TOP STORIES:

ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೈದ ದೀಪ ಜಯ ಪೂಜಾರಿ


ಒಬ್ಬರಿಗಿಂತ ಒಬ್ಬರನ್ನು ಮೀರಿಸುವ ಅದ್ಭುತ ಪ್ರತಿಭೆಗಳು ದೂರದ ಊರದ ಮುಂಬೈನಲ್ಲಿ ಕುಳಿತು ಅದೆಷ್ಟೋ ಚಲನ ಚಿತ್ರ ನಟರ, ಗಣ್ಯ ವ್ಯೆಕ್ತಿಗಳ ಚಿತ್ರ ಬಿಡಿಸಿ ತನ್ನ ಪ್ರತಿಭೇನ ಹೊರ ಜಗತ್ತಿಗೆ ತೋರಿಸಿದ ಅದ್ಭುತ ಪ್ರತಿಭೆ ಜಯ ಪೂಜಾರಿ ಮತ್ತು ಸವಿತಾ ಪೂಜಾರಿ ದಂಪತಿಗಳ ಮಗಳು ದೀಪು ಪೂಜಾರಿ

ಹುಟ್ಟಿದ್ದು ಮೂಡಬಿದ್ರೆಯಲ್ಲಿ ಆದರೂ ಬೆಳೆದ್ದದು ಮಯಾ ನಗರಿ ಮುಂಬೈನಲ್ಲಿ ಪೈಂಟಿಂಗ್, ಡ್ರಾಯಿಂಗ್, ಮ್ಯೂಸಿಕ್, ರೈಟಿಂಗ್, ಟೀಚಿಂಗ್, ರಿಡಿಂಗ್ ಇವರ ಹವ್ಯಾಸ. ಮೊದಲು ಸೀನಿಯರ್ಆರ್ಟ್ ಟೀಚರ್ ಆಗಿ ಸೈಟ್ ಕ್ಸಾವಿರ್ಸ್ ಹೈ ಸ್ಕೂಲ್ ನಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದರು ಈಗ ಪ್ರಸ್ತುತ ಇಂಟರ್ಷಿಪ್ ಜಾಹಿರಾತು ಸೆಟ್ ಡಿಸೈನಿಂಗ್ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ .ಚಿತ್ರ ಕಲೆ ಎಂದರೆ ಸಣ್ಣ ವಯಸ್ಸಿನಿಂದಲೂ ಪಂಚ ಪ್ರಾಣ ಶಾಲಾ ದಿನಗಳಲ್ಲಿ ಸಣ್ಣ ಸಣ್ಣ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ತನ್ನ ಮುಡಿಗೇರಿಸಿಕೊಂಡಿದ್ದರು ಹೀಗೆ ಪದವಿಯನ್ನು ಮಾಡಿ ಮುಗಿಸಿದ ಬಾಲ್ಯದಿಂದಲೇ ಕಲೆನಾ ಬೆಳೆಸುತ್ತ ಜಗತ್ತಿನ ಅದ್ಭುತ ಚಿತ್ರಗಾರ್ತಿ ಯಾಗುವ ಹಾದಿಯಲ್ಲಿ ನಡೆಯುತ್ತಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಇಂಟರಿಯೋ ಡಿಸೈನರ್ ಮತ್ತು ವಾಸ್ತು ಸಲಹೆಗಾರ ಮತ್ತು ಮಾನವನ ಭಾವಚಿತ್ರ ಹಾಗೂ ವೃತ್ತಿ ಪರ ಗೊರಂಟಿ (ಮೆಹಂದಿ ಡಿಸೈನ್) ಬಿಡಿಸುವುದು ಇವರ ಅಭಿರುಚಿ ಇವರು ಬಿಡಿಸಿದ ಅದೆಷ್ಟೋ ಪ್ರತಿರೂಪಕ್ಕೆ ಜೀವ ಇದೆ ಎನ್ನುವ ಭಾವನೆ ಉಂಟಾಗುತ್ತದೆ ಚಿತ್ರಗಳಿಗೆ ಜೀವ ತುಂಬುವ ಶಕ್ತಿ ಇದೆ ಈ ಪ್ರತಿಭೆಗೆ

ಇಡೀ ಜಗತ್ತೆ ಸಂಕ್ರಾಮಿಕ ರೋಗದಿಂದ ತತ್ತರಿಸಿ ಹೋಗಿತ್ತು ಅವಾಗ ಆನ್ಲೈನ್ ನಲ್ಲಿ ನಡೆದ ವಿಶ್ವದ ಅತಿ ದೊಡ್ಡ ಆನ್ಲೈನ್ ಸೃಜನ ಶೀಲತೆ ಕಾರ್ಯಕ್ರಮದಲ್ಲಿ ಇವರ ಪ್ರತಿಭೆ ಪ್ರದರ್ಶಿಸಲು ಒಂದು ದೊಡ್ಡ ವೇದಿಕೆ ಸಿಕ್ಕಿತ್ತು ಮತ್ತು ಇವರ ಕಲಾಕೃತಿಗನ್ನು ಶ್ಲಾಘನೀಯ ಚಿತ್ರ ಕಲಾ ವಿಜೇತ ವರ್ಗ ಕ್ಕೆ ಆಯ್ಕೆ ಯಾಗಿರುವುದು ಹೆಮ್ಮೆಯ ವಿಷಯ. ನವಂಬರ್ 7ರಂದು ನಡೆದ ಈ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ದೇಶಗಳು ಮತ್ತು 10,000 ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಇವರಿಗೆ ಇವರ ಮೇಲಿರುವ ನಂಬಿಕೆ, ಸ್ವಾಭಿಮಾನ, ಛಲ ಇವರಿಗೆ ಸಾಧನೆಯ ಹಾದಿಯಲ್ಲಿ ನಡೆಯುಲು ಸಾಧ್ಯವಾಯಿತು. ತಂದೆ ತಾಯಿ ಮತ್ತು ಫ್ಯಾಮಿಲಿ ಯ ಸಂಪೂರ್ಣ ಪ್ರೋತ್ಸಾಹ ಸಹಕಾರದಿಂದ ಇವರಿಗೆ ಮುನ್ನಡೆಯಲ್ಲೂ ಮತ್ತಷ್ಟು ಸ್ಫೂರ್ತಿ ಸಿಕ್ಕಿತ್ತು.

ಇವರ ಕನಸಿನಂತೆ ದೊಡ್ಡ ಆರ್ಟಿಸ್ಟ್ ಅಂದರೆ ಭಾರತದ ಹೆಸರುವಾಸಿ ಆರ್ಟಿಸ್ಟ್ ಆಗುವ ಕನಸು ನನಸಾಗಲಿ ದೊಡ್ಡ ಸಾಧನೆ ಮಾಡುವಂತಾಗಲಿ ಎಂದು ತುಳುನಾಡಿನ ದೈವ ದೇವರಲ್ಲಿ ಪ್ರತಿಸುವ ಮತ್ತು ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುವ.

 

✍️ ಬರಹ : ಪ್ರಶಾಂತ್ ಅಂಚನ್ ಮಸ್ಕತ್ತ್


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »