TOP STORIES:

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು ಓದಿ, ಪ್ರಕಟಿಸಿ ತುಳು ಭಾಷೆಯಲ್ಲಿಯೂ ಶಾಸನ ಇರುವುದನ್ನು ತೋರಿಸಿ ಕೊಟ್ಟರು. ಹಾಗೆಯೇ ಮಾಮೇಶ್ವರ, ವಿಟ್ಲದ ಶಾಸನವನ್ನು ಕೂಡ ಅವರು ಓದಿರುವರು. ಆನಂತರದಲ್ಲಿ ಧರ್ಮಸ್ಥಳದ Dr. S R Vighnaraja Bhat ಅವರು ಪಡುಮಲೆ, ಪರಕ್ಕಿಲ, ರೆಂಜಾಳ, ಇಲಂತಿಲ ಶಾಸನ ಸಂಶೋಧನೆಯನ್ನು ಮಾಡಿದರು.

ಶಂಕರ ಕುಂಜತ್ತೂರು ಅವರು ಕಿದೂರು ಶಾಸನ ವನ್ನು ಪತ್ತೆ ಹಚ್ಚುವ ಮೂಲಕ ತುಳು ಭಾಷೆಯಲ್ಲಿ ಶಾಸನಗಳು ಇನ್ನೂ ಸಿಗಬಹುದು ಎಂಬ ಭರವಸೆಯೊಂದಿಗೆ ಇನ್ನೊಂದಷ್ಟು ಶಾಸನಗಳು ಪತ್ತೆಯಾದವು. 2014 ರಿಂದ ಗುರುಗಳಾದ ಎಸ್ ಎ ಕೃಷ್ಣಯ್ಯ, Dr. ರಾಧಾಕೃಷ್ಣ ಬೆಳ್ಳೂರು ಮತ್ತು ನಾನು ತಂಡವಾಗಿಯೂ, ವಯಕ್ತಿಕ ವಾಗಿಯೂ ತುಳು ಶಾಸನಗಳನ್ನು ದಾಖಲೀಕರಣ ಆರಂಭಿಸಿದೆವು. ಇಂದಿಗೆ ಸುಮಾರು 27 ತುಳು ಭಾಷೆ ಶಾಸನಗಳು ಪತ್ತೆಯಾಗಿದ್ದು, ಇವುಗಳ ಕಾಲಮಾನ ಸುಮಾರು 11 ರಿಂದ 16 ನೆ ಶತಮಾನ.

ಎಲ್ಲಾ ಶಾಸನಗಳ ಛಾಯಾಚಿತ್ರವನ್ನು, ಶಾಸನಕ್ಕೆ ಸಂಬಂಧಪಟ್ಟ ಲಿಪಿಯನ್ನು ಈ ಗ್ರಂಥದಲ್ಲಿ ನೀಡಲಾಗಿದೆ. ಪ್ರಸಾರಾಂಗ, ಮಂಗಳೂರು ವಿಶ್ವ ವಿದ್ಯಾಲಯ ಈ ಪುಸ್ತಕವನ್ನು ಪ್ರಕಟ ಮಾಡಿದೆ, ಸುಂದರವಾದ ಮುಖಪುಟವನ್ನು ಆಕೃತಿ ಪ್ರಿಂಟರ್ಸ್ ನ ಕಲ್ಲೂರು ನಾಗೇಶ್ ಅವರು ಮಾಡಿದ್ದಾರೆ. ಸಿಂಧು ಮುದ್ರಣ ಮಂಗಳೂರು ಪುಸ್ತಕವನ್ನು ಅಚ್ಚುಕಟ್ಟಾಗಿ ಮುದ್ರಿಸಿದ್ದಾರೆ.
ಧನ್ಯವಾದಗಳು.

Inputs: Beauty of Tulunad


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »