TOP STORIES:

FOLLOW US

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು ಓದಿ, ಪ್ರಕಟಿಸಿ ತುಳು ಭಾಷೆಯಲ್ಲಿಯೂ ಶಾಸನ ಇರುವುದನ್ನು ತೋರಿಸಿ ಕೊಟ್ಟರು. ಹಾಗೆಯೇ ಮಾಮೇಶ್ವರ, ವಿಟ್ಲದ ಶಾಸನವನ್ನು ಕೂಡ ಅವರು ಓದಿರುವರು. ಆನಂತರದಲ್ಲಿ ಧರ್ಮಸ್ಥಳದ Dr. S R Vighnaraja Bhat ಅವರು ಪಡುಮಲೆ, ಪರಕ್ಕಿಲ, ರೆಂಜಾಳ, ಇಲಂತಿಲ ಶಾಸನ ಸಂಶೋಧನೆಯನ್ನು ಮಾಡಿದರು.

ಶಂಕರ ಕುಂಜತ್ತೂರು ಅವರು ಕಿದೂರು ಶಾಸನ ವನ್ನು ಪತ್ತೆ ಹಚ್ಚುವ ಮೂಲಕ ತುಳು ಭಾಷೆಯಲ್ಲಿ ಶಾಸನಗಳು ಇನ್ನೂ ಸಿಗಬಹುದು ಎಂಬ ಭರವಸೆಯೊಂದಿಗೆ ಇನ್ನೊಂದಷ್ಟು ಶಾಸನಗಳು ಪತ್ತೆಯಾದವು. 2014 ರಿಂದ ಗುರುಗಳಾದ ಎಸ್ ಎ ಕೃಷ್ಣಯ್ಯ, Dr. ರಾಧಾಕೃಷ್ಣ ಬೆಳ್ಳೂರು ಮತ್ತು ನಾನು ತಂಡವಾಗಿಯೂ, ವಯಕ್ತಿಕ ವಾಗಿಯೂ ತುಳು ಶಾಸನಗಳನ್ನು ದಾಖಲೀಕರಣ ಆರಂಭಿಸಿದೆವು. ಇಂದಿಗೆ ಸುಮಾರು 27 ತುಳು ಭಾಷೆ ಶಾಸನಗಳು ಪತ್ತೆಯಾಗಿದ್ದು, ಇವುಗಳ ಕಾಲಮಾನ ಸುಮಾರು 11 ರಿಂದ 16 ನೆ ಶತಮಾನ.

ಎಲ್ಲಾ ಶಾಸನಗಳ ಛಾಯಾಚಿತ್ರವನ್ನು, ಶಾಸನಕ್ಕೆ ಸಂಬಂಧಪಟ್ಟ ಲಿಪಿಯನ್ನು ಈ ಗ್ರಂಥದಲ್ಲಿ ನೀಡಲಾಗಿದೆ. ಪ್ರಸಾರಾಂಗ, ಮಂಗಳೂರು ವಿಶ್ವ ವಿದ್ಯಾಲಯ ಈ ಪುಸ್ತಕವನ್ನು ಪ್ರಕಟ ಮಾಡಿದೆ, ಸುಂದರವಾದ ಮುಖಪುಟವನ್ನು ಆಕೃತಿ ಪ್ರಿಂಟರ್ಸ್ ನ ಕಲ್ಲೂರು ನಾಗೇಶ್ ಅವರು ಮಾಡಿದ್ದಾರೆ. ಸಿಂಧು ಮುದ್ರಣ ಮಂಗಳೂರು ಪುಸ್ತಕವನ್ನು ಅಚ್ಚುಕಟ್ಟಾಗಿ ಮುದ್ರಿಸಿದ್ದಾರೆ.
ಧನ್ಯವಾದಗಳು.

Inputs: Beauty of Tulunad


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »