TOP STORIES:

FOLLOW US

ಚಳಿಗಾಲದಲ್ಲಿ ಸಿಹಿ ಪೊಟಾಟೋ ಪೌಷ್ಟಿಕಾಂಶ ಆಹಾರ


750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು.

 

ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡಬಹುದು ಎಂದು ಗೆಣಸಿನಿಂದ ದೂರ ಓಡುವವರೇ ಹೆಚ್ಚು. ಆದರೆ ಅದನ್ನು ಸರಿಯಾದ ಪ್ರಮಾಣದಲ್ಲಿ, ಸರಿಯಾದ ರೀತಿಯಲ್ಲಿ ಸೇವಸಿದರೆ ಪರಿಪೂರ್ಣ ಆಹಾರವಾಗಿಲಿದೆ. ಚಳಿಗಾಲದಲ್ಲಿ ದೇಹಕ್ಕೆ ಪೌಷ್ಟಿಕಾಂಶ ನೀಡುವ ಆಹಾರದ ಸೇವನೆ ಅಗತ್ಯ. ಹೀಗಾಗಿ ಅದಕ್ಕೆ ಸಿಹಿ ಆಲೂಗಡ್ಡೆ ಅಥವಾ ಗೆಣಸು ಉತ್ತಮ ಆಹಾರವಾಗಿದೆ. ಇದರಲ್ಲಿ ಯಥೇಚ್ಛವಾದ ಕಾರ್ಬೋಹೈಡ್ರೇಟ್​, ಕೊಲೆಸ್ಟ್ರಾಲ್​ ಸೋಡಿಯಮ್​ನಂತಹ ಅಂಶಗಳು ಇರುತ್ತವೆ. ಇವು ದೇಹವನ್ನು ಬೆಚ್ಚಗಿರಿಸಿ, ಚಳಿಗಾಲದಲ್ಲಿ ಕಾಡುವ ಸುಸ್ತು ಹಾಗೂ ಇನ್ನಿತರ ಕಾಯಿಲೆಗಳಿಂದ ರಕ್ಷಿಸುತ್ತದೆ.

 

ಚಳಿಗಾಲದಲ್ಲಿ ಗಡ್ಡೆಗಳ ಬಳಕೆ ದೇಹಕ್ಕೆ ಪೋಷಕಾಂಶವನ್ನು ನೀಡಿ ದೇಹದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತದೆ. ಉದಾಹರಣೆಗೆ ಬಿಟ್ರೂಟ್​, ಕ್ಯಾರೆಟ್​ ಇತ್ಯಾದಿಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಅದರಲ್ಲಿ ಸಿಹಿ ಪೊಟಾಟೋ ಅಥವಾ ಗೆಣಸು ಕೂಡ ಹೌದು. ಈ ಕುರಿತು ಪೌಷ್ಟಿಕ ತಜ್ಞರಾದ ರಜುತಾ ದಿವೇಕರ್​ ಎನ್ನುವವರು ಗೆಣಸಿನ ಉಪಯೋಗಗಳನ್ನು ತಿಳಿಸಿದ್ದಾರೆ. 750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು. ಅಲ್ಲದೆ ಇದನ್ನು ವಿವಿಧ ರೀತಿಯ ಸಿಹಿತಿನಿಸುಗಳನ್ನು ತಯಾರಿಸಿಯೂ ಸೇವಿಸಬಹುದು. ಆದ್ದರಿಂದ ಸಿಹಿ ಪೊಟಾಟೊ ಒಂದು ಪರಿಪೂರ್ಣ ಆಹಾರವಾಗಿದೆ.

 

ಗೆಣಸಿನ ಉಪಯೋಗಗಳು

ಮಧುಮೇಹಿಗಳಿಗೆ ಗೆಣಸು ಉತ್ತಮ ಆಹಾರವಾಗಿದೆ. ಅಲ್ಲದೆ ಬೊಜ್ಜು, ಪಿಸಿಒಡಿ ಸಮಸ್ಯೆ ಇರುವವರಿಗೆ ಉತ್ತಮ ನಾರಿನ ತರಕಾರಿಯಾಗಿದೆ.

ನೀವು ಜಿಮ್​ಗಳಿಗೆ ಹೋಗುವವರಾದರೆ ಅಥವಾ ಇನ್ನಿತರ ಟ್ರೈನಿಂಗ್​ಗಳಿಗೆ ತೆರಳುವವರಾದರೆ ಸಂಜೆ ಸಮಯದಲ್ಲಿ ಗೆಣಸು ಉತ್ತಮ ಸ್ನಾಕ್ಸ್​ ಆಗಲಿದೆ. ಗೆಣಸಿನ ಪರೋಟ ಅಥವಾ ಅದನ್ನು ಬೇಯಸಿ ಹಾಗೆಯೇ ತಿನ್ನಬಹುದು.

ಗೆಣಸಿನಲ್ಲಿ ಯಥೇಚ್ಛವಾದ ವಿಟಮಿನ್​ ಎ ಅಂಶವಿದೆ. ವಿಟಮಿನ್​ ಎ ರೋಗದ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಗೆಣಸು ನಿಮ್ಮ ದೇಹದ ಚರ್ಮವನ್ನು ಮೃದುಗೊಳಿಸುಲು ಸಹಾಯ ಮಾಡುತ್ತದೆ. ದೇಹ ಉಬ್ಬುವಿಕೆ, ಆಮ್ಲೀಯತೆಯಿಂದಲೂ ಇದು ರಕ್ಷಿಸಲಿದೆ.

ಗೆಣಸು ನಿಮಗೆ ನಿದ್ದೆ ಬರಲು ಸಹಾಯ ಮಾಡುತ್ತದೆ. ಹೀಗಾಗಿ ನೀವೇನಾದರೂ ನಿದ್ದೆಗಡುವ ಕೆಲಸವೇನಾದರೂ ಮಾಡಿದ್ದರೆ ಗೆಣಸಿನ ಖಾದ್ಯವನ್ನು ಸೇವಿಸಿ ಮಲಗಿ ನಿದ್ದೆ ಚೆನ್ನಾಗಿ ಬರಲಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »