TOP STORIES:

ಟೀಮ್ ತುಳುನಾಡ ಬಿರುವೆರ್ ಬೈಲೂರು ಟೀಮ್ ನ ವತಿಯಿಂದ ಸಹಾಯಧನ ವಿತರಣೆ


ಮುದ್ರಾಡಿಯ ಕೂಲಿ ಕಾರ್ಮಿಕರಾದ ಸುಕೇಶ್ ರವರಿಗೆ ಸಕ್ಕರೆಕಾಯಿಲೆಯಿಂದಾಗಿ ಗಾಯವಾಗಿ ಕಾಲು ಕೊಳೆತ ಸ್ಥಿತಿಗೆ ತಲುಪಿದ್ದು ಅವರ ಎಡಕಾಲನ್ನು ತೆಗೆಯಲಾಗಿದೆ ಇವರ ಶಸ್ತ್ರ ಚಿಕಿತ್ಸೆಗಾಗಿ ಸರಿ ಸುಮಾರು 4 ಲಕ್ಷದವರಗೆ ಹಣದ ಅವಶ್ಯಕತೆ ಇ ಬಡ ಕುಟುಂಬಕ್ಕಿದ್ದು ಅವರ ಧರ್ಮಪತ್ಮಿಯವರು ನಮ್ಮ ಬಳಿ ಸಹಾಯಧನಕ್ಕಾಗಿ ಮನವಿಯನ್ನು ನಮ್ಮ ಪ್ರಮುಖರ ಬಳಿ ನೀಡಿದ್ದು ನಮ್ಮ ಪ್ರಮುಖರು ತಮ್ಮಿಂದಾದ ಸಹಾಯವನ್ನು ನೀಡುವುದಾಗಿ ಭರವಸೆಯನ್ನು ನೀಡುರುತ್ತಾರೆ.

ಇ ಬಗ್ಗೆ ಕೂಡಲೆ ಚರ್ಚಿಸಿದ ಟೀಮ್ ತುಳುನಾಡ ಬಿರುವೆರ್ ತಂಡದ ಪ್ರಮುಖರು ಕೂಡಲೆ ಧನಸಹಾಯವನ್ನು ವಿತರಿಸುವ ವ್ಯವಸ್ಥೆಯನ್ನು ಮಾತ್ರ್ ಸಂಸ್ಥೆಯಾದ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್® ಸಂಘಟನೆಯ ಸಹಯೋಗದೊಂದಿಗೆ ನೀರೆ ಬೈಲೂರು ಕೋಡಮಣಿತ್ತಾಯ ಬ್ರಹ್ಮ ಭೈದರ್ಕಳ ಗರಡಿಯಲ್ಲಿ ಗುರು ಹಿರಿಯರ ಮತ್ತು ಸಂಘಟನೆಯ ಪ್ರಮುಖರ ಮುಖಾಂತರ ದೊಡ್ದ ಮೊತ್ತವನ್ನು ಕುಟುಂಬದವರಿಗೆ ಹಸ್ತಂತರಿಸಲಾಯಿತು.

ಇ ಸಂದರ್ಬ ನಮ್ಮ ಜೊತೆಯಲ್ಲಿ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸ್ಥಾಪಕ ಅದ್ಯಕ್ಷರಾದ ಲೋಕೆಶ್ ಕೋಡಿಕೆರೆ, ಅದ್ಯಕ್ಷರಾದ ವಿಶ್ವನಾಥ್ ಕೋಡಿಕೆರೆ, ಉಡುಪಿ ಜಿಲ್ಲಾ ಪ್ರಮುಖರಾದ ರಾಕೇಶ್ ಕಲ್ಯಾಣಪುರ, ಮಹೇಶ್ ಬೈಲೂರು, ರಾಜೇಶ್ ಉಚ್ಚಿಲ ಕೀರ್ತಿಕ್ ಮಣಿಪಾಲ, ಶರತ್ ತೊಕೂರು, ಪುಷ್ಫರಾಜ್ ಕುಳಾಯಿ, ಸಚಿನ್ ಕುಳಾಯಿ ,ಕಿಶನ್ ಕೋಡಿಕೆರೆ ಅಮರ್ ಮದ್ಯ ಸುಜಿತ್ ಕುಳಾಯಿ ಮತ್ತು ಸದಸ್ಯರು ಮತ್ತು ಪದಾದಿಕಾರಿಗಳು ಉಪಸ್ಥಿತಿಯಿದ್ದರು.

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್®


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »