TOP STORIES:

ಕೋಡಿಕಲ್ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಮಂದಿರ ಜ್ಞಾನ ಮಂದಿರವಾಗಲಿ


 

‘ಸಂಘಟನೆಯಿಂದ ಬಲಯುತರಾಗಿ’ ಎಂಬ ಗುರುಗಳ ಸಂದೇಶದಂತೆ ಕೋಡಿಕಲ್ ಗುರುನಗರ ಪರಿಸರದಲ್ಲಿ ನಾರಾಯಣಗುರುಗಳ ತತ್ವದಲ್ಲಿ ಸಾಮಾಜಿಕ ಸೇವೆ ಮಾಡುತ್ತಿರುವ ಹಳೆಬೇರು ಹೊಸಚಿಗುರುಗಳು ಸಂಘಟನಾತ್ಮಕವಾಗಿ ಸೇರಿಕೊಂಡು ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಮಂದಿರವನ್ನು ಬಹಳ ಸುಂದರ ಮತ್ತು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ್ದಾರೆ.‌

ಕೇವಲ 10 ಸೆಂಟ್ಸ್ ಜಮೀನಿನಲ್ಲಿ ಸುಸಜ್ಜಿತ ಮಂದಿರ ಮತ್ತು‌ಸಭಾಂಗಣ ನಿರ್ಮಾಣ ಮಾಡಬಹುದು ಎಂಬುದನ್ನು ಕೋಡಿಕಲ್ ಪರಿಸರದ ಎಸ್‌ಎನ್‌ಡಿಪಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೋರಿಸಿಕೊಟ್ಟಿದ್ದಾರೆ. ಇಂತಹ ಕಾರ್ಯ ಪ್ರಶಂಸನೀಯ. ಈ ಮಂದಿರ ಜಾತಿ ಮತ ಭೇದ ಮರೆತು ನಾವೆಲ್ಲರೂ ಒಂದೇ ಎನ್ನುವ ತತ್ವ ಪಸರಿಸುತ್ತ ಮುಂದಿನ ದಿನಗಳಲ್ಲಿ ಜ್ಞಾನ ಮಂದಿರವಾಗಿ ಬೆಳಗಲಿ ಎನ್ನುವ ಸದಾಶಯ ನನ್ನದು.

ಶಿವಗಿರಿಯ ಮನೋಜ್ ತಂತ್ರಿ ನೇತೃತ್ವದಲ್ಲಿ ಮಹೇಶ್ ಶಾಂತಿ ಮತ್ತು ನವೀನ್ ಶಾಂತಿ ವೈದಿಕತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಿಂಬ ಪ್ರತಿಷ್ಠಾಪನೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನ್ನ ಪಾಲಿನ ಸುಯೋಗವೇ ಸರಿ. ಮಂದಿರ ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಕಿಶೋರ್ ಕುಮಾರ್‌, ಶಾಸಕರಾದ ಭರತ್ ಶೆಟ್ಟಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಸಾಯಿರಾಂ, ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಎಸಿಪಿ ಮಹೇಶ್ ಕುಮಾರ್, ಕಾರ್ಪೋರೆಟರ್‌ಗಳಾದ ಕಿರಣ್‌ಕುಮಾರ್, ಅನೀಲ್ ಕುಮಾರ್‌, ವೇದಾವತಿ, ಮನೋಜ್‌ಕುಮಾರ್‌, ಪ್ರಮುಖರಾದ ಸುಮಲತಾಸುವರ್ಣ, ರೋಹಿಣಿ, ಪದ್ಮನಾಭ ಕೋಟ್ಯಾನ್, ಲೀಲಾಕ್ಷ ಕರ್ಕೇರ, ದಯಾಮಣಿ ವಿ. ಕೋಟ್ಯಾನ್, ಜಯಂತಿ ದುಗ್ಗಪ್ಪ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »