TOP STORIES:

ವಿಟ್ಲ :ಯುವವಾಹಿನಿ (ರಿ.)ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ


ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024 /25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ, ಕಾರ್ಯದರ್ಶಿಯಾಗಿ ವಿನೋದ್ ಕುಮಾರ್ ಬೋಳಿಗದ್ದೆ ಆಯ್ಕೆಯಾಗಿದ್ದಾರೆ.

2024-25 ನೇ ಸಾಲಿನ ಪದಾಧಿಕಾರಿಗಳು:

ಅಧ್ಯಕ್ಷರು- ಹರೀಶ್ ಪೂಜಾರಿ ಮರುವಾಳ

ಒಂದನೇ ಉಪಾಧ್ಯಕ್ಷರು – ಕೆ ಟಿ ಆನಂದ

ಎರಡನೇ ಉಪಾಧ್ಯಕ್ಷರು – ಯಶೋಧರ ಪಟ್ಲ

ಕಾರ್ಯದರ್ಶಿ – ವಿನೋದ್ ಕುಮಾರ್ ಬೋಳಿಗದ್ದೆ

ಜೊತೆ ಕಾರ್ಯದರ್ಶಿ – ನಿರ್ಮಲ

ಕೋಶಾಧಿಕಾರಿ – ಶೋಭಾ

ವ್ಯಕ್ತಿ ವಿಕಸನ ನಿರ್ದೇಶಕರು – ನಾಗೇಶ್

ಕ್ರೀಡಾ ನಿರ್ದೇಶಕರು – ಅಕ್ಷಯ್ ಮರುವಾಳ

ಆರೋಗ್ಯ ನಿರ್ದೇಶಕರು- ಸುನಿತಾ

ಸಮಾಜ ಸೇವಾ ನಿರ್ದೇಶಕರು – ಪ್ರೇಮಿಕ

ಕಲೆ ಮತ್ತು ಸಾಹಿತ್ಯ ನಿರ್ದೇಶಕರು – ಸಮೀಕ್ಷಾ

ಸಾಂಸ್ಕೃತಿಕ ನಿರ್ದೇಶಕರು- ಸಂದೀಪ್

ನಾರಾಯಣ ಗುರುಗಳ ತತ್ವ ಪ್ರಚಾರ ನಿರ್ದೇಶಕರು- ಕೇಶವ ಪಂಜುರ್ಲಿಕೋಡಿ

ಉದ್ಯೋಗ ಹಾಗೂ ಭವಿಷ್ಯ ನಿರ್ಮಾಣ ನಿರ್ದೇಶಕರು – ಶ್ರೇಯಸ್

ವಿದ್ಯಾರ್ಥಿಗಳ ಸಂಘಟನಾ ನಿರ್ದೇಶಕರು- ಚೇತನ್

ಪ್ರಚಾರ ನಿರ್ದೇಶಕರು – ಗುರುಪ್ರಸಾದ್

ಮಹಿಳಾ ನಿರ್ದೇಶಕರು – ನಯನ

ವಿದ್ಯಾನಿಧಿ ನಿರ್ದೇಶಕರು -ಆದೀಶ್

ಸಂಘಟನಾ ನಿರ್ದೇಶಕರು- ಸುಜನ್


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »