TOP STORIES:

ಕೋರೋನ ಸಂದರ್ಭದಲ್ಲಿ ಬಡವರ ಪಾಲಿನ ಅಮೃತ ಸಂಜೀವಿನಿ ಉದಯ್ ಬಂಗೇರ ನಾವೂರು


 

ಕೋವಿಡ್-19 ಸೋಂಕು ನಮ್ಮಲ್ಲಿರುವ ಮಾನವೀಯ ಮುಖಗಳ ಪರಿಚಯವನ್ನು ಪ್ರಪಂಚಕ್ಕೆ ಮಾಡುತ್ತಿದೆ. ಇಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ಯುವಕ, ಉದಯ್ ಬಂಗೇರ ನಾವೂರು.

ವರ್ಷದ ಹಿಂದೆ ತನ್ನ ಸ್ವಂತ ಉದ್ಯಮವನ್ನು ಸ್ಥಾಪಿಸಿದ ಇವರು ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಅನ್ನುವ ರೀತಿಯಲ್ಲಿ ಸೇವೆ ಮಾಡುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ಬೇರೆ ಜನರ ಕಷ್ಟ ತಿಳಿಯುವುದು ತಾನು ಜೀವನದಲ್ಲಿ ನಡೆದು ಬಂದ ದಾರಿಯಿಂದ ತಿಳಿಯುತ್ತದೆ. ಬಡ ಕುಟುಂಬದಲ್ಲಿ ಜನಿಸಿದ ಇವರಿಗೆ ತುಂಬ ತಿಳಿದಿದೆ.

ಇವರು ಚಿಕ್ಕ ವಯಸ್ಸಿನಲ್ಲಿ ತನ್ನ ತಂದೆ ಮಾಡುತ್ತಿದ್ದ ಕೂಲಿ ಕೆಲಸದಿಂದ ಜೀವನ ಸಾಗಿಸುವ ರೀತಿ ಅರಿತ್ತಿದ್ದರು.

ಕೊರೊನಾ ಹಿನ್ನಲೆಯಲ್ಲಿ ದೇಶ ಲಾಕ್ ಡೌನ್ ನಲ್ಲಿ ಇರುವುದರಿಂದ ಸಮಸ್ಯೆಗೆ ಸಿಲುಕಿದ ನಾವೂರು ಗ್ರಾಮದ ಸುಮಾರು 50 ಕುಟುಂಬಗಳಿಗೆ ಆಹಾರ ಕಿಟ್ಟನ್ನು ತಮ್ಮ ದುಡಿಮೆಯ ಒಂದು ಪಾಲಿನಲ್ಲಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕಿನ ನಾವೂರು ದಲ್ಲಿ ಜನಿಸಿದ ಇವರು ಪ್ರಾಥಮಿಕ ಹಾಗೂ ಹೈ ಸ್ಕೂಲ್ ಸರ್ಕಾರಿ ಶಾಲೆ ನಾವೂರುದಲ್ಲಿ ಮುಗಿಸಿದ ಇವರು ಡಿಪ್ಲೋಮ ಕೋರ್ಸ್ ಮುಗಿಸಿ, ದುಬಾಯಿಯಲ್ಲಿ ೪ ವರ್ಷ ಕೆಲಸ ಮಾಡಿ. ಊರಿನಲ್ಲಿ ತನ್ನದೆ ಆದ ಸ್ವಂತ ವಿ5 ಟೆಕ್ನಾಲಜಿಸ್ ಸಂಸ್ಥೆ ಮಾಡಿಕೊಂಡರು.

ವಿ5 ಟೆಕ್ನಾಲಜಿಸ್ ಎರಡು ಶಾಖೆಗಳು ವಿವಿದ ರೀತಿಯಲ್ಲಿ ಜನರಿಗೆ ಸೇವೆಯನ್ನು ನೀಡುತ್ತಾ ಬರುತ್ತಿದ್ದು ಇದರಲ್ಲಿ ಸಿ.ಸಿ ಕ್ಯಾಮರ, ಕಂಪ್ಯೂಟರ್ ಸೇಲ್ಸ್ ಽ ಸರ್ವಿಸ್, ಇನ್ ವರ್ಟ್ ರ್ ಬ್ಯಾಟರಿ, ಸೋಲರ್, ಡೋರ್ ಲಾಕ್ ಸಿಸ್ಟಮ್, ಸಬ್ ಮರ್ಸಿಟಲ್ ಪಂಪ್ ಸೆಟ್, ಸೋಲರ್ ವಾಟರ್ ಹೀಟರ್, ವಿಸಿಟಿಂಗ್ ವೀಸಾ, ಪಾಸ್ ಪೊರ್ಟ್, ಪೊಲೀಸ್ ಕ್ಲಿಯರೆನ್ಸ್, ಇನ್ನು ಮುಂತಾದ ಸೇವೆಯನ್ನು ಜನರಿಗೆ ಉಪಯುಕ್ತವಾಗುವ ರೀತಿಯಲ್ಲಿ ನೀಡುತ್ತಿದ್ದಾರೆ.

V5 technologies Sapthagiri Complex Guruvayanakere,

V5 technologies Sri Damodara complex Bear Hotel Ujala Belman

Info@v5 technologies.com

Website: www.v5 technologies.com

ಇವರ ಈ ಸಮಾಜ ಸೇವೆ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರಿಗೆ ಉಪಯೋಗವಾಗಲಿ. ವಿ5 ಟೆಕ್ನಾಲಜಿಸ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲು ನಮ್ಮ ಎಲ್ಲರ ಬೆಂಬಲ ಇವರಿಗೆ ನೀಡಬೇಕು. ಪ್ರೀತಿಯ ಉದಯ್ ಬಂಗೇರ ಅವರಿಗೆ ಜನರ ಸೇವೆ ಮಾಡುವ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಹಾರೈಕೆ ನಮ್ಮದು.

ಬರಹ: ಪುಷ್ಪರಾಜ್ ಪೂಜಾರಿ


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »