TOP STORIES:

FOLLOW US

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.


ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ ಬಿಡುಗಡೆಯಾದ ಕೂಡಲೇ ತುಳುನಾಡಿನ ಸಂಗೀತ ಪ್ರೇಮಿಗಳ ಮನೆಸೂರುಗೊಂಡುಸಮಾಜಿಕ ಜಾಲ ತಾಣಗಳಲ್ಲಿ ಬಾರಿ ಸಂಚಲನವನ್ನು ಸೃಷ್ಟಿಸಿದ, ಅರ್ಥಗರ್ಭಿತವಾಗಿ ತಮ್ಮ ಸಾಹಿತ್ಯದ ಮೂಲಕ ಶ್ರೀ ಕ್ಷೇತ್ರಗೆಜ್ಜೆಗಿರಿಯ ಮಣ್ಣಿನ ಕಂಪನ್ನು ವಿಶ್ವವ್ಯಾಪ್ತಿಯ ಕೋಟಿ ಚೆನ್ನಯರ ಭಕ್ತರಿಗೆಲ್ಲಾ ಪಸರಿಸಿದ ರೇಣುಕಾ ಕಣಿಯೂರು ಸಾಹಿತ್ಯರಚನೆಯಲ್ಲಿ ಮೂಡಿಬಂದ ಅತ್ಯುತ್ತಮವಾದ ಭಕ್ತಿಗೀತೆ ಜೋಡು ನಂದಾದೀಪ.

ಜಿಪಿ ಕ್ರಿಯೇಷನ್ಸ್ ಲಾಂಛನದಲ್ಲಿ ಈಗಾಗಲೇ  ಐತಿಹಾಸಿಕ ದಾಖಲೆ ನಿರ್ಮಾಣವಾದ  ಶ್ರೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿಎರಾಜೆಬರ್ಕೆ ಮನೆತನದ ಗೆಜ್ಜೆಗಿರಿತ ಬ್ರಹ್ಮಲಶಯೆ ಮತ್ತು ಕಟೀಲಿನ ಭಕ್ತಿಗೀತೆ ಮೈನಿಲಿಕೆ ಮಲ್ಲಿಗೆದ ಅಲಂಕಾರೊನೆ ತುಳುನಾಡಿನಖ್ಯಾತ ಉದಯೋನ್ಮುಖ ಯುವ ಗಾಯಕ ಗುರುಪ್ರಸಾದ್ ಮತ್ತು ಕಟೀಲಿನ ಪುರವಾಸಿನಿ ಭ್ರಮರಾಂಬಿಕೆ ಗೀತೆ ಮತ್ತು ಹಲವು ಪುಣ್ಯಕ್ಷೇತ್ರದ ಭಕ್ತಿಗೀತೆಗಳನ್ನು ಹಾಡಿರುವ ಗಾಯಕಿ ಗ್ರೀಷ್ಮ ಕಟೀಲ್ ಗಾಯನದಲ್ಲಿ ಮೂಡಿಬಂದ ಗೆಜ್ಜೆಗಿರಿ ಕ್ಷೇತ್ರದ ಭಕ್ತಿಗೀತೆಗೆಕೈಜೋಡಿಸಿದ ತಂಡದ ಪ್ರಮುಖರನ್ನು ಕ್ಷೇತ್ರದ ವತಿಯಿಂದ ಶುಭ ಹಾರೈಸಿ ತಂಡದಿಂದ ಇನ್ನಷ್ಟು ಕ್ಷೇತ್ರದ ಸೇವೆಗೆ ಸರ್ವಶಕ್ತಿವರ್ಯರು ಚೈತನ್ಯ ತುಂಬಲೆಂದು ಪ್ರಾರ್ಥಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂದರ್ಭದಲ್ಲಿ ಕೋಶಾಧಿಕಾರಿ ದೀಪಕ್ಕೋಟ್ಯಾನ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಟ್ರಸ್ಟಿ ಚಂದ್ರಹಾಸ್ ಉಚ್ಚಿಲ್, ಪ್ರಮುಖರಾದ ಮಂಜುನಾಥ್ ಸಾಲ್ಯಾನ್, ಗಣೇಶ್ ಪೂಜಾರಿ ಕಲ್ಲಡ್ಕ, ಜನಾರ್ಧನ ಪೂಜಾರಿ ಪಾದಡ್ಕ,ಚರಣ್ ಉಳ್ಳಾಲ್, ಕುಮಾರ್ ಇರುವೈಲ್,ಹರೀಶ್ ಬಾಕಿಲಗುತ್ತು  ದೀಪಕ್ ಸಜಿಪ ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »