TOP STORIES:

FOLLOW US

ಈ ಮನೆಮದ್ದುಗಳನ್ನು ಫಾಲೋ ಮಾಡಿ, ಬಿಳಿ ಗಡ್ಡ ಮತ್ತೆ ಕಪ್ಪಾಗುತ್ತದೆ ನೋಡಿ…


ವಯಸ್ಸಿನ್ನೂ ಸಣ್ಣದಿರುತ್ತದೆ, ಆದರೆ ಕೂದಲು ಬೆಳ್ಳಗಾಗುವುದರ ಜೊತೆಗೆ, ಗಡ್ಡಮೀಸೆಯಲ್ಲಿ ಕೂಡ ಬಿಳಿ ಕೂದಲು ಅಲ್ಲಲ್ಲಿಇಣುಕುತ್ತಿರುತ್ತದೆ! ಸಮಸ್ಯೆ ಇರುವವರಿಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು

ಕೆಲವರಿಗೆ ಮುಖದಲ್ಲಿ ಗಡ್ಡಮೀಸೆ ಇದ್ದರೆ, ನೋಡಲು ಚೆನ್ನಾಗಿ ಕಾಣುತ್ತಾರೆ. ಇನ್ನೂ ಕೆಲವರಿಗೆ ಗಡ್ಡ ಮೀಸೆ ಇಲ್ಲದಿದ್ದರೆ, ನೋಡಲುಜೆಂಟಲ್ ಮೆನ್ ರೀತಿಯಾಗಿ ಕಾಣುತ್ತಾರೆ. ಆದರೆ ಇತ್ತೀಚಿನ ಫ್ಯಾಷನ್ ತಕ್ಕ ಹಾಗೆ ಪುರುಷರು, ಒಮ್ಮೆ ಗಡ್ಡ ಮೀಸೆ ಬೆಳೆಸಿದರೆ, ಇನ್ನೊಮ್ಮೆ, ಕ್ಲೀನ್ ಶೇವ್ ಮಾಡಿ ಕೊಂಡು ಬಿಡುತ್ತಾರೆ. ಆದರೆ ಕೆಲವರಿಗೆ ಗಡ್ಡ ಮೀಸೆ ಬಿಡಲು ಇಷ್ಟವಿರುತ್ತದೆ, ಆದರೆ ಏನುಮಾಡುವುದು, ಅಲ್ಲಲ್ಲಿ ಇಣುಕುವ ಬಿಳಿ ಕೂದಲಿನ ಸಮಸ್ಯೆಗಳಿಂದಾಗಿ, ನೀಟ್ ಆಗಿ ಶೇವಿಂಗ್ ಮಾಡಿ ಬಿಡುವುದೇ ಲೇಸುಎಂದು ಭಾವಿಸುತ್ತಾರೆ.

ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನ ಶೈಲಿಯ ಜೊತೆಗೆ ದೇಹದಲ್ಲಿಆದ ಕೆಲವೊಂದು ಹಾರ್ಮೋನುಗಳ ವ್ಯತ್ಯಾಸದಿಂದಾಗಿ ಸಣ್ಣ ವಯಸ್ಸಿನಲ್ಲಿಯೇ, ಪುರುಷರಲ್ಲಿ ಗಡ್ಡಮೀಸೆ ಬೆಳ್ಳಗಾಗುವ ಸಮಸ್ಯೆಎದುರಾಗುತ್ತದೆ. ಹಾಗಂತ ಇದನ್ನು ಮುಚ್ಚಿಡಲು ದಿನನಿತ್ಯ ಶೇವಿಂಗ್ ಮಾಡಲು ಆಗುತ್ತದೆಯಾ? ಇದು ಖಂಡಿತವಾಗಿಯೂ ಆಗುಹೋಗುವಂತಹ ಮಾತಲ್ಲ!

ಹಾಗಾದ್ರೆ ಇದಕ್ಕೆ ಪರಿಹಾರವೇ ಇಲ್ಲವೇ ಎನ್ನುವ ನಿಮ್ಮ ಪ್ರಶ್ನೆಯಾಗಿದ್ದರೆ, ಅದಕ್ಕೆ ಉತ್ತರ ಇಲ್ಲಿದೆ ನೋಡಿಸ್ವಲ್ಪ ತಾಳ್ಮೆಯಿಂದಕೆಲವೊಂದು ಮನೆ ಮದ್ದುಗಳಿಂದ ಪ್ರತಿನಿತ್ಯ ಅನುಸರಿಸಿಕೊಂಡು ಹೋದರೆ, ಖಂಡಿತವಾಗಿಯೂ ಸಮಸ್ಯೆ ಯನ್ನು ಯಾವುದೇಅಡ್ಡಪರಿಣಾಮಗಳು ಇಲ್ಲದೆ ಶಾಶ್ವತವಾಗಿ ನಿವಾರಿಸಿಕೊಳ್ಳಬಹುದು.

      ಮೊದಲಿಗೆ ಒಂದೆರಡು ಟೇಬಲ್ ಚಮಚ ಆಗುವಷ್ಟು ಬಿಳಿ ಎಳ್ಳನ್ನುರಾತ್ರಿ ಮಲಗುವ ಮುನ್ನ ನೀರಿನಲ್ಲಿ ನೆನೆಹಾಕಿ.

  • ಇನ್ನು ಮರುದಿನ ನೆನೆಸಿಟ್ಟ ಬಿಳಿ ಎಳ್ಳನ್ನು ಮಿಕ್ಸರ್ ಜಾರ್‌ನಲ್ಲಿ, ನೆನೆಸಿಟ್ಟ ನೀರಿನ ಸಮೇತ ಹಾಕಿಕೊಂಡು, ಚೆನ್ನಾಗಿ ರುಬ್ಬಿಕೊಳ್ಳಿ. ಸ್ವಲ್ಪ ದಪ್ಪಗೆ ಪೇಸ್ಟ್ ರೀತಿಯಾಗಿ ಮಾಡಿಕೊಂಡರೆ ಒಳ್ಳೆಯದು.
  • ಇನ್ನು ನಿಮ್ಮ ಗಡ್ಡ ಇಲ್ಲಾಂದ್ರೆ ಮೀಸೆಯ ಯಾವ ಭಾಗದಲ್ಲಿ ಹೆಚ್ಚಾಗಿ ಬಿಳಿ ಕೂದಲಿನ ಸಮಸ್ಯೆ ಕಂಡುಬರತ್ತಿದೆಯೋಅಲ್ಲಿಗೆಲ್ಲಾ ಪೇಸ್ಟ್ ನ್ನು ದಪ್ಪಗೆ ಹಚ್ಚಿ.
  • ನಂತರ ಸುಮಾರು ಅರ್ಧ ಗಂಟೆಯವರೆಗೆ ಹಾಗೆಯೇ ಒಣಗಲು ಬಿಡಿ, ನಂತರ ನೀರಿನಿಂದ ತೊಳೆಯಿರಿ. ಉತ್ತಮಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಮೂರು ಬಾರಿಯಾದರೂ ಮನೆಮದ್ದನ್ನು ಟ್ರೈ ಮಾಡಿ ನೋಡಿ
  • ಬೇಗಾಗುವ ಸಾಮಾಗ್ರಿಗಳು
  • ಒಂದು ಕಪ್ ಆಗುವಷ್ಟು ಮೆಹಂದಿ ಎಲೆಗಳು
  • ಒಂದು ಟೇಬಲ್ ನಿಂಬೆ ರಸ
  • ಒಂದು ಟೇಬಲ್ ಟೇಬಲ್ ಚಮಚದಷ್ಟು ತೆಂಗಿನ ಎಣ್ಣೆ
  • ಒಂದು ಟೇಬಲ್ ಟೇಬಲ್ ಚಮಚದಷ್ಟು ವಿನೆಗರ್
  • ಒಂದು ಟೇಬಲ್ ಚಮಚದಷ್ಟು ಸೀಗೆಕಾಯಿ ಪುಡಿ

ತಯಾರು ಮಾಡಿ ಬಳಸುವ ವಿಧಾನ

  • ಮೊದಲಿಗೆ ನೀಡಿರುವ ಎಲ್ಲಾ ನೈಸರ್ಗಿಕ ಪದಾರ್ಥಗಳನ್ನು ಒಂದು ಬೌಲ್‌‌ನಲ್ಲಿ ಹಾಕಿಕೊಂಡು ಚೆನ್ನಾಗಿ ಮಿಕ್ಸ್ಮಾಡಿಕೊಳ್ಳಿ. ಆಮೇಲೆ ಇವುಗಳನ್ನು ಸಣ್ಣ ಮಿಕ್ಸಿ ಜಾರ್‌ಗೆ ಹಾಕಿ, ಚೆನ್ನಾಗಿ ರುಬ್ಬಿ ಕೊಂಡು ಪೇಸ್ಟ್ ರೀತಿಯಾಗಿ ಮಾಡಿಕೊಳ್ಳಿ. ಆಮೇಲೆ ಇದನ್ನು ಇನ್ನೊಂದು ಪಾತ್ರೆಗೆ ವರ್ಗಾಹಿಸಿ, ಸ್ವಲ್ಪ ಹೊತ್ತು ಹಾಗೆಯೇ ಬಿಡಿ.
  • ಇನ್ನು ಪೇಸ್ಟ್‌ನ್ನು ಗಡ್ಡ ಅಥವಾ ಮೀಸೆಯಲ್ಲಿ ಕಂಡುಬರುವ ಬಿಳಿ ಕೂದಲಿನ ಸಮಸ್ಯೆ ಇರುವ ಕಡೆಗೆಲ್ಲಾ ಹಚ್ಚಿ, ಸುಮಾರು ಅರ್ಧ ಗಂಟೆಗಳವರೆಗೆ ಹಾಗೆಯೇ ಬಿಡಿ. ಆಮೇಲೆ ತಣ್ಣೀರಿನಿಂದ ತೊಳೆಯಿರಿ, ಉತ್ತಮ ಫಲಿತಾಂಶಕ್ಕಾಗಿವಾರದಲ್ಲಿ ಎರಡು ಮೂರು ಬಾರಿಯಾದರೂ ಮನೆಮದ್ದನ್ನು ಟ್ರೈ ಮಾಡಿ ನೋಡಿ.

ತೆಂಗಿನ ಎಣ್ಣೆ ಮತ್ತು ನಿಂಬೆರಸ

  • ಒಂದು ಬೌಲ್‌ಗೆ ಶುದ್ಧ ಒಂದೆರಡು ಚಮಚ ತೆಂಗಿನ ಎಣ್ಣೆ ಹಾಗೂ ಒಂದು ಚಮಚ ನಿಂಬೆರಸವನ್ನು ಹಾಕಿ ಚೆನ್ನಾಗಿಮಿಕ್ಸ್ ಮಾಡಿಕೊಳ್ಳಿ.
  • ನಂತರ ಗಡ್ಡ ಅಥವಾ ಮೀಸೆಯ ಭಾಗದಲ್ಲಿ ಅಲ್ಲಲ್ಲಿ ಇಣುಕುತ್ತಿರುವ, ಬಿಳಿ ಕೂದಲಿಗೆ ಮಿಶ್ರಣವನ್ನು ಹಚ್ಚಿ. ಸುಮಾರು ಒಂದೆರಡು ಗಂಟೆಗಳವರೆಗೆ ಹಾಗೆಯೇ ಬಿಡಿ, ಆಮೇಲೆ, ಗಡ್ಡಮೀಸೆಯ ಕೂದಲನ್ನು ನೀರಿನಿಂದ ತೊಳೆಯಿರಿ. ಉತ್ತಮ ಫಲಿತಾಂಶಕ್ಕಾಗಿ ವಾರದಲ್ಲಿ ಮೂರು ನಾಲ್ಕು ಬಾರಿ ಪ್ರಕ್ರಿಯೆಯನ್ನು ಮುಂದುವರೆಸಿ.

ಬ್ಲ್ಯಾಕ್ ಟೀ ಎಲೆಗಳು

  • ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ, ಚೆನ್ನಾಗಿ ಕುದಿಸಿಕೊಳ್ಳಿ. ಆಮೇಲೆ ಕುದಿ ಬಂದಿರುವ ನೀರಿಗೆ ಸ್ವಲ್ಪ ಬ್ಲ್ಯಾಕ್ಟೀ ಎಲೆಗಳನ್ನು ಹಾಕಿ, ಇನ್ನೊಮ್ಮೆ ಎರಡು ಮೂರು ನಿಮಿಷಗಳವರೆಗೆ ಕುದಿಸಿಕೊಳ್ಳಿ. ಆಮೇಲೆ ಗ್ಯಾಸ್ ಸ್ಟೌವ್ ಅಫ್ ಮಾಡಿ, ನೀರನ್ನು ತಣಿಯಲು ಬಿಡಿ.
  • ಒಮ್ಮೆ ನೀರು ತಣಿದ ಬಳಿಕ, ಬ್ಲ್ಯಾಕ್ ಟೀ ಎಲೆಗಳಿಂದ, ನೀರನ್ನು ಚೆನ್ನಾಗಿ ಹಿಂಡಿ ತೆಗೆಯಿರಿ, ಆಮೇಲೆ ನೀರನ್ನು ಗಡ್ಡದ ಬಿಳಿ ಕೂದಲುಗಳ ಮೇಲೆ ಹಚ್ಚಿ, ಸುಮಾರು ಒಂದೆರಡು ಗಂಟೆಗಳವರೆಗೆ ಹಾಗಯೇ ಬಿಡಿ. ಆಮೇಲೆತಣ್ಣನೆಯ ನೀರಿನಲ್ಲಿ ಚೆನ್ನಾಗಿ ತೊಳೆದುಕೊಳ್ಳಿ.

Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »