TOP STORIES:

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ


ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ ಉದ್ಯಮದಿಂದ ಗುರುತಿಸಿಕೊಂಡಿರುವ ಗೋವಿಂದ ಪೂಜಾರಿಯವರಿಗೆ ದೇವರ ಕೃಪೆಯೋ ಎನೋ ದುಡಿಮೆಯನ್ನು ಅರಸಿಬಂದ ವ್ಯಕ್ತಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಯಶಸ್ವಿಉದ್ಯಮಿಯಾಗಿದ್ದಾರೆ ಚೆಫ್ ಟಾಕ್, ಮೀನಿನ ಚಿಪ್ಸ್ ಹೀಗೆ ಹಲವಾರು ಉದ್ಯಮಗಳನ್ನು ಪರಿಚಯಿಸಿದ ಮಹಾನ್ ಉದ್ಯಮಿಗೋವಿಂದ ಬಾಬು ಪೂಜಾರಿ

ಇವರು ಉದ್ಯಮದಲ್ಲಿ ಯಶಸ್ವಿಯಾಗಿ ಎಷ್ಟು ಎತ್ತರಕ್ಕೆ ಬೆಳೆದರೋ ಅದಕ್ಕಿಂತಲೂ ಹೆಚ್ಚಾಗಿ‌‌ ಜನರ  ಹೃದಯದಲ್ಲಿ‌ ಬೆಳೆಯುತ್ತಿದ್ದಾರೆ. ಲಾಕ್ ಡೌನ್‌ ಸಂಧರ್ಭದಲ್ಲಿ ಜನರಿಗೆ ಆಹಾರ‌ ಕಿಟ್ ಗಳನ್ನು, ವಸತಿ, ಆರ್ಥಿಕ ಸಹಕಾರ ಹೀಗೆ ತನ್ನಲ್ಲಿ ಆಗುವಂತಹ ಹಲವಾರುಸೇವೆಯನ್ನು ಜನರಿಗೆ ಅರ್ಪಿಸಿ ಜನರ ಪ್ರೀತಿವಾತ್ಸಲ್ಯವನ್ನು ಪಡೆದಿರುವ ಜನಸೇವಕ ಗೋವಿಂದ ಪೂಜಾರ್ಲು.

ಬದುಕು‌ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು‌ ಎನ್ನುವಂತೆ ತನ್ನ ಸ್ವ ಉದ್ಯಮದಿಂದ ಬೆಳೆದ ಇವರ ಜೀವನಗಥೆಪ್ರತಿಯೊಬ್ಬರಿಗೂ ಮಾದರಿಯಾಗಲಿ ಇವರಲ್ಲಿರುವ ಸೇವಮನೋಭಾವಕ್ಕೆ ಭಗವಂತನ ಕೃಪೆಯಿರಲಿ ಎಂದು ಹಾರೈಸುತ್ತಾ‌ Govinda Babu Poojari  ಇವರಿಗೆ ನಮ್ಮ ಬಿಲ್ಲವ ಪೇಜಿನ ಎಲ್ಲಾರ ಪರವಾಗಿ ಜನುಮದಿನದ ಶುಭಾಶಯಗಳು

©BillawasGurupuraKaikamba


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »