TOP STORIES:

FOLLOW US

“ನಮ್ಮ ಬಿಲ್ಲವೆರ್ “ಪೇಜ್ ಅರ್ಪಿಸುವ “ಗೆಜ್ಜೆಗಿರಿ ಕ್ಷೇತ್ರದ ಅಮರ್ ಬೊಳ್ಳಿಲು” ತುಳು ಭಕ್ತಿ ಹಾಡು ಬಿಡುಗಡೆ


ತುಳುನಾಡಿನ ಕಾರ್ಣಿಕ ಮಣ್ಣಲ್ಲಿ ಒಂದಾದ “ಶ್ರೀ ಕ್ಷೇತ್ರ ಗೆಜ್ಜೆಗಿರಿ ಸತ್ಯಧರ್ಮ ಚಾವಡಿ” ಇದರ ಕಳೆದ ವರ್ಷದ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ಸವಿ ನೆನಪಿಗಾಗಿ “ನಮ್ಮ ಬಿಲ್ಲವೆರ್ “ಪೇಜ್ ಅರ್ಪಿಸುವ ಯು ಟ್ಯೂಬ್ ಲಿಂಕ್ ಚಾನೆಲ್ ನಲ್ಲಿ ಇಂದು ಬಿಡುಗಡೆಗೊಂಡಿರುವ “ಗೆಜ್ಜೆಗಿರಿ ಕ್ಷೇತ್ರದ ಅಮರ್ ಬೊಳ್ಳಿಲು” ತುಳು ಭಕ್ತಿ ಹಾಡು ತುಳುನಾಡ ಅನರ್ಘ್ಯ ರತ್ನ ದೇಯಿ ಬೈದೆದಿ ದಿವ್ಯ ಸನ್ನಿದಾನದಲ್ಲಿ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಈ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ ವರ್ಕಳ ಕೇರಳ.ಇವರ ದಿವ್ಯ ಹಸ್ತದಿ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ ಈ ಹಾಡು ಜನರ ಜನಮನ್ನನೆಗಯ್ಯಳಿ ಎಂದು ಆಶೀರ್ವಚನಗೈದರು.

ಗೆಜ್ಜೆಗಿರಿ ಕ್ಷೆತ್ರದ ಯಜಮಾನರಾದ ಶ್ರೀ ಶ್ರೀಧರ ಪೂಜಾರಿ ಯವರ ಉಪಸ್ಥಿತಿಯೊಂದಿಗೆ ಹಾಡುಗಾರ್ತಿ ವಿದ್ಯಾ ಸುವರ್ಣ, ನಟನೆಗೈದ ತೃಪ್ತಿ. ಜೆ. ಬಂಗೇರ, ತುಳುನಾಡ ಕಳಸ ಎಂಬ ಬಿರುದು ಪಡೆದ ಈ ಹಾದಿಗೆ ಸಾಹಿತ್ಯ ಬರೆದ ಜಿ. ಎಸ್. ಗುರುಪುರ,ಸನ್ನಿಧಾನಕ್ಕೆ ಆಗಮಿಸಿದ ಭಕ್ತಾದಿಗಳ ಸಮ್ಮುಖದಲ್ಲಿ ಶಶಿಧರ್ ಕಿನ್ನಿಮಜಲು ಕಾರ್ಯಕ್ರಮದ ನಿರೂಪಣೆಗೈದು, ಕೀರ್ತನ ಸನಿಲ್ ರವರು ಎಲ್ಲರನ್ನು ಸ್ವಾಗತಿಸಿ ಸಂಭ್ರಮ ಸಡಗರದೊಂದಿಗೆ ಹಾಡಿಗೆ ಚಾಲನೆ ನೀಡಲಾಯಿತು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »