TOP STORIES:

FOLLOW US

” ಆಟಿದ ಕೂಟ ” ಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು


ಆಟಿದ ಕೂಟಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು

ಬಿಲ್ಲವ ಸಂಘ ಮಂಗಳಾದೇವಿ , ವತಿಯಿಂದ ಇದೇ ಬರುವ 23-07-2023 ನೆ ಆದಿತ್ಯವಾರ ರಮಾಲಕ್ಷ್ಮಿ ನಾರಯಣ ಕನ್ವೆನ್ಷನ್ ಹಾಲ್

ನಲ್ಲಿ ನಡೆಯಲಿರುವಆಟಿದ ಕೂಟ “,  ಕಾರ್ಯಕ್ರಮ ನಡೆಯಲಿದ್ದು ಬ್ರಹತ್ ವೇದಿಕೆ ಸಜ್ಜಾಗಿದ್ದು, ” ತುಳು ನಾಡ ಬಿರುವೇರ್, ಕೋಡೆಇನಿಎಲ್ಲೆ ಸಂವಾದ ಕಾರ್ಯಕ್ರಮದಲ್ಲಿ ಪ್ರಸಿದ್ಧ ನಾಟಿ ವೈದ್ಯ ಉಗಪ್ಪ ಪೂಜಾರಿ ಶ್ರೀ ವೈಧ್ಯನಾಥ, ಭಂಡಾರ ಮನೆಪಾವೂರು, ವಿದ್ವತ್ ಲೋಕೇಶ್ ಶಾಂತಿ ತಂತ್ರಿವರ್ಯರು,

ಶ್ರೀಮತಿ ನಮಿತಾ ಶ್ಯಾಮ್ ಸದಸ್ಯರು ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ  ಶೈಲೇಶ್ ಬಿರ್ವ ಆಗತ್ತಾಡಿ, ಉಪ್ಪಿನಂಗಡಿ,ಶ್ರೀ ದಿನೇಶ್ ಕುಮಾರ್ ರಾಯಿ ಸಮನ್ವಯ ಕಾರರು,ಶ್ರೀ ವಿನ್ಯಾಸ ಪೂಜಾರಿವಾಮಂಜೂರು ಯುವ ಕಲಾವಿದರು ವಾಮಂಜೂರು ರವರು ಭಾಗವಹಿಸಲಿದ್ದು. ಶ್ರೀಯುತಗುರು ಶ್ರೀ ವಿದ್ಯಾಧರ್ ಆಡಳಿತಮೊಕ್ತೇಸರರು ಶ್ರೀ ಅರಸುಮುಂಡತ್ತಾಯ ದೈವಸ್ಥಾನ , ಬೈದೆರೆ ಗುತ್ತು ಅತ್ತಾವರ, ಮಂಗಳೂರು, ಶ್ರೀ ಜಯಂತ್ ಪೂಜಾರಿಮುಡಾಯಿ ಗುತ್ತು ಪೂಜಾರಿ ಮನೆ ಬಾಬುಗುಡ್ಡೆ, ಸುನಿಲ್ ಪೂಜಾರಿ ಕಬೇತ್ತಿ ಗುತ್ತು,, ಶ್ರೀ ಪರಿಕ್ಷಿತ್ ರೈ ಮಾಲಕರು ರಮಾಲಕ್ಷ್ಮೀನಾರಾಯಣ

ಕನ್ವೆನ್ಷನ್ ಹಾಲ್, ಶ್ರೀ ಕಮಲಾಕ್ಷ ಗಂದಕಾಡು ದೈವನರ್ತಕರು ಮತ್ತು ಚಿಂತಕರು,ಶ್ರೀ ಕುಮಾರ್ ಅಧ್ಯಕ್ಷರು ಬಿಲ್ಲವ ಸಂಘ ಇರುವೈಲು, ಶ್ರೀಮತಿ ಮಮತಾ ಕೇಶವ್ ಸಮಾಜ ಸೇವಕಿ ಪಾಲ್ಗೊಳ್ಳಲಿದ್ದಾರೆ.ವೇಣುಗೋಪಾಲ್ ಕೈಕಂಬ ಕಾರ್ಯಕ್ರಮ ಸಯೋಜಕರು, ರೋಹಿದಾಸ್ ಕಾರ್ಯಕ್ರಮ ನಿರ್ದೇಶಕರು, ಕೃಷ್ಣಪ್ಪ ಪೂಜಾರಿ ಅಧ್ಯಕ್ಷರು, ರಮಾನಂದ ಪೂಜಾರಿ ಕಾರ್ಯದರ್ಶಿ, ಲಲಿತಾ ಮತ್ತು ಪ್ರೀತಿ ಪ್ರಮೋದ ಉಪ ಸಂಚಾಲಕರು

ಪ್ರತಿಷ್ಠಿತ ಬಿಲ್ಲವ ವಾರಿಯರ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದ್ದು ಬಿಲ್ಲವ ವಾರಿಯರ್ಸ್ ವೆಬ್ ಸೈಟ್, ಫೇಸ್ ಬುಕ್ ಪುಟದಲ್ಲಿ ,youtube ಚಾನೆಲ್ ನಲ್ಲಿ ನೇರಪ್ರಸಾರವಾಗಲಿದೆ

https://youtube.com/live/DcddP4NR7AY?feature=share


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »