TOP STORIES:

ಈಡಿಗ ಸಮುದಾಯಕ್ಕೆ ತನ್ನದೇ ಆದ ಗೌರವವಿದೆ: ಡಾ. ಪ್ರಮೋದ ಸಾವಂತ


ಗೋವಾ ರಾಜ್ಯದಲ್ಲಿ ಆರ್ಯ ಈಡಿಗ ಮಹಾ ಮಂಡಳಿಯ ಆಯ್ದ ಪ್ರತಿನಿಧಿಗಳ ಸಭೆಯನ್ನು ಗೋವಾ ಮುಖ್ಯಮಂತ್ರಿಗಳಾದ ಶ್ರೀ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವರಾದ ಶ್ರೀ ಶ್ರೀಪಾದ್ ನಾಯಕ್ ಅವರಿಂದ ಉದ್ಘಾಟನೆ ಮತ್ತು ದಿವಂಗತ ಶ್ರೀ ಪುನೀತ್ ರಾಜಕುಮಾರ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಗೋವಾ ರಾಜ್ಯದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಣವಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ರಾಷ್ಟ್ರೀಯ ಪ್ರತಿನಿಧಿ ಸಭೆಯನ್ನು ನಡೆಸಲಾಯಿತು, ಮತ್ತು ಕರ್ನಾಟಕ ರಾಜ್ಯದ ಖ್ಯಾತ ಚಲನಚಿತ್ರ ನಟ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಗೋವಾ ರಾಜ್ಯದ ಗೌರವನ್ವಿತ ಮುಖ್ಯಮಂತ್ರಿಗಳಾದ ಡಾಕ್ಟರ್ ಶ್ರೀ ಪ್ರಮೋದ್ ಸಾವಂತ್ ರವರು ಉದ್ಘಾಟಿಸಿದರು, ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರು ( ಬಂದರು ಮತ್ತು ಪ್ರವಾಸೋದ್ಯಮ ಇಲಾಖೆ) ಶ್ರೀ ಶ್ರೀಪಾದ್ ನಾಯ್ಕ್ ರವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು, ಕರ್ನಾಟಕ ರಾಜ್ಯದಿಂದ ಸಮಾಜದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವರು ಶ್ರೀ ಮಾಲಿಕಯ್ಯ ಗುತ್ತೇದಾರ್ ರವರು , ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಚ್.ಆರ್ ಶ್ರೀನಾಥ್ ದಣಿಗಳು, ಮತ್ತು 14 ರಾಜ್ಯಗಳಿಂದ ಆಯಾ ರಾಜ್ಯದ ಆಯ್ದ ಪ್ರತಿನಿಧಿಗಳು, ರಾಜ್ಯ ಮತ್ತು ರಾಷ್ಟ್ರದ ಮಟ್ಟದ ಆರ್ಯ ಈಡಿಗ ರಾಷ್ಟ್ರೀಯ ಮಹಾ ಮಂಡಳಿಯ ಪದಾಧಿಕಾರಿಗಳು ಭಾಗವಹಿಸಿದರು.

ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ನಡೆದ ಈ ಕಾರ್ಯಕ್ರಮದಲ್ಲಿ ಕೆಲ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.

 


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »