TOP STORIES:

ಗುರುಬೆಳದಿಂಗಳು ಮೂಲಕ ವಿದ್ಯುತ್ ಸೌಲಭ್ಯ ಹಸ್ತಾಂತರ ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ


ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ

ಪದ್ಮರಾಜ್ ಆರ್. ಸಂತಸ

ಬಂಟ್ಬಾಳ: ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಶಾಂತಿನಗರದ ಪರಿಶಿಷ್ಟ ಜಾತಿಯದಯಾನಂದ ಸುಜಾತರವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಅಧ್ಯಕ್ಷ ಪದ್ಮರಾಜ್ ವಿದ್ಯುತ್ ಸಂಪರ್ಕಕ್ಕೆ ಸೋಮವಾರ(.23)  ಚಾಲನೆ ನೀಡಿ, *ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನಾಚರಣೆಯ ಸುಸಂದರ್ಭ ಬಡವರ ಮನೆಗೆಬೆಳಕು ನೀಡುವ ಕಾರ್ಯ ಸಂತೃಪ್ತಿ ತಂದಿದೆ. ಮುಂದೆಯೂ ಗುರುಬೆಳದಿಂಗಳು ಮೂಲಕ ಸಂಕಷ್ಟದಲ್ಲಿರುವ ಕುಟುಂಬಕ್ಕೆಸಹಾಯಹಸ್ತ ನೀಡುವ ಕಾರ್ಯ ನಿರಂತರ ನಡೆಸಲಿದೆ ಎಂದರು.*

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬವು ಮೂವರು ಮಕ್ಕಳೊಂದಿಗೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗಿಸುತ್ತಿರುವವಿಚಾರ ತಿಳಿದ ತಕ್ಷಣ ಗುರುಬೆಳದಿಂಗಳು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ನಾರಾಯಣ ಗುರುಗಳ ಸಂದೇಶಅನುಷ್ಠಾನದ ಆಶಯದಂತೆ ಶೀಘ್ರವಾಗಿ ಸ್ಪಂದಿಸಿ ವಿದ್ಯುತ್ ಸೌಲಭ್ಯ ನೀಡಿದೆ.

ಗುರುಬೆಳದಿಂಗಳು ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಪ್ರವೀಣ್ ಅಂಚನ್, ರಾಜಶ್ರೀ ಜೆ.ಪೂಜಾರಿ, ಇಶಾನ್, ಸಾಮಾಜಿಕಕಾರ್ಯಕರ್ತ ಸತೀಶ್ ಪೂಜಾರಿ ಸಜಿಪ, ಯಶವಂತ ದೇರಾಜೆಗುತ್ತು, ವಿಶ್ವನಾಥ ಬೆಳ್ಚಾಡ ಕೂಡೂರು, ಪುರುಷೋತ್ತಮ ಪೂಜಾರಿಮಿತ್ತಕಟ್ಟ, ಜಯಶಂಕರ ಬಾಸ್ರಿತ್ತಾಯ, ಅರುಣ್‌ಕುಮಾರ್ ಕುಕ್ಕುದಕ್ಕಟ್ಟೆ, ಮನೋಜ್ ಪೂಜಾರಿ ಕಾಂತರಲಚ್ಚಿಲ್, ಲೋಹಿತ್ಪಣೋಲಿಬೈಲು, ಮನೋಹರ ಶಾಂತಿನಗರ, ಭಾಸ್ಕರ ಕಂಪದಕೋಡಿ, ರಕ್ಷಣ್ ಶಾಂತಿನಗರ, ಯಶ್ವಿತ್ ಮಡಿವಾಳಪಡ್ಫು, ಗಣೇಶ್ಮರ್ತಾಜೆ, ದಿಲೀಪ್ ಕಂದೂರು, ಪ್ರಶಾಂತ್ ಕಂದೂರು, ಅಶೋಕ್ ಕೇಪುಳಗುಡ್ಡೆ, ರಂಜಿತ್ ಪೂಜಾರಿ ಮಿತ್ತಮಜಲು ಮತ್ತಿತರರುಉಪಸ್ಥಿತರಿದ್ದರು.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »