TOP STORIES:

ಟೀಮ್ ತುಳುನಾಡ ಬಿರುವೆರ್ ಬೈಲೂರು ಟೀಮ್ ನ ವತಿಯಿಂದ ಸಹಾಯಧನ ವಿತರಣೆ


ಮುದ್ರಾಡಿಯ ಕೂಲಿ ಕಾರ್ಮಿಕರಾದ ಸುಕೇಶ್ ರವರಿಗೆ ಸಕ್ಕರೆಕಾಯಿಲೆಯಿಂದಾಗಿ ಗಾಯವಾಗಿ ಕಾಲು ಕೊಳೆತ ಸ್ಥಿತಿಗೆ ತಲುಪಿದ್ದು ಅವರ ಎಡಕಾಲನ್ನು ತೆಗೆಯಲಾಗಿದೆ ಇವರ ಶಸ್ತ್ರ ಚಿಕಿತ್ಸೆಗಾಗಿ ಸರಿ ಸುಮಾರು 4 ಲಕ್ಷದವರಗೆ ಹಣದ ಅವಶ್ಯಕತೆ ಇ ಬಡ ಕುಟುಂಬಕ್ಕಿದ್ದು ಅವರ ಧರ್ಮಪತ್ಮಿಯವರು ನಮ್ಮ ಬಳಿ ಸಹಾಯಧನಕ್ಕಾಗಿ ಮನವಿಯನ್ನು ನಮ್ಮ ಪ್ರಮುಖರ ಬಳಿ ನೀಡಿದ್ದು ನಮ್ಮ ಪ್ರಮುಖರು ತಮ್ಮಿಂದಾದ ಸಹಾಯವನ್ನು ನೀಡುವುದಾಗಿ ಭರವಸೆಯನ್ನು ನೀಡುರುತ್ತಾರೆ.

ಇ ಬಗ್ಗೆ ಕೂಡಲೆ ಚರ್ಚಿಸಿದ ಟೀಮ್ ತುಳುನಾಡ ಬಿರುವೆರ್ ತಂಡದ ಪ್ರಮುಖರು ಕೂಡಲೆ ಧನಸಹಾಯವನ್ನು ವಿತರಿಸುವ ವ್ಯವಸ್ಥೆಯನ್ನು ಮಾತ್ರ್ ಸಂಸ್ಥೆಯಾದ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್® ಸಂಘಟನೆಯ ಸಹಯೋಗದೊಂದಿಗೆ ನೀರೆ ಬೈಲೂರು ಕೋಡಮಣಿತ್ತಾಯ ಬ್ರಹ್ಮ ಭೈದರ್ಕಳ ಗರಡಿಯಲ್ಲಿ ಗುರು ಹಿರಿಯರ ಮತ್ತು ಸಂಘಟನೆಯ ಪ್ರಮುಖರ ಮುಖಾಂತರ ದೊಡ್ದ ಮೊತ್ತವನ್ನು ಕುಟುಂಬದವರಿಗೆ ಹಸ್ತಂತರಿಸಲಾಯಿತು.

ಇ ಸಂದರ್ಬ ನಮ್ಮ ಜೊತೆಯಲ್ಲಿ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸ್ಥಾಪಕ ಅದ್ಯಕ್ಷರಾದ ಲೋಕೆಶ್ ಕೋಡಿಕೆರೆ, ಅದ್ಯಕ್ಷರಾದ ವಿಶ್ವನಾಥ್ ಕೋಡಿಕೆರೆ, ಉಡುಪಿ ಜಿಲ್ಲಾ ಪ್ರಮುಖರಾದ ರಾಕೇಶ್ ಕಲ್ಯಾಣಪುರ, ಮಹೇಶ್ ಬೈಲೂರು, ರಾಜೇಶ್ ಉಚ್ಚಿಲ ಕೀರ್ತಿಕ್ ಮಣಿಪಾಲ, ಶರತ್ ತೊಕೂರು, ಪುಷ್ಫರಾಜ್ ಕುಳಾಯಿ, ಸಚಿನ್ ಕುಳಾಯಿ ,ಕಿಶನ್ ಕೋಡಿಕೆರೆ ಅಮರ್ ಮದ್ಯ ಸುಜಿತ್ ಕುಳಾಯಿ ಮತ್ತು ಸದಸ್ಯರು ಮತ್ತು ಪದಾದಿಕಾರಿಗಳು ಉಪಸ್ಥಿತಿಯಿದ್ದರು.

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್®


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »