TOP STORIES:

ಅಳಿವಿನಿಂದ ಉಳಿವಿನೆಡೆಗೆ – ರಶ್ಮಿ ಸನಿಲ್


ಪ್ರತಿಯೊಂದು ಜೀವಿಯೂ ಈ ಸೃಷ್ಟಿಯ ಕೂಸು. ಬುದ್ಧಿಜೀವಿ ಮಾನವನಿಂದ ಹಿಡಿದು ಇತರ ಕೋಟ್ಯಾಂತರ ಜೀವ-ಜಂತುಗಳವರೆಗೆ, ಒಂದನ್ನೊಂದು ಅನುಸರಿಸಿಯೇ ಬಾಳುವುದು ಈ ಸೃಷ್ಟಿಯ ಮೂಲಭೂತ ಸಹಕಾರ ತತ್ವ. ಆದರೆ ಮಾನವ ತನ್ನ ಹಣದ ಹಸಿವಿಗಾಗಿ ಉಸಿರನ್ನು ಕೊಡುವ ಗಿಡ-ಮರಗಳನ್ನು ನಶಿಸಿ, ತನ್ನ ಕಾಲಿಗೆ ತಾನೇ ಕೊಡಲಿ ಏಟು ಹಾಕಿಕೊಂಡಿದ್ದಾನೆ.


ಇದರಿಂದಾಗಿ ಎಷ್ಟೋ ಪ್ರಾಣಿ ಸಂಕುಲಗಳು ಅಳಿವಿನ ಅಂಚಿನಲ್ಲಿವೆ. “ಹಸಿರೇ ಉಸಿರು” ಅನ್ನುವುದನ್ನು ಮರೆತು, ಉಸಿರನ್ನು ಕೊಂದು ಹಸಿವನ್ನು ನೀಗಿಸಲು ಹೊರಟಂತಿದೆ ಆತನ ಪರಿಸ್ಥಿತಿ. ಜಾಗತಿಕ ತಾಪಮಾನವೂ ವಿನಾಶದ ಅಂಚಿಗೆ ಕಾರಣವಾಗಿದೆ. ಈ ಶತಮಾನದ ಅಂತ್ಯದ ವೇಳೆಗೆ ಭೂಮಿಯ ಉಷ್ಣಾಂಶ ೪ ಡಿಗ್ರಿಯಷ್ಟು ಹೆಚ್ಚಾಗುತ್ತದೆಯೆಂದು ವಿಜ್ಞಾನಿಗಳು ಹಾಗೂ ವಿಶ್ವಸಂಸ್ಥೆಯ ವಾಯುಗುಣ ಬದಲಾವಣೆ ಕುರಿತಾದ ಅಂತರರಾಷ್ಟ್ರೀಯ ಸಂಸ್ಥೆಯು ತಿಳಿಸಿದೆ. ಆದರೆ, ಉಷ್ಣಾಂಶ ಇನ್ನೆರಡು ಡಿಗ್ರಿಯಷ್ಟು ಹೆಚ್ಚಾದರೂ ಮನುಷ್ಯರು ಬದುಕುವುದೂ ಕೂಡ ದುಸ್ತರ.

ಇಡೀ ಜೈವಿಕ ವ್ಯವಸ್ಥೆ ಹಾಳಾದ ಬಳಿಕವೂ ತಾನು ಉಳಿಯುತ್ತೇನೆ ಅನ್ನೋದು ಕೇವಲ ಭ್ರಮೆ. ನಮ್ಮ ಸಾವಿಗೆ ನಾವೇ ಮುನ್ನುಡಿ ಬರೆದಂತೆ. ಇನ್ನಾದರೂ ನಾವು ಎಚ್ಚೆತ್ತುಕೊಂಡು ನಮ್ಮ ದುರಾಸೆಗಳಿಗೆ ಕಡಿವಾಣ ಹಾಕಿ, ಜೀವಿಗಳ ಅಳಿವು ಉಳಿವಿನ ಮಹತ್ವ ಹಾಗೂ ಪ್ರಕೃತಿಯ ಸಮತೋಲನದ ಅಗತ್ಯದ ಬಗ್ಗೆ ಅರಿತುಕೊಂಡು, ಪರಿಸರ ಸಂರಕ್ಷಣೆಯಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಳ್ಳೋಣ.

✍️ರಶ್ಮಿ ಸನಿಲ್
(ರಶ್ಮಿತಾ ಮಂಗಳೂರು)
ಲೆಕ್ಕ ಪರಿಶೋಧಕಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »