TOP STORIES:

ಕೇವಲ 634 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯ


ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಈ ಈಗ ಬಂದಿರುವ ಸುದ್ದಿ ಗ್ರಾಹಕರ ಮೊಗದಲ್ಲಿ ನಗು ತರಿಸುತ್ತದೆ. ಈಗ 633.50 ರೂ ಪಾವತಿಸಿ ಮಾತ್ರ ಸಿಲಿಂಡರ್ ಅನ್ನು ಪಡೆಯಬಹುದು. ಅಡುಗೆ ಅನಿಲದ ಬೆಲೆಯಲ್ಲಿ (LPG Price) ಯಾವುದೇ ಬದಲಾವಣೆಯಾಗಿಲ್ಲ. ಅಕ್ಟೋಬರ್ 4 ರ ನಂತರ, ಎಲ್‌ಪಿಜಿ ಸಿಲಿಂಡರ್ ಅಗ್ಗವಾಗಲೀ ಅಥವಾ ದುಬಾರಿಯಾಗಲೀ ಆಗಿಲ್ಲ. ಆದರೂ, ಇನ್ನು LPG ಗ್ಯಾಸ್ ಸಿಲಿಂಡರ್ ಅನ್ನು ರೂ. 633.50 ರೂ.ಗೆ ಖರೀದಿಸಬಹುದು.

 

ಕಂಪೋಸಿಟ್ LPG ಸಿಲಿಂಡರ್ :

ಕಂಪೋಸಿಟ್ LPG ಸಿಲಿಂಡರ್ ನಲ್ಲಿ ಷ್ಟು ಗ್ಯಾಸ್ ಇದೆ ಎನ್ನುವುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. 14.2 ಕೆಜಿ ಗ್ಯಾಸ್ ನ ಭಾರವಾದ ಸಿಲಿಂಡರ್ ಗಿಂತಲೂ ಹಗುರವಾಗಿರುತ್ತದೆ. 14.2 ಕೆಜಿ ಗ್ಯಾಸ್ ಸಿಲಿಂಡರ್ 899.50 ರೂ.ಗೆ ಲಭ್ಯವಿದ್ದರೂ, ಕಂಪೋಸಿಟ್ LPG ಸಿಲಿಂಡರ್ (Composite Cylinder) ಅನ್ನು ಕೇವಲ 633.50 ರೂ.ಗೆ ಭರ್ತಿ ಮಾಡಬಹುದು. 5 ಕೆಜಿ ಗ್ಯಾಸ್ ಹೊಂದಿರುವ ಎಲ್‌ಪಿಜಿ ಕಾಂಪೋಸಿಟ್ ಸಿಲಿಂಡರ್ ಅನ್ನು ಕೇವಲ 502 ರೂಗಳಿಗೆ ಮರುಪೂರಣ ಮಾಡಲಾಗುತ್ತದೆ. 10 ಕೆಜಿ ಎಲ್ಪಿಜಿ ಕಾಂಪೋಸಿಟ್ ಸಿಲಿಂಡರ್ ತುಂಬಲು, ಕೇವಲ 633.50 ರೂ. (LPG Price) ಪಾವತಿಸಬೇಕಾಗುತ್ತದೆ.

 

ಹೊಂದಿರುವುದು ಗಮನಿಸಬೇಕಾದ ಸಂಗತಿ. ಮೊದಲ ಹಂತದಲ್ಲಿ, ಈ ಸಿಲಿಂಡರ್ ಮೈಸೂರು (Mysore), ದೆಹಲಿ, ಬನಾರಸ್, ಪ್ರಯಾಗರಾಜ್, ಫರಿದಾಬಾದ್, ಗುರುಗ್ರಾಮ್, ಜೈಪುರ, ಹೈದರಾಬಾದ್, ಜಲಂಧರ್, ಜಮ್‌ಶೆಡ್‌ಪುರ, ಪಾಟ್ನಾ, ಲುಧಿಯಾನ, ರಾಯಪುರ, ರಾಂಚಿ, ಅಹಮದಾಬಾದ್ (Ahamadabad) ಸೇರಿದಂತೆ 28 ನಗರಗಳಲ್ಲಿ ಲಭ್ಯವಿರಲಿದೆ.

ಕಂಪೋಸಿಟ್ ಸಿಲಿಂಡರ್‌ನ ವಿಶೇಷತೆ ಏನು?

ಕಂಪೋಸಿಟ್ ಸಿಲಿಂಡರ್ ಕಬ್ಬಿಣದ ಸಿಲಿಂಡರ್‌ಗಿಂತ 7 ಕೆಜಿ ಹಗುರವಾಗಿರುತ್ತದೆ. ಇದು ಮೂರು ಪದರಗಳನ್ನು ಹೊಂದಿರುತ್ತದೆ. ಪ್ರಸ್ತುತ ಬಳಸುತ್ತಿರುವ ಖಾಲಿ ಸಿಲಿಂಡರ್ 17 ಕೆಜಿ ಮತ್ತು ಗ್ಯಾಸ್ ತುಂಬಿದಾಗ ಅದು 31 ಕೆಜಿಗಿಂತ ಸ್ವಲ್ಪ ಹೆಚ್ಚು ಬೀಳುತ್ತದೆ. ಈಗ 10 ಕೆಜಿ ಕಂಪೋಸಿಟ್ ಸಿಲಿಂಡರ್ ಕೇವಲ 10 ಕೆಜಿ ಗ್ಯಾಸ್ ಅನ್ನು ಹೊಂದಿರುತ್ತದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »