TOP STORIES:

ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್ ಮನೋಜ್ ಕಟ್ಟೆಮಾರ್


ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್

ಹೌದು ಇವರ ಹೆಸರು ಮನೋಜ್ ಕಟ್ಟೆಮಾರ್ ಇವರೇನು ಕೋಟ್ಯಧಿಪತಿಯಲ್ಲ ,ರಾಜಕಾರಣಿಯಲ್ಲ ,ಆದರೆ ಇವರ ಹೃದಯಶ್ರೀಮಂತಿಕೆ ಯಾರಿಗೂ ಕಮ್ಮಿ ಇಲ್ಲ .

ಹೌದು ಇವರು ಮೂಲತಹ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕಟ್ಟೆಮಾರ್ ಅನ್ನುವ ಊರಿನವರು ,

ಇವರು ಮಂತ್ರ ದೇವತೆ ದೈವ ದೇವರ ಸೇವೆ .ಅದರಲ್ಲೂ ಕಷ್ಟಕಾಲಕ್ಕೆ ನಂಬಿ ಬಂದ ಭಕ್ತರಿಂದ ಇವರು ನಿಮ್ಮಲ್ಲಿ ಹಣವಿಲ್ಲದಿದ್ದರೂಇವರು ಪ್ರಸಾದ ಕೊಟ್ಟೆ ಕೊಡುತ್ತಾರೆ .

ಆದರೆ ಇಲ್ಲಿ ವಿಷ್ಯ ಅವರ ಜೀವನದ ಕುರಿತಾಗಿ ಅಲ್ಲ .ಅವರು 2020 ರಿಂದ ಶುರುವಾದ ಕೋರೋಣ ಎಂಬ ಮಹಾಮಾರಿಯಿಂದಇಂದಿನ ವರೆಗೂ ಪ್ರತಿದಿನ ಲೊಕ್ಡೌನ್ ಇರುವುದರಿಂದ ಕೆಲಸವಿಲ್ಲದೆ  ಬಾರಿ ಸಂಕಷ್ಟಕ್ಕೆ ಒಳಗಾದ ಬಡ ಕುಟುಂಬಳಿಗೆ ಇವರುಇಂದಿಗೂ ಮೂಟೆ  ಅಕ್ಕಿ ,ಮತ್ತು ದಿನ ನಿತ್ಯದ ಪದಾರ್ಥ ವಸ್ತುಗಳನ್ನು ಯಾವುದೇ ಪ್ರಚಾರವಿಲ್ಲದೆ

ಇದು ಜನರ ಸೇವೆ ದೇವರ ಸೇವೆ ,ನನಗೆ ದೇವರು ಕೊಟ್ಟಿದ್ದನ್ನು ನಾನು ಜನರಿಗೆ ನನ್ನ ಚಿಕ್ಕ ಸಹಾಯ ಅಂತ ಕೊಡುತ್ತಿದ್ದಾರೆ .

ಕೋರೋಣ ಶುರುವಾದ ದಿನದಲ್ಲಿ ಕೆಲವ್ರು ತನ್ನ ಪ್ರಚಾರಕ್ಕಾಗಿ ದಾನ ಮಾಡಿದರೆ .ಕೆಲವರು ಎಲ್ಲಾ ಇದ್ದರು ಬಡವರಿಗೆ ಏನು ಕೊಡದೆಇದ್ದಾರೆ .

ಇಂತಹ ಜನಗಳ ಮದ್ಯೆ ಪುಣ್ಯಾತ್ಮ ತೀರಾ ಬಡಜನಗಳ ಪಾಲಿಗೆ ದೇವರಾಗಿದ್ದಾನೆ ,ಯಾಕಂದ್ರೆ ಕಷ್ಟದ ಸಮಯದಲ್ಲಿ ಒಂದುಒತ್ತಿನ ಊಟ ಕೊಟ್ಟರು ಅವನು ದೇವರಿಗೆ ಸಮಾನ ಅನ್ನುವ ಮಾತು ನಮ್ಮ ಹಿರಿಯರಿಂದ ನಾವು ಕೇಳಿದ್ದೇವೆ .

ಯಾರೋ ಕೊಟ್ಟ ಹಣದಿಂದ ಅಥವಾ ಯಾವ್ದೋ ಪಾರ್ಟಿ ಕೊಟ್ಟ ಹಣದಿಂದ ನಾನೆ ಕೊಟ್ಟಿದ್ದು ಅಂತ ಫೋಟೋ ತೆಗೆದುಸಾಮಾಜಿಕತಾಣದಲ್ಲಿ ಬಿಡುವ ಜನರ ಮದ್ಯೆ

ಇವರು ಯಾವುದೇ ಪ್ರಚಾರವಿಲ್ಲದೆ ತನ್ನ ಸ್ವಂತ ದುಡಿಮಯಿಂದ ಸಹಾಯ ಮಾಡಿರುತ್ತಾರೆ .

ಇವರ ಬಗ್ಗೆ ಬರೆಯುತ್ತ ಹೋದರೆ ದಿನಗಳೇ ಸಾಲದುಅಣ್ಣ ನಿಮ್ಮ ಜನಸೇವೆಗೆ ನಮ್ಮ ಕೋಟಿ ಕೋಟಿ ನಮನಗಳು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »