TOP STORIES:

ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆ “ಬಿರುವೆರ್ ಕುಡ್ಲ”


ಬರಹ: ಪುಷ್ಪರಾಜ್ ಪೂಜಾರಿ

 

ಜನರ ಕಷ್ಟಗಳಿಗೆ ಸದಾ ಸ್ಪಂದನೆ ನೀಡುತ್ತಾ, ಯುವಕರಿಗೆ ಉದ್ಯೋಗ ನೀಡುತ್ತಾ, ಸದಾ ಬಡ ಜನರ ಸೇವೆಗೆ ಮುಡಿಪಾಗಿರುವ ಈ ಸಂಘ, ಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿ ಪಾಲನೆ ಮಾಡುತ್ತ ನಡೆಸುತ್ತಾ ಬಂದಿರುವ “ಬಿರುವೆರ್ ಕುಡ್ಲ” – ಯಾವುದೆ ಜಾತಿ – ಮತ – ಭೇದವಿಲ್ಲದೆ, ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆಯಾಗಿದೆ.

ಇನ್ನೋಂದು ರೀತಿಯಲ್ಲಿ ಈ ಸಂಸ್ಥೆ ನಮ್ಮ ಸಮಾಜದ ಯುವಕರು ದಾರಿ ತಪ್ಪುವ ಸಮಯದಲ್ಲಿ ಯುವಕರಿಗೆ ಸಮಾಜದಲ್ಲಿ ಒಳ್ಳೆಯ ಕೆಲಸಗಳಿಗೆ ತೋಡಗಿಸಿ ಯುವಕರನ್ನು ಒಗ್ಗೂಡಿಸಿ ಸಮಾಜ ಸೇವೆಗೆ ಉತ್ತೇಜನ ನೀಡುತ್ತಿರುವ ಸಂಸ್ಥೆಯು ಆಗಿದೆ.

ಬಿಲ್ಲವರನ್ನು ಸಮಾಜದಲ್ಲಿ ಗುರುತಿಸಿ ನಾಯಕತ್ವದ ಬೆಲೆಯನ್ನು ತೋರಿಸಿಕೊಂಡು ಬಂದಿರುವ ಶ್ರಿ ಜನಾರ್ಧನ ಪೂಜಾರಿಯವರ ಸ್ಫೂರ್ತಿ ಪಡೆದು , ಶ್ರೀ ನಾರಾಯಣ ಗುರುಗಳ ತತ್ವದಂತೆ ಸ್ಥಾಪಿಸಿದ ಈ ಸಂಸ್ಥೆಯ ನಾಯಕ ಉದಯ್ ಪೂಜಾರಿಯವರು ಬಿಲ್ಲವ ವಾರಿಯರ್ಸ್ ಗೆ ಮಾತಿಗೆ ಸಿಕ್ಕಾಗ…

ಕೆಲವು ಪ್ರಶ್ನೆಗಳನ್ನು ಮುಂದಿಡುತ್ತಾ…

-. ಈ ಬಿರುವೆರ್ ಕುಡ್ಲ ಸಂಸ್ಥೆಯ ಉದ್ದೇಶ ವೇನು?

ಮೊದಲನೆದಾಗಿ ಯಾವುದೆ ಜಾತಿ – ಮತ – ಭೇದವಿಲ್ಲದೆ ನಡೆಯುಂತ ಸಂಸ್ಥೆಯಾಗಿರುವುದರಿಂದ, ಸಮಾಜದಲ್ಲಿ ಒಗ್ಗಟ್ಟಾಗಿ ಇರಬೇಕು ಹಾಗೂ ಬಡ- ಜನರಿಗೆ ಸಹಾಯವಾಗುವ ದ್ರಷ್ಟಿಯಲ್ಲಿ ಈ ಸಂಸ್ಥೆ ಸ್ಥಾಪಿತವಾಗಿದೆ. ಬಿಲ್ಲವ ಯುವಕರಿ ನಾಯಕತ್ವವನ್ನು ನೀಡಿ ಸಮಾಜದ ಜನರಿಗೆ ಸಹಾಯವಾಗುವ ರೀತಿಯಲ್ಲಿ ನಡೆಯಬೇಕು. ಯುವಕರು ಸಮಾಜದಲ್ಲಿ ಗಲಭೆಗಳಿಗೆ ಪಾಲ್ಗೋಳ್ಳದಂತೆ ಸಮಾಜ ಸೇವೆಗೆ ಮುಡಿಪಾಗಬೇಕು, ನಾಲ್ಕು ಜನರಿಗೆ ಸಹಾಯವಾಗಲಿ ಎನ್ನುವುದು ಉದ್ದೇಶವಾಗಿದೆ.

– ಈ ಸಂಘಟನೆ ಆದ ನಂತರದ ಬೆಂಬಲ ಹೇಗಿತ್ತು?

– ಎಲ್ಲಾ ವರ್ಗದ ಜನರಿಂದಲು, ಯಾವುದೆ ಜಾತಿ – ಭೇದ ನೋಡದೆ, ಸಂಘಟನೆ ಪರವಾಗಿ ನಿಂತಿದ್ದಾರೆ. ಈ ಸಂಸ್ಥೆ ಟ್ರೇಂಡ್ ಆಗಿದೆ, ಯಾಗೆಂದರೆ ಪಿಲಿ ನಲಿಕೆ ಯಲ್ಲು ಚಿಕ್ಕ- ಮಕ್ಕಳ ಹಿಡಿದು , ದೊಡ್ಡವರಿಗೂ ಬಿರುವೆರ್ ಕುಡ್ಲ ಬ್ರಾಂಡ್ ಆಯಿತು. ಕೇವಲ ಒಂದೇ ಜಾತಿಯವರಲ್ಲ ಎಲ್ಲಾ ಜಾತಿಯಿಂದಲು ಬೆಂಬಲ ದೊರಕಿದೆ.

– ಜನರ ಬಳಿ ಬಿರುವೆರ್ ಕುಡ್ಲ ಎಂದರೆ, ಮುಖದಲ್ಲಿ ಆನಂದದಿಂದ ಉತ್ತರಿಸುತ್ತಾರೆ ಅಂತಹ ಕೆಲಸ ಈ ಸಂಸ್ಥೆಯಿಂದ ಏನಾಗಿದೆ.?

ಬಡ ಜನರ ಕಷ್ಟಗಳಿಗೆ ಕೈಯಲ್ಲಾಗುವಷ್ಟು ಸಹಕರಿಸಿದೆ, ಯುವಕರಿಗೆ ಉದ್ಯೋಗ, ಬಡ ಜನರ ಸಮಸ್ಯೆ ಎಲ್ಲಾದಕ್ಕೂ ಸ್ಪಂದಿಸುತ್ತಿದೆ. ನ್ಯಾಯ ವದಗಿಸುವ ಕಾರ್ಯವನ್ನು ನಡೆಸುತ್ತಿದೆ. ಜನರಿಗೆ ತುಂಬ ಇಷ್ಟವಾಗಿದೆ. ಜನರ ಸಮಸ್ಯೆಗೆ ನಮ್ಮ ಈ ”ಬಿರುವೆರ್ ಕುಡ್ಲ” ಸದಾ ಇರುತ್ತದೆ. ಕೇವಲ ಮಂಗಳೂರಿನಲ್ಲಿ ಸೀಮಿತವಾಗಿರದೆ, ವೀದೆಶದಲ್ಲೂ ಘಟಕ ಮಾಡಿದ್ದಾರೆ. ಆರು ವರ್ಷಗಳಲ್ಲಿ ಸುಮಾರು ಒಂದುವರೆ ಕೋಟಿ ರೂಪಾಯಿಗಳ ಸಹಾಯ ನೀಡಿದ್ದೆವೆ,

– ಕಾಲು ಏಳೆಯಿವ ಪ್ರಯತ್ನ ಎಲ್ಲಾ ಜಾತಿಯಲ್ಲು ನಡೆಯುತ್ತದೆ. ನಿಮಗೂ ಅನುಭವ ಆಗಿದೆಯ?

ಎಲ್ಲಾ ಸಂಘಟನೆ ಹಾಗೂ ಎಲ್ಲಾ ಜಾತಿಯಲ್ಲು ಇದೆ, ಒಬ್ಬ ವ್ಯಕ್ತಿ ಸಮಾಜದಲ್ಲಿ ಎತ್ತರಕ್ಕೆ ಬೆಳೆಯುತ್ತಿದ್ದಾನೆ ಎಂದು ಗೊತ್ತಾಗೊದು ಕಾಲು ಏಳೆಯುವಾಗ. ಯುವಕರು ನೆನಪಿಟ್ಟುಕೋಳ್ಳಿ ನೀವು ಬೇಳೆಯುತ್ತಿದ್ದೀರಿ ಅನ್ನೋದು ಗೊತ್ತಾಗೊದು ನಿಮ್ಮನ್ನು ಹಿಂದೆಯಿಂದ ಜನ ಮಾತಾಡುವಾಗ ಹಾಗೂ ಕಾಲು ಏಳೆಯುವಾಗ. ಒಳ್ಳೆಯ ಮನಸ್ಸಿನಿಂದ ಸಮಾಜ ಒಪ್ಪುವ ಕೆಲಸ ಮಾಡಿ.

ಹೀಗೆ ಸಮಾಜ ಸೇವೆ ಮುಂದುವರಿಯಲಿ.. ದೀನ ದಲಿತರ ಸೇವೆಗೆ ಬಿರುವೆರ್ ಕುಡ್ಲ ಸಂಘಟನೆಯ ಸದಾ ಮುಡಿಪಾಗಿರಲಿ, ಸಂಘಟನೆಯ ಎಲ್ಲಾ ಕಾರ್ಯಕರ್ತರು ಹೀಗೆ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಾ, ಸಮಾಜದ ಏಳಿಗೆಗೆ ಶ್ರಮಿಸುಂತಾಗಳಿ. ಸಮಾಜದಲ್ಲಿ ಓಗ್ಗೂಡಿ ಕಾರ್ಯನಿರ್ವಹಿಸುವಂತಾಗಳಿ ಎಂದು ಆಶಿಸೋಣ…

ಬರಹ: ಪುಷ್ಪರಾಜ್ ಪೂಜಾರಿ

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »