TOP STORIES:

ಕೋರೋನ ಸಂದರ್ಭದಲ್ಲಿ ಬಡವರ ಪಾಲಿನ ಅಮೃತ ಸಂಜೀವಿನಿ ಉದಯ್ ಬಂಗೇರ ನಾವೂರು


 

ಕೋವಿಡ್-19 ಸೋಂಕು ನಮ್ಮಲ್ಲಿರುವ ಮಾನವೀಯ ಮುಖಗಳ ಪರಿಚಯವನ್ನು ಪ್ರಪಂಚಕ್ಕೆ ಮಾಡುತ್ತಿದೆ. ಇಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ಯುವಕ, ಉದಯ್ ಬಂಗೇರ ನಾವೂರು.

ವರ್ಷದ ಹಿಂದೆ ತನ್ನ ಸ್ವಂತ ಉದ್ಯಮವನ್ನು ಸ್ಥಾಪಿಸಿದ ಇವರು ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಅನ್ನುವ ರೀತಿಯಲ್ಲಿ ಸೇವೆ ಮಾಡುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ಬೇರೆ ಜನರ ಕಷ್ಟ ತಿಳಿಯುವುದು ತಾನು ಜೀವನದಲ್ಲಿ ನಡೆದು ಬಂದ ದಾರಿಯಿಂದ ತಿಳಿಯುತ್ತದೆ. ಬಡ ಕುಟುಂಬದಲ್ಲಿ ಜನಿಸಿದ ಇವರಿಗೆ ತುಂಬ ತಿಳಿದಿದೆ.

ಇವರು ಚಿಕ್ಕ ವಯಸ್ಸಿನಲ್ಲಿ ತನ್ನ ತಂದೆ ಮಾಡುತ್ತಿದ್ದ ಕೂಲಿ ಕೆಲಸದಿಂದ ಜೀವನ ಸಾಗಿಸುವ ರೀತಿ ಅರಿತ್ತಿದ್ದರು.

ಕೊರೊನಾ ಹಿನ್ನಲೆಯಲ್ಲಿ ದೇಶ ಲಾಕ್ ಡೌನ್ ನಲ್ಲಿ ಇರುವುದರಿಂದ ಸಮಸ್ಯೆಗೆ ಸಿಲುಕಿದ ನಾವೂರು ಗ್ರಾಮದ ಸುಮಾರು 50 ಕುಟುಂಬಗಳಿಗೆ ಆಹಾರ ಕಿಟ್ಟನ್ನು ತಮ್ಮ ದುಡಿಮೆಯ ಒಂದು ಪಾಲಿನಲ್ಲಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕಿನ ನಾವೂರು ದಲ್ಲಿ ಜನಿಸಿದ ಇವರು ಪ್ರಾಥಮಿಕ ಹಾಗೂ ಹೈ ಸ್ಕೂಲ್ ಸರ್ಕಾರಿ ಶಾಲೆ ನಾವೂರುದಲ್ಲಿ ಮುಗಿಸಿದ ಇವರು ಡಿಪ್ಲೋಮ ಕೋರ್ಸ್ ಮುಗಿಸಿ, ದುಬಾಯಿಯಲ್ಲಿ ೪ ವರ್ಷ ಕೆಲಸ ಮಾಡಿ. ಊರಿನಲ್ಲಿ ತನ್ನದೆ ಆದ ಸ್ವಂತ ವಿ5 ಟೆಕ್ನಾಲಜಿಸ್ ಸಂಸ್ಥೆ ಮಾಡಿಕೊಂಡರು.

ವಿ5 ಟೆಕ್ನಾಲಜಿಸ್ ಎರಡು ಶಾಖೆಗಳು ವಿವಿದ ರೀತಿಯಲ್ಲಿ ಜನರಿಗೆ ಸೇವೆಯನ್ನು ನೀಡುತ್ತಾ ಬರುತ್ತಿದ್ದು ಇದರಲ್ಲಿ ಸಿ.ಸಿ ಕ್ಯಾಮರ, ಕಂಪ್ಯೂಟರ್ ಸೇಲ್ಸ್ ಽ ಸರ್ವಿಸ್, ಇನ್ ವರ್ಟ್ ರ್ ಬ್ಯಾಟರಿ, ಸೋಲರ್, ಡೋರ್ ಲಾಕ್ ಸಿಸ್ಟಮ್, ಸಬ್ ಮರ್ಸಿಟಲ್ ಪಂಪ್ ಸೆಟ್, ಸೋಲರ್ ವಾಟರ್ ಹೀಟರ್, ವಿಸಿಟಿಂಗ್ ವೀಸಾ, ಪಾಸ್ ಪೊರ್ಟ್, ಪೊಲೀಸ್ ಕ್ಲಿಯರೆನ್ಸ್, ಇನ್ನು ಮುಂತಾದ ಸೇವೆಯನ್ನು ಜನರಿಗೆ ಉಪಯುಕ್ತವಾಗುವ ರೀತಿಯಲ್ಲಿ ನೀಡುತ್ತಿದ್ದಾರೆ.

V5 technologies Sapthagiri Complex Guruvayanakere,

V5 technologies Sri Damodara complex Bear Hotel Ujala Belman

Info@v5 technologies.com

Website: www.v5 technologies.com

ಇವರ ಈ ಸಮಾಜ ಸೇವೆ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರಿಗೆ ಉಪಯೋಗವಾಗಲಿ. ವಿ5 ಟೆಕ್ನಾಲಜಿಸ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲು ನಮ್ಮ ಎಲ್ಲರ ಬೆಂಬಲ ಇವರಿಗೆ ನೀಡಬೇಕು. ಪ್ರೀತಿಯ ಉದಯ್ ಬಂಗೇರ ಅವರಿಗೆ ಜನರ ಸೇವೆ ಮಾಡುವ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಹಾರೈಕೆ ನಮ್ಮದು.

ಬರಹ: ಪುಷ್ಪರಾಜ್ ಪೂಜಾರಿ


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »