TOP STORIES:

ಕಂಕನಾಡಿ ಗರೋಡಿಯ ನಾಗಬ್ರಹ್ಮ ಮಂಡಲೋತ್ಸವದ ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು


ಅಂದು ನಾರಾಯಣ ಗುರುಗಳು ಮೇಲ್ವರ್ಗದ ದಾಸ್ಯತ್ವದಿಂದ ಮುಕ್ತಿಗೊಳಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಕಾಲ. ತುಳುನಾಡಿನ ಇತಿಹಾಸದಲ್ಲಿ ನಾಗರಾಧನೆ ದೈವಾರಾಧನೆ ದೇವತಾರಾಧನೆ ಸನಾತನ ಧರ್ಮ ಕೊಂಡಿಯಾಗಿ ರೂಪುಗೊಂಡಿದ್ದುಅಂತು ಸತ್ಯ….

ನಾರಾಯಣ ಗುರು ಪರಂಪರೆಯ ಶಾಂತಿ ಗಳು ಪೂಜೆ ಪುರಸ್ಕಾರ ಮಾಡುವವರು ಒಂದು ಕಡೆಯಾದರೆ ಬಿಲ್ಲವ ಪೂಜಾರಿಎಂದೊಡನೆ ಮದ್ದು ನೀಡುವ ಬೈದ್ಯ ವೈದ್ಯನಾಗಿ ದೈವ ಚಾಕರಿಯ ಪೂಜಾರಿ ಯಾಗಿ ನಾಗದರ್ಶನ ಪಾತ್ರಿಯಾಗಿ ಇರುವುದುಪೂರ್ವಕಾಲಘಟ್ಟದಿಂದಲೂ…. ಅದರಲ್ಲೂ ಗತ ವೈಭವಕ್ಕೆ ಮರುಜೀವ ಮೂಡಿ ಬಂದದ್ದು ಕಂಕನಾಡಿ ಗರಡಿ

“” ನಾಗಬ್ರಹ್ಮ ಮಂಡಲೋತ್ಸವ“”.

ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು ಹೊಸ ಭಾಷ್ಯ ಬರೆದವರು…. ಮಂತ್ರವಾದ ನಾಗಪಾತ್ರಿ ಮನೆತನದ ಸೋಮಪ್ಫಪೂಜಾರಿ ತೊಕ್ಕೊಟ್ಟು ಇವರ ಮೊಮ್ಮಗ ಶಾಂತರಾಮ ಪೂಜಾರಿ ಮತ್ತು ಗೀತಾ ದಂಪತಿಗಳ ಪುತ್ರ ಮನೋಜ್ ಶಾಂತಿ.. ಎಳವೆಯಲ್ಲೆಅಧ್ಯಾತ್ಮಿಕದ ಒಲವು ಇದ್ದ ಮನೋಜ್ 11 ನೇ ವರ್ಷ ಪ್ರಾಯಕ್ಕೆ ತಂದೆಯ ಮೂಲಕ ನಾರಾಯಣ ಗುರು ತತ್ವದಡಿಯಲ್ಲಿಬ್ರಹ್ಮೋಪದೇಶ ಪಡೆದು ನಂತರ ತಂದೆಯ ಅಕಾಲಿಕ ಮರಣಕಂಕನಾಡಿ ಗರಡಿಯ ಅರ್ಚಕರಾದ ಗಂಗಾಧರ ಶಾಂತಿ ಶಿಷ್ಯತ್ವಸ್ವೀಕರಿಸಿ ನಾರಾಯಣ ಗುರು ಪರಂಪರೆಯ ದೇವತಾಸತ್ಕರ್ಮ ಮಾಡುವ ಇವರು ಪೂರ್ವ ಜನ್ಮ ಪುಣ್ಯ ಫಲ ಎನ್ನುವಂತೆನಾಗದರ್ಶನಕ್ಕೆ  ನಾಗಪಾತ್ರಿಯ ದೀಕ್ಷೆ ಪಡೆದು ಬಿಲ್ಲವ ಸಮಾಜದ ಒಬ್ಬ ಯುವ ತರುಣ ನಾಗಪಾತ್ರಿಯಾದರು…. ಹತ್ತು ಹಲವು ಕಡೆನಾಗದರ್ಶನ ಸೇವೆ ನೀಡಿದ ಇವರು ಬಾರಿ ಕಂಕನಾಡಿ ಗರಡಿ 150 ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಸಂದರ್ಭ “”ನಾಗಬ್ರಹ್ಮಮಂಡಲೋತ್ಸವ “” ನಾಗ ಪಾತ್ರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಇತಿಹಾಸದಲ್ಲಿಯೇ ಪ್ರಥಮ ಬಿಲ್ಲವ ಎನ್ನಬಹುದು. ನಾಗಕನ್ನಿಕೆನರ್ತಕರಾಗಿ ಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಸಹೋದರರು….

ಇವರ “” ಭಕ್ತಿಯ ಸೇವೆ ಗೆ ಶಕ್ತಿ ಅನುಗ್ರಹ “”” ಅಗಿದೆ.

ಕ್ರಾಂತಿಕಾರಿ ಹೆಜ್ಜೆಗೆ ಅಂದು ನಾರಾಯಣ ಗುರುಗಳನ್ನೆ ಬಿಡದ ಸಮಾಜದಇಂದು ಜನಸಾಮಾನ್ಯರಾದ ನಮ್ಮನ್ನು ಬಿಟ್ಟಿತ್ತೇ….

ಜೈ ಗುರುವರ್ಯ

HSP


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »