TOP STORIES:

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.


ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ
ಬಿರುವೆರ್ ಕುಡ್ಲ ಫ್ರೆಂಡ್ಸ್ ಬಲ್ಲಾಳ್ ಬಾಗ್ (ರಿ) ಇದರ ಅಧ್ಯಕ್ಷರಾದ ಶ್ರೀಯುತ ಉದಯ ಪೂಜಾರಿ ಅವರಿಗೆ
ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ
ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಅಧ್ಯಕ್ಷ ಡಾ. ಎಲ್ .ಕೆ ಸುವರ್ಣ
“ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಲ್ಬಾಗ್ (ರಿ) ಇವರ ಕಾರ್ಯ ಶ್ಲಾಘನೀಯ.
ಮಾತ್ರವಲ್ಲದೆ ಕೆಲವು ಸ್ವಯಂ ಘೋಷಿತ ವ್ಯಕ್ತಿಗಳು ನಮ್ಮಿಂದ ಹೆಸರು ಬದಲಾವಣೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟರು ..
ಬ್ರಿಟಿಷರು ಇಟ್ಟ ಲೇಡಿಹಿಲ್ ವೃತ್ತ ಎಂಬ ಹೆಸರನ್ನು ತೆಗೆದುಹಾಕಿ
” ಬ್ರಹ್ಮಶ್ರೀ ನಾರಯಣ ಗುರು ವೃತ್ತ” ಎಂದು ಮರುನಾಮಕರಣ ಮಾಡಿದ ಕೀರ್ತಿ ಶ್ರೀ ಉದಯ ಪೂಜಾರಿ ಬಿರುವೆರ್ ಕುಡ್ಲ ಫ್ರೆಂಡ್ಸ್ ಬಳ್ಳಾಳ್ಬಾಗ್ (ರಿ) ಮತು ಇದರ ಪದಾಧಿಕಾರಿಗಳಿಗೆ ಸಲ್ಲುತ್ತದೆ ” ಎಂದು ಹೇಳಿ ಶುಭ ಹಾರೆೃಸಿದರು..
ಇದಕ್ಕೆ ಸಹಕರಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು…

ಈ ಕಾರ್ಯಕ್ರಮದಲ್ಲಿ
ಹಿಂದೂ ಮಹಾಸಭಾ
ರಾಜ್ಯ ಉಪಾಧ್ಯಕ್ಷ
ಪ್ರಮೋದ್ ಬಲ್ಲಾಳ್ಬಾಗ್,

ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ

ಆರ್ಯ ಲೋಕಾನಂದ

ಹಿಂದೂ ಮಹಾಸಭಾ ದ.ಕ ಜಿಲ್ಲಾ ಅಧ್ಯಕ್ಷ
ಲೋಕೇಶ್ ಉಳ್ಳಾಲ್,

ಹಿಂದೂ ಮಹಾಸಭಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ
ನಾಗೇಶ್ ತಡಂಬ್ಯೆಲ್ ,

ಹಿಂದೂ ಮಹಾಸಭಾ ಮಂಗಳೂರು
ದಕ್ಷಿಣ ವಿಧಾನಸಭಾ ಕ್ಷೇತ್ರ
ಪ್ರಧಾನಕಾರ್ಯದರ್ಶಿ
ನಾಗರಾಜ್ ಕೊಡಿಕಲ್,

ದ.ಕ ಜಿಲ್ಲಾ ಯುವ ಘಟಕ ಅಧ್ಯಕ್ಷ
ಚಿದಂಬರ ರಾವ್,

ಹಾಗೂ
ಪ್ರಶಾಂತ್ ಆಚಾರ್ಯ,
ಪವನ್ ಆಚಾರ್ಯ ಮೊದಲಾದವರು ಉಪಸ್ಥಿತಿಯಲ್ಲಿದ್ದರು…


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »