TOP STORIES:

ಕಳೆದ ವರ್ಷದಂತೆ ಈ ವರ್ಷ ಸಹ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್


ಕಳೆದ ವರ್ಷದಂತೆ ಮಂಗಳೂರು-ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್ ಜೊತೆ  ಈ ವರ್ಷ ಹೊಸದಾಗಿ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಅಕ್ಟೋಬರ್ 19,20,21,22,23,24 ಕ್ಕೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್ ಏರ್ಪಡಿಸುವುದಾಗಿ  ಮಂಗಳೂರು ಕೆ. ಎಸ್. ಆರ್. ಟಿ. ಸಿ. ಪ್ರಮುಖ ನಿಯಂತ್ರಣ ಅಧಿಕಾರಿ(D C) ತಿಳಿಸಿದ್ದಾರೆ.

ಮಂಗಳೂರು ಕೆ. ಎಸ್. ಆರ್. ಟಿ. ಸಿ ವಿಭಾಗ ಕಳೆದ ವರ್ಷದಂತೆ ಈ  ವರ್ಷ ಕೂಡ ಮಂಗಳೂರು ದಸರಾ ದರ್ಶನ ಹಮ್ಮಿಕೊಂಡಿದ್ದು ಕಳೆದ ವರ್ಷ ದೀಪಾವಳಿಗೆ ಮಂಗಳೂರು – ಪುತ್ತೂರು  ಟೂರ್ ಪ್ಯಾಕೇಜ್ ಹಮ್ಮಿಕೊಂಡಿದ್ದು ದೀಪಾವಳಿ ಸಂಧರ್ಭದಲ್ಲಿ ವಿಟ್ಲ ಪಂಚಲಿಂಗೇಶ್ವರ,  ಪುತ್ತೂರಿನ ಮಹಾಲಿಂಗೇಶ್ವರ,  ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೇರಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಟೂರ್ ಪ್ಯಾಕೇಜ್ ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ಕೂಡ ದೀಪಾವಳಿಗೆ ಮಂಗಳೂರು- ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್  ನಿಗದಿಯಾಗಿದೆ ಎಂದು ಮಂಗಳೂರಿನ ಕೆ.ಎಸ್.ಆರ್. ಟಿ. ಸಿ. ಪ್ರಮುಖ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿಯವರು  ಪದ್ಮರಾಜ್ ಆರ್ ಜೊತೆ ಮಾತುಕತೆ ಸಂಧರ್ಭ ತಿಳಿಸಿದ್ದಾರೆ.  ಪದ್ಮರಾಜ್ ರವರು ಮಂಗಳೂರು-ಪುತ್ತೂರು   ಟೂರ್ ಪ್ಯಾಕೇಜನ್ನು ನವರಾತ್ರಿಯ  ಅಕ್ಟೋಬರ್ 16 ರಿಂದ 24 ರವರೆಗೆ ನಡೆಸಿಕೊಡುವಂತೆ ವಿನಂತಿಸಿದರು. ಗೆಜ್ಜೆಗಿರಿ ಕ್ಷೇತ್ರಾ ಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಕೂಡ    ಬಗ್ಗೆ ವಿನಂತಿಸಿದ್ದರು. ಕೆ.ಎಸ್. ಆರ್. ಟಿ. ಸಿಯ ಸರಳ ಸಜ್ಜನ ಅಧಿಕಾರಿಯಾದ ರಾಜೇಶ್ ಶೆಟ್ಟಿ ಯವರು ದೀಪಾವಳಿ ಮಂಗಳೂರು-ಪುತ್ತೂರು ಟೂರ್ ಪ್ಯಾಕೇಜ್ ಜೊತೆ ಈ ವರ್ಷ ಹೊಸದಾಗಿ ದಸರಾ ಪ್ಯಾಕೇಜ್ ನಲ್ಲಿ ಮಂಗಳೂರು-ಪುತ್ತೂರು ಸೇರಿಸಿ ರುವುದಕ್ಕೆ ಕೆ. ಎಸ್. ಆರ್. ಟಿ. ಸಿ. ಗೆ ಅಭಿನಂದನೆಗಳು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »