TOP STORIES:

FOLLOW US

ಚಳಿಗಾಲದಲ್ಲಿ ಸಿಹಿ ಪೊಟಾಟೋ ಪೌಷ್ಟಿಕಾಂಶ ಆಹಾರ


750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು.

 

ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡಬಹುದು ಎಂದು ಗೆಣಸಿನಿಂದ ದೂರ ಓಡುವವರೇ ಹೆಚ್ಚು. ಆದರೆ ಅದನ್ನು ಸರಿಯಾದ ಪ್ರಮಾಣದಲ್ಲಿ, ಸರಿಯಾದ ರೀತಿಯಲ್ಲಿ ಸೇವಸಿದರೆ ಪರಿಪೂರ್ಣ ಆಹಾರವಾಗಿಲಿದೆ. ಚಳಿಗಾಲದಲ್ಲಿ ದೇಹಕ್ಕೆ ಪೌಷ್ಟಿಕಾಂಶ ನೀಡುವ ಆಹಾರದ ಸೇವನೆ ಅಗತ್ಯ. ಹೀಗಾಗಿ ಅದಕ್ಕೆ ಸಿಹಿ ಆಲೂಗಡ್ಡೆ ಅಥವಾ ಗೆಣಸು ಉತ್ತಮ ಆಹಾರವಾಗಿದೆ. ಇದರಲ್ಲಿ ಯಥೇಚ್ಛವಾದ ಕಾರ್ಬೋಹೈಡ್ರೇಟ್​, ಕೊಲೆಸ್ಟ್ರಾಲ್​ ಸೋಡಿಯಮ್​ನಂತಹ ಅಂಶಗಳು ಇರುತ್ತವೆ. ಇವು ದೇಹವನ್ನು ಬೆಚ್ಚಗಿರಿಸಿ, ಚಳಿಗಾಲದಲ್ಲಿ ಕಾಡುವ ಸುಸ್ತು ಹಾಗೂ ಇನ್ನಿತರ ಕಾಯಿಲೆಗಳಿಂದ ರಕ್ಷಿಸುತ್ತದೆ.

 

ಚಳಿಗಾಲದಲ್ಲಿ ಗಡ್ಡೆಗಳ ಬಳಕೆ ದೇಹಕ್ಕೆ ಪೋಷಕಾಂಶವನ್ನು ನೀಡಿ ದೇಹದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತದೆ. ಉದಾಹರಣೆಗೆ ಬಿಟ್ರೂಟ್​, ಕ್ಯಾರೆಟ್​ ಇತ್ಯಾದಿಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಅದರಲ್ಲಿ ಸಿಹಿ ಪೊಟಾಟೋ ಅಥವಾ ಗೆಣಸು ಕೂಡ ಹೌದು. ಈ ಕುರಿತು ಪೌಷ್ಟಿಕ ತಜ್ಞರಾದ ರಜುತಾ ದಿವೇಕರ್​ ಎನ್ನುವವರು ಗೆಣಸಿನ ಉಪಯೋಗಗಳನ್ನು ತಿಳಿಸಿದ್ದಾರೆ. 750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು. ಅಲ್ಲದೆ ಇದನ್ನು ವಿವಿಧ ರೀತಿಯ ಸಿಹಿತಿನಿಸುಗಳನ್ನು ತಯಾರಿಸಿಯೂ ಸೇವಿಸಬಹುದು. ಆದ್ದರಿಂದ ಸಿಹಿ ಪೊಟಾಟೊ ಒಂದು ಪರಿಪೂರ್ಣ ಆಹಾರವಾಗಿದೆ.

 

ಗೆಣಸಿನ ಉಪಯೋಗಗಳು

ಮಧುಮೇಹಿಗಳಿಗೆ ಗೆಣಸು ಉತ್ತಮ ಆಹಾರವಾಗಿದೆ. ಅಲ್ಲದೆ ಬೊಜ್ಜು, ಪಿಸಿಒಡಿ ಸಮಸ್ಯೆ ಇರುವವರಿಗೆ ಉತ್ತಮ ನಾರಿನ ತರಕಾರಿಯಾಗಿದೆ.

ನೀವು ಜಿಮ್​ಗಳಿಗೆ ಹೋಗುವವರಾದರೆ ಅಥವಾ ಇನ್ನಿತರ ಟ್ರೈನಿಂಗ್​ಗಳಿಗೆ ತೆರಳುವವರಾದರೆ ಸಂಜೆ ಸಮಯದಲ್ಲಿ ಗೆಣಸು ಉತ್ತಮ ಸ್ನಾಕ್ಸ್​ ಆಗಲಿದೆ. ಗೆಣಸಿನ ಪರೋಟ ಅಥವಾ ಅದನ್ನು ಬೇಯಸಿ ಹಾಗೆಯೇ ತಿನ್ನಬಹುದು.

ಗೆಣಸಿನಲ್ಲಿ ಯಥೇಚ್ಛವಾದ ವಿಟಮಿನ್​ ಎ ಅಂಶವಿದೆ. ವಿಟಮಿನ್​ ಎ ರೋಗದ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಗೆಣಸು ನಿಮ್ಮ ದೇಹದ ಚರ್ಮವನ್ನು ಮೃದುಗೊಳಿಸುಲು ಸಹಾಯ ಮಾಡುತ್ತದೆ. ದೇಹ ಉಬ್ಬುವಿಕೆ, ಆಮ್ಲೀಯತೆಯಿಂದಲೂ ಇದು ರಕ್ಷಿಸಲಿದೆ.

ಗೆಣಸು ನಿಮಗೆ ನಿದ್ದೆ ಬರಲು ಸಹಾಯ ಮಾಡುತ್ತದೆ. ಹೀಗಾಗಿ ನೀವೇನಾದರೂ ನಿದ್ದೆಗಡುವ ಕೆಲಸವೇನಾದರೂ ಮಾಡಿದ್ದರೆ ಗೆಣಸಿನ ಖಾದ್ಯವನ್ನು ಸೇವಿಸಿ ಮಲಗಿ ನಿದ್ದೆ ಚೆನ್ನಾಗಿ ಬರಲಿದೆ.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »