TOP STORIES:

FOLLOW US

WhatsApp self chat: ವಾಟ್ಸ್​​ಆ್ಯಪ್​​ನಲ್ಲಿ ಸೆಲ್ಫ್ ಚಾಟ್ ಫೀಚರ್ ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ


WhatsApp self chat: ನೀವು ಡೆಸ್ಕ್​ಟಾಪ್ ಬಳಕೆದಾರರಾಗಿದ್ದು, ತ್ವರಿತ ಟಿಪ್ಪಣಿಗಳನ್ನು ತೆಗೆದುಕೊಳ್ಳಲು ಅಥವಾ ಲಿಂಕ್ಗಳನ್ನು ಉಳಿಸುವ ಸಲುವಾಗಿ ಸ್ವಯಂ ಚಾಟ್ ಅನ್ನು ಪ್ರಾರಂಭಿಸಲು ಬಯಸುವುದಾದರೆ ಏನು ಮಾಡುತ್ತೀರಿ? ಈ ಬಗ್ಗೆ ಮಾಹಿತಿ ಇಲ್ಲಿದೆ.

WhatsApp ಹಲವು ವರ್ಷಗಳಿಂದಲೂ ಇದೆ. ತ್ವರಿತ ಸಂದೇಶ ರವಾನಿಸುವ ಮೂಲಕ ಆಂಡ್ರಾಯ್ಡ್ ಮತ್ತು ಐಒಎಸ್ ಅಪ್ಲಿಕೇಶನ್ನಲ್ಲಿ ಜನಪ್ರಿಯತೆ ಪಡೆದಿದೆ. ಒಂದು ವೇಳೆ ನೀವು ಡೆಸ್ಕ್​ಟಾಪ್ ಬಳಕೆದಾರರಾಗಿದ್ದು, ತ್ವರಿತ ಟಿಪ್ಪಣಿಗಳನ್ನು ತೆಗೆದುಕೊಳ್ಳಲು ಅಥವಾ ಲಿಂಕ್ಗಳನ್ನು ಉಳಿಸುವ ಸಲುವಾಗಿ ಸ್ವಯಂ ಚಾಟ್ ಅನ್ನು ಪ್ರಾರಂಭಿಸಲು ಬಯಸುವುದಾದರೆ ಏನು ಮಾಡುತ್ತೀರಿ? ಈ ಬಗ್ಗೆ ಮಾಹಿತಿ ಇಲ್ಲಿದೆ.

ಮೊದಲಿಗೆ ನೀವು ನಿಮ್ಮ ಡೆಸ್ಕ್ಟಾಪ್ ಅಥವಾ ಫೋನ್ ಬ್ರೌಸರ್ ಅನ್ನು ಬಳಸಬೇಕು ಮತ್ತು ನಿಮ್ಮ 10-ಅಂಕಿಯ ಫೋನ್ ಸಂಖ್ಯೆಯೊಂದಿಗೆ wa.me// URL ಅನ್ನು ಹುಡುಕಬೇಕು. ಭಾರತದಲ್ಲಿ ಬಳಕೆದಾರರು ಮೊಬೈಲ್ ಸಂಖ್ಯೆಗೆ ಮುನ್ನ 91 ಸೇರಿಸಬೇಕು. ಉದಾಹರಣೆ: ನಂತರ ಲಿಂಕ್ ಹೇಗೆ ಹೀಗೆ ಕಾಣುತ್ತದೆ- wa.me//91XXXXXXXXXX.

ಯಾವುದೇ ವೆಬ್ ಬ್ರೌಸರ್ನಲ್ಲಿ URL ಅನ್ನು ಹಾಕಿ ಸರ್ಚ್ ಮಾಡಿದಂತೆ ಬಳಕೆದಾರರು ಹೊಸ ವೆಬ್ ಪುಟವನ್ನು ಗಮನಿಸುತ್ತಾರೆ. ಅಲ್ಲಿ ಅದು ವಾಟ್ಸಾಪ್ನಲ್ಲಿ +91 ಚಾಟ್ ಮಾಡಿ (ನಿಮ್ಮ 10-ಅಂಕಿಯ ಮೊಬೈಲ್ ಸಂಖ್ಯೆ) ಎಂದು ಕಾಣಿಸುತ್ತದೆ. ನಂತರ ಬಳಕೆದಾರರು ‘ಚಾಟ್ ಮುಂದುವರಿಸಿ’ ಅನ್ನು ಆಯ್ಕೆ ಮಾಡಬೇಕಾಗುತ್ತದೆ. ಒಟ್ಟು ಎರಡು ಆಯ್ಕೆಗಳಿರುತ್ತವೆ: ಒಂದು ನೀವು ಡೆಸ್ಕ್ಟಾಪ್ನ ವೆಬ್ ಬ್ರೌಸರ್ ಬಳಸುತ್ತಿದ್ದರೆ WhatsApp ವೆಬ್ನ ಡೌನ್ಲೋಡ್ ಲಿಂಕ್ಗೆ ಸಿಗುತ್ತದೆ. ವ್ಯವಸ್ಥೆಯನ್ನು ಅವಲಂಬಿಸಿ ಆಂಡ್ರಾಯ್ಡ್ ಅಥವಾ ಐಒಎಸ್ಗಾಗಿ ನೀವು ವಾಟ್ಸ್ಆ್ಯಪ್ ಡೆಸ್ಕ್​ಟಾಪ್ ಅಥವಾ ವಾಟ್ಸ್​ಆ್ಯಪ್​ ಲಿಂಕ್​​ಗಳನ್ನು ಸಹ ಕಾಣಬಹುದು. ಯಾವುದೇ ರೀತಿಯಲ್ಲಿ ಡೌನ್ಲೋಡ್ ಬಟನ್ ಕೆಳಗೆ WhatsApp ವೆಬ್ ಅನ್ನು ಆಯ್ಕೆ ಮಾಡಬಹುದು.

ಒಮ್ಮೆ ಸ್ವಯಂ ಚಾಟ್ ಆರಂಭವಾದರೆ, ನಿಮ್ಮ ಚಾಟ್ ಆಯ್ಕೆ ಕಾಣಿಸಿಕೊಳ್ಳುತ್ತದೆ. ಬಳಕೆದಾರರು ಸುಲಭ ಅನ್ವೇಷಣೆಗಾಗಿ ಬಳಕೆದಾರರು ಆದ್ಯತೆಯ ಹೆಸರಿನೊಂದಿಗೆ ಸಂಪರ್ಕವನ್ನು ಉಳಿಸಬಹುದು. ನಿರೀಕ್ಷೆಯಂತೆ, ಸ್ವಯಂ-ಚಾಟ್ ವೈಶಿಷ್ಟ್ಯವನ್ನು WhatsApp ಅಪ್ಲಿಕೇಶನ್ಗಳು ಅಥವಾ ವೆಬ್ ಕ್ಲೈಂಟ್ ಮೂಲಕ ಪ್ರವೇಶಿಸಬಹುದು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »