್ ಆ್ಯಪ್ ನಲ್ಲಿ ಮೆಸೇಜ್ ಕಳುಹಿಸುವುದು ಹೇಗೆ?: ಇಲ್ಲಿದೆಟ್ರಿಕ್

ಮೊದಲಿಗೆ ಶೆಡ್ಯುಲ್‌ ಕರೆ ಸೌಲಭ್ಯ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿರಲಿದ್ದು, ನಂತರದಲ್ಲಿ ಐಒಎಸ್ ಬಳಕೆದಾರರಿಗೂಸಿಗಲಿದೆ. ಕರೆಗಳನ್ನು ಶೆಡ್ಯುಲ್‌ ಮಾಡುವ ಸಂದರ್ಭ ಬಳಕೆದಾರರಿಗೆ ಶೀರ್ಷಿಕೆ, ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಲುಕೇಳಲಾಗುತ್ತದೆ. ಹಾಗೆಯೇ ಗ್ರೂಪ್‌ ಕರೆ ವಿಚಾರದಲ್ಲೂ ನಿಗದಿತ ಕರೆಯನ್ನು ಯಾವಾಗ ಮಾಡಲಾಗುತ್ತದೆ ಎಂಬುದರ ಕುರಿತುಗುಂಪಿನಲ್ಲಿರುವ ಪ್ರತಿಯೊಬ್ಬರೂ ತಿಳಿದುಕೊಳ್ಳಬಹುದಾಗಿದೆ. ಸದ್ಯಕ್ಕೆ ಫೀಚರ್ಸ್ ಅಭಿವೃದ್ಧಿ ಹಂತದಲ್ಲಿದ್ದು, ಶೀಘ್ರದಲ್ಲೇ ವಾಟ್ಸ್ಆ್ಯಪ್ 2.23.4.4 ಅಪ್ಡೇಟ್ ನಲ್ಲಿ ಆಯ್ಕೆ ಸಿಗಲಿದೆ ಎಂದು ಹೇಳಲಾಗಿದೆ.

ಸ್ಟೇಟಸ್ ನಲ್ಲಿ ವಾಯ್ಸ್ ಮೆಸೇಜ್:

ಸದ್ಯದಲ್ಲೇ ವಾಟ್ಸ್ ಆ್ಯಪ್ ಸ್ಟೇಟಸ್ ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದು. ವಾಯ್ಸ್ ನೋಟ್ ಅನ್ನು ಸ್ಟೇಟಸ್ ನಲ್ಲಿಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಆಂಡ್ರಾಯ್ಡ್ ಬಳಕೆದಾರರಿಗೆ ಸಿಗಲಿದೆ. ಈಗಾಗಲೇ ಇದು ಆಂಡ್ರಾಯ್ಡ್ ಬೇಟಾ ವರ್ಷನ್ನಲ್ಲಿ ಲಭ್ಯವಾಗಿದೆ. ಈವರೆಗೆ ಸ್ಟೇಟಸ್ ನಲ್ಲಿ ವಿಡಿಯೋ, ಫೋಟೋ, ಲಿಂಕ್ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಿತ್ತು. ಇದೀಗ ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಳಕೆದಾರರು ಸ್ಟೇಟಸ್ ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್ ಗಳನ್ನುಶೇರ್ ಮಾಡಬಹುದಾಗಿದೆ. 30 ಸೆಕೆಂಡ್ ಗಳ ಕಾಲ ಇದು ಇರಲಿದೆ.

ಒರಿಜಿನಲ್ ಕ್ವಾಲಿಟಿಯಲ್ಲಿ ಫೋಟೋ ಕಳುಹಿಸಿ:

ವಾಟ್ಸ್ ಆ್ಯಪ್ ನಲ್ಲಿ ಈಗ ಒಂದು ಫೋಟೋ ಕಳುಹಿಸಿದರೆ ಅದು ರಿಸೀವ್ ಮಾಡಿಕೊಂಡ ಬಳಕೆದಾರನಿಗೆ ಒರಿಜಿನಲ್ ಕ್ವಾಲಿಟಿಯಲ್ಲಿಸಿಗುವುದಿಲ್ಲ. ತನ್ನ ನೈಜ್ಯ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಇದಕ್ಕಾಗಿ ವಾಟ್ಸ್ ಆ್ಯಪ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಮೂಲಗುಣಮಟ್ಟದ ಫೋಟೋಗಳನ್ನು ಸೆಂಡ್‌ ಮಾಡಲು ಅನುಮತಿಸುವ ಹೊಸ ಫೀಚರ್ಸ್‌ ಪರಿಚಯಿಸುವುದಕ್ಕೆ ತಯಾರಿ ನಡೆಸಿದೆ. ವಾಟ್ಸ್ ಆ್ಯಪ್ ಪರಿಚಯಿಸಲಿರುವ ಹೊಸ ಫೀಚರ್ಸ್‌ ನಿಮಗೆ ಫೋಟೋ ಗುಣಮಟ್ಟವನ್ನು ಆಯ್ಕೆ ಮಾಡಲು ಅನುಮತಿಸಲಿದೆ. ಅಂದರೆ ನೀವು ಸೆಂಡ್‌ ಮಾಡುವ ಫೋಟೋ ಗುಣಮಟ್ಟ ಹೇಗಿರಬೇಕು ಎಂಬುದನ್ನು ನೀವೇ ನಿರ್ಧಾರ ಮಾಡಬಹುದು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »