TOP STORIES:

ಎಂತಹ ಕಷ್ಟದ ಕಾಲದಲ್ಲೂ ಜೊತೆಗಿದ್ದವರನ್ನು‌ ಕೈಬಿಡದ ಸೇವಕ.ವಸಂತ್ ಪೂಜಾರಿ


ಹಣದಿಂದ ಬೆಳೆದವರು, ಅಧಿಕಾರದಿಂದ ಬೆಳೆದವರು ನಮ್ಮ ಸುತ್ತಮುತ್ತಲೂ ಕಾಣಸಿಗುವುದು ಸರ್ವೇ ಸಾಮಾನ್ಯ, ಆದರೆಯಾವುದೇ ಸ್ವಾರ್ಥಮನೋಭಾವನೆಯಿಲ್ಲದೆ ಇನ್ನೊಬ್ಬರ ಬೆನ್ನ ಹೆಗಲಿಗೆ ನಿಂತು ಸ್ಪಂದಿಸುವವರು ಕೆಲವೇ ಕೆಲವರು ಅಂತವರಲ್ಲಿಇವರು‌ ಒಬ್ಬರು.

ವಸಂತಣ್ಣ,ತನ್ನಲ್ಲಿ ಅತಿದೊಡ್ಡ ದಾದ ಅಧಿಕಾರವಿಲ್ಲ, ಅತಿಹೆಚ್ಚಾದ ಆರ್ಥಿಕ ತನವು ಇಲ್ಲ ಆದರೆ ಜಿಲ್ಲೆಯ ಎಷ್ಟೋ ಭಾಗಗಳಲ್ಲಿಅಧಿಕಾರ, ಹಣದ ಬಲವಿಲ್ಲದೆಯೂ ಇವರ‌ ಹೆಸರು ಅತ್ಯಂತ ಆಳವಾಗಿ ಜನರ‌‌ ಮನಸ್ಸಿನಲ್ಲಿ ನಿಂತಿದೆ, ವಸಂತಣ್ಣನ ಸೇವಾಮನೋಭಾವ ಹೇಳಲು ಹೊರಟರೆ‌ ಮುಗಿದಷ್ಟು ಉದ್ದನೆಯದಾಗಿದೆ, ಇಂದು ಶಾಸಕರೊಬ್ಬರ ಹಿಂದೆ ರಾಮನ ಜೊತೆಯಲ್ಲಿಹನುಮನಿದ್ದಂತೆ, ಅವರ ಬೆಳವಣಿಗೆಗೆ ಕಿಂಚಿತ್ತೂ ಕೊರತೆ ಬಾರದಂತೆ ರಕ್ಷಣೆಯಾಗಿ ನಿಂತಿದ್ದಾರೆ, ಇಷ್ಟೇ ಅಲ್ಲ ತನಗೆ ಇರುವಂತಹಜನಬಲದಿಂದ ಯಾವತ್ತೋ‌ ನಾಯಕನಾಗಬಹುದಿತ್ತು ಆದರೆ, ಕಾರ್ಪೊರೇಷನ್ ಎಲೆಕ್ಷನ್ ನಲ್ಲಿ ಸೂಕ್ತ ಅಭ್ಯಾರ್ಥಿಯ ಹಿಂದೆ‌ ನಿಂತುಅವರ ಯಶಸ್ಸಿನ ಬಹುಪಾಲು ವಸಂತಣ್ಣ ರಾಗಿದ್ದಾರೆ ಇದು ಇವರ ರಾಜಕೀಯ ಸೇವೆಯಾದರೆ.

ಹಿಂದೂ ಸಂಘಟನೆಯ ಮೂಲಕ ಕೇಸು ಆದತ್ತಂಹ ಎಷ್ಟೋ ಯುವಕರ  ಜೊತೆಯಲ್ಲಿ ನಿಂತು ಅವರಿಗೆ ಯಾವರೀತಿ ಸಹಾಯಮಾಡಬಹುದು ಎನ್ನುವ ನಿರ್ದಿಷ್ಟ ಗುರಿಯನ್ನಿಟ್ಟು, ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಾ ಹಿಂದುತ್ವದಲ್ಲಿ ತನ್ನ ಸೇವೆಸಲ್ಲಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಉದ್ಯೋಗ ಸಿಗದೆ  ತನ್ನ‌‌ಮನೆಯ ಪರಿಸ್ಥಿತಿ ಎದುರಿಸಲಾಗದಂತಹ ಸಂದರ್ಭದಲ್ಲಿ ಯುವಕರ ಜೊತೆಯಲ್ಲಿ ನಿಂತುಅವರಿಗೆ ಉದ್ಯೋಗಕ್ಕೆ ಬೇಕಾದ ಸೂಕ್ತ ಸಲಹೆನ್ನು ನೀಡುವ ಮೂಲಕ‌ ವಿದ್ಯಾರ್ಥಿಗಳ ಜೊತೆಯಲ್ಲೂ ಆತ್ಮೀಯರಾಗಿದ್ದಾರೆ.

ಇನ್ನು ನಮ್ಮ ಸಂಘಟನೆಯ ವಿಚಾರಬಿರುವೆರ್ ಕುಡ್ಲಎನ್ನುವ ಸೇವಾ ಸಂಘಟನೆಯ ಭಾಗವಾಗಿರುವ ಬಜಪೆ ಘಟಕದ ಎಷ್ಟೋಸದಸ್ಯರ ತಮ್ಮ ವಯಕ್ತಿಕ ಜೀವನದ ಸಮಸ್ಯೆಯನ್ನು ಇವರ ಬಳಿ ತಿಳಿಸಿದಾಗ ನಿರಂತರವಾಗಿ ವಿಚಾರದ ಹಿಂದೆಯೆ ತಿರುಗಿ ನಮ್ಮಸಂಘಟನೆಯ ಯುವಕರಿಗೆ ಸ್ಪಂದಿಸುತ್ತಿದ್ದಾರೆ.

ಇಂತಹ ಇವರ ಇನ್ನಷ್ಟು ಕಾರ್ಯಗಳನ್ನು ಬರವಣೆಗೆಯ ಮೂಲಕ ತಿಳಿಸಲು ಅಸಾದ್ಯ ಆದರೆ ತುಳುನಾಡಿನ ಅದೆಷ್ಟೋ ಭಾಗದಯುವಕರಲ್ಲಿ ಇವರ ಹೆಸರು ಅಜರಾಮರವಾಗಿ ನಿಂತಿದೆ. ಇವರಿಗೆ ಇನ್ನಷ್ಟು ದೇವರ ಅನುಗ್ರಹ ಜೊತೆಗೆ ಗುರುಗಳಆಶಿರ್ವಾದವಿರಲಿ ಎಂದು ಕೋರುವ.

ಬಿರುವೆರ್ ಕುಡ್ಲ ಬಜಪೆ ಘಟಕ ®️


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »