TOP STORIES:

FOLLOW US

ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ ಹೆಮ್ಮೆಯ ಬಿರುವೆರ್ ಉದಯಣ್ಣ..


ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ  ಹೆಮ್ಮೆಯ ಬಿರುವೆರ್ ಉದಯಣ್ಣ..

ಬಡವರ ,ನೊಂದವರ ,ತುಳಿ ಕ್ಕೊಳಗಾದವರ ಪಾಲಿಗೆ ಪ್ರೀತಿಯ ಅಣ್ಣ..

ಕಿರಿಯರ ನಿರ್ಲಕ್ಷದಿಂದ ಅನಾಥರಾದ ಹಿರಿಯರಿಗೆ ಆಶ್ರಯ ಕೊಟ್ಟು ಸಲಹುವ ಪ್ರೀತಿಯ ಮಗ.

ಜೀವನದಲ್ಲಿ ಭವಿಷ್ಯದ ಬರವಸೆಗಳನ್ನೆಲ್ಲ ಕಳೆದುಕೊಂಡು ಕೈ ಚೆಲ್ಲಿ ಕುಳಿತ ಸಾವಿರಾರು ಯುವಕರಿಗೇ ಭರವಸೆ ಮೂಡಿಸುವಪ್ರೀತಿಯ ಗೆಳೆಯ.

ನಗು ಮೊಗದ ಸರದಾರಬಿರುವೇರ್ ಕುಡ್ಲದಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್ ಬಾಗ್…!

ಹೊಸ ತಲೆಮಾರಿನ ಪೀಳಿಗೆಗೆ ಇರುವ ತಾಕತ್ತು, ಸಾವಿನೊಂದಿಗೆ ಬೇಕಾದ್ರೂ ಕೈಕುಲುಕಿ ಬರಬಲ್ಲ ನಿರ್ಭೀತ ಮನಸ್ಥಿತಿಯ ಗಟ್ಟಿತನಇವರದ್ದು..!

ಜೀವನ ಮತ್ತು ಸಮಾಜ ಒದಗಿಸಿರೋ ಅವಕಾಶವನ್ನು ಬಡವರ ಕಣ್ಣೀರನ್ನು ಒರೆಸಲು ಬಳಸಿಕೊಂಡರು.!

ಹಠ ಮತ್ತು ದ್ವೇಷ ಸಾಧಿಸುವ ಗುಣವನ್ನು ನಾನು ಯಾವತ್ತೋ ಬಿಟ್ಟಿದ್ದೇನೆ.ಜೀವ ಬೇಕಾದ್ರೂ ಕೊಡುವಗೆಳೆಯರಿದ್ದಾರೆ.ಬೆಂಬಲಿಸುವ ಜನರಿದ್ದಾರೆ.ಮತ್ತೇನು ಬೇಕು ಹೇಳಿಅನ್ನುವ ಇವರು ಜನ ನಾಯಕನು ಹೌದು.ಜನ ಸೇವಕನು ಹೌದು!

ಉದಯ್ ಪೂಜಾರಿಯವರು ಕಟ್ಟಿ ಬೆಳೆಸಿದಬಿರುವೇರ್ ಕುಡ್ಲಇವತ್ತು ದೇಶ ವಿದೇಶಗಳಲ್ಲಿ ಜನಪ್ರಿಯಗೊಂಡು ಅಶಕ್ತರಿಗೆಸೇವೆಯ ನೆರಳನ್ನು ನೀಡುತ್ತಿದೆ.ಅದರಲ್ಲೂ ಮಂಗಳೂರು ಹುಲಿವೇಷದ ಸಂಘಟನೆಯ ಮೂಲಕ ಸಾವಿರಾರು ಕಾರ್ಯಕರ್ತರನ್ನುಒಗ್ಗೂಡಿಸಿ ಎರಡು ಕೋಟಿಗಿಂತಲೂ ಹೆಚ್ಚು ಮೊತ್ತದ ಸಹಾಯವನ್ನು ಸಮಾಜಕ್ಕೆ ನೀಡಿದ ಹೆಗ್ಗಳಿಕೆ ಇವರದ್ದು.

ಕಳೆದ ವರ್ಷ ಕೊರೋನ ಸಂದರ್ಭದಲ್ಲಿ ಇವರ ಸೇವೆ ಅನನ್ಯವಾದುದು.ಕರಾವಳಿಯ ಎಲ್ಲ ತಾಲೂಕುಗಳಲ್ಲಿ ಬಿರುವೆರ್ ಕುಡ್ಲದ ಶಾಖೆತೆರೆದು ಎಲ್ಲ ವರ್ಗದ ದುರ್ಬಲರ ಸೇವೆಗೆ ಚಾಲನೆ ಕೊಟ್ಟರು.ಸುಮಾರು 30 ಲಕ್ಷ ಫುಡ್ ಕಿಟ್ಸ್ ನ್ನೂ ಕೇವಲ ಮಂಗಳೂರು ನಗರದಲ್ಲೇಹಂಚಿದ್ದಾರೆ ಅಂದರೆ ಇವರ ಸೇವಾಗುಣದ ವಿಶಾಲತೆಯನ್ನು ನೀವು ಆಲೋಚಿಸಬಹುದು.

ಬಿಲ್ಲವರ ಬಗ್ಗೆ ಯಾರೂ ಏನೇ ಹೇಳಲಿ ಮೊದಲಾಗಿ ದ್ವನಿ ಎತ್ತುವ ಯುವಕ ಇವರು. ಹೆಸರಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಆಗುವಮುಂದಾಳುಗಳು ನನ್ನಲ್ಲಿ ತುಂಬಾ ಜನ ಇದ್ದಾರೆ.ಆದರೆ ಕೆಲಸ ಮಾಡುವ ಇಚ್ಛಾಶಕ್ತಿಯ ಕೊರತೆ ಅವರಲ್ಲಿ ಕಾಣುತ್ತದೆ.

ಕೋಟಿ ಚೆನ್ನಯರು ಎಂದೂ ಸುಮ್ಮ ಸುಮ್ಮನೆ ತಪ್ಪೆಸಗಿದವರಲ್ಲ.ಹಾಗಂತ ಅನ್ಯಾಯ ಕಂಡಾಗ ಕಣ್ಣಿದ್ದೂ ಕುರುಡರಂತೆಇದ್ದವರಲ್ಲ.ಅದೇ ಆದರ್ಶದಲ್ಲಿ ಉದಯ್ ಬದುಕುತ್ತಿದ್ದಾರೆ..

ಹಿರಿಯರು ಎನಿಸಿಕೊಂಡ ಸಮಾಜದ ಮುಖಂಡರು ಸ್ಥಾನಮಾನಗಳನ್ನು ಯುವಕರಿಗೆ ಒಪ್ಪಿಸಿ ಗೌರವಯುತವಾಗಿ ಹೊರನಡೆಯಲು ಇದು ಸಕಾಲ.ಇಲ್ಲವಾದರೆ ಕಾಲ ಕಳೆದಂತೆ ನೀವು ನೇಪಥ್ಯಕ್ಕೆ ಸರಿಯು ದಲ್ಲದೇ ಸಮಾಜಕ್ಕೆ ಸಾರತಿಯಾಗಬೇಕಾದ ಸಂಘಸಂಸ್ಥೆಗಳು ತಮ್ಮ ಪ್ರಾಧಾನ್ಯತೆಯನ್ನು ಕಳೆದು ಕೊಳ್ಳುದರಲ್ಲಿ ಸಂದೇಹ ವಿಲ್ಲ.”

ನಿಟ್ಟಿನಲ್ಲಿ ಬಿರುವೆರ್ ಉದಯ್ ಅಣ್ಣ ನಮಗೆಲ್ಲ ಆಶಾಕಿರಣ ಎನಿಸಿಕೊಂಡಿದ್ದಾರೆ.ಪ್ರತಿ ಒಳ್ಳೆಯ ಕೆಲಸಕ್ಕೆ ಬೆನ್ನು ತಟ್ಟುವ  ಮನಸ್ಸುಅವರದ್ದು. ಏನೇ ಸಹಾಯ ಬೇಕಾದ್ರೂ ನಾನಿದ್ದೇನೆ ನಿಮ್ಮ ಜೊತೆಗೆ ಅನ್ನುವ ಭರವಸೆ ಕೊಡುವ ಮನಸ್ಸಿರುವ ಉದಯ್ ಇನ್ನಷ್ಟುಬೆಳೆಯಲಿ ಮತ್ತಷ್ಟು ಬೆಳಗಲಿ

 

✍️ಉದಯ್ ಕುಂದಾಪುರ

            (ಮುಂಬೈ)


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »