TOP STORIES:

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »