TOP STORIES:

FOLLOW US

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ, ಇತರ ಪ್ರತಿಭೆಗೆ ಪ್ರೋತ್ಸಹ ಕೊಡುವ ಪ್ರದೀಪ್ ಪೂಜಾರಿ ಕುಕ್ಕಿಪಾಡಿ


ತುಳುನಾಡಿನ ಹೆಮ್ಮೆಯ ಹಾಗೂ ಬಿಲ್ಲವ ಸಮಾಜದ ಯುವ ಪ್ರತಿಭೆ ಕುಕ್ಕಿಪಾಡಿಯ ಕೊರಗಪ್ಪ ಪೂಜಾರಿ ಮತ್ತು ಯಮುನಾ ದಂಪತಿಗಳ ಮಗ ಪ್ರದೀಪ್ ಪೂಜಾರಿ ಕುಕ್ಕಿಪಾಡಿ.ಇವರು ಪ್ರಾಥಮಿಕ ಶಿಕ್ಷಣ-ಕುಕ್ಕಿಪಾಡಿ ಸಂತ ಬಾರ್ತಲೋಮಿಯರ ಸ್ಕೂಲ್, ಪ್ರೌಢ -ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವು , ಕಾಲೇಜ್ -ಹೋಲಿ ರೋಸರಿ ಕಾಲೇಜು ಮೂಡಬಿದ್ರಿ ಯಲ್ಲಿ ತನ್ನ ವಿದ್ಯಾಭ್ಯಾಸ ಮುಗಿಸಿದರು.

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ ತನ್ನ ಪ್ರತಿಭೆಯ ಜೊತೆಗೆ ಇತರ ಪ್ರತಿಭೆಗೆ ಪ್ರೋತ್ಸಹ ಕೊಟ್ಟು ಅವರಿಗೂ ವೇದಿಕೆ ಕಲ್ಪಿಸಿಕೊಟ್ಟ ಸಾಧನೆಯ ಹಾದಿಯಲ್ಲಿ ನಡೆಯುವಂತೆ ಮಾಡಿದ ಮಹಾನ್ ಸಾಧಕ. ತಾನು ಪಟ್ಟ ಕಷ್ಟ ಇನ್ನೊಬ್ಬರು ಅನುಭವಿಸಬಾರದು ಎಂದು ಅವರ ಜೀವನದಲ್ಲಿ ಬೆಳಕಾದವರು.

ಬಾಲ್ಯದಿಂದಲೇ ನಟನೆಯಲ್ಲಿ ಆಸಕ್ತಿ ಇರುವ ಇವರಿಗೆ ನಾಯಕ ನಟನಾಗಿ ನಟಿಸುವ ಅವಕಾಶ ಸಿಕ್ಕಿತ್ತು. ಕಲಾ ಕ್ಷೇತ್ರದ ಗುರುಗಳಾದ ಅಶೋಕ್ ಹಲಾಯಿ ಇವರ ನಿರ್ದೇಶನದ ಪೂರಾ ಪೊಕ್ಕಡೆ ಚಿತ್ರದಲ್ಲಿ ನಟಿಸಿ ಸೈ ಎಣಿಸಿಕೊಂಡರು.

ಹೀಗೆ ಅನೇಕ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ತಾನು ಬಣ್ಣ ಅಚ್ಚುವ ಬದಲು ಇತರ ಪ್ರತಿಭೆಗೆ ಅವಕಾಶ ಕೊಡಲು ಅಪ್ಪು ಎನ್ನುವ ನೃತ್ಯ ತಂಡ ರಚಿಸಿ ಉಚಿತ ನೃತ್ಯ ತರಬೇತಿ ನೀಡುತ್ತಿದ್ದರು.ಇವರು ಅನೇಕ ಕಿರು ಚಿತ್ರ ನಿರ್ದೇಶನ ಮಾಡಿ ಯಶಸ್ವೀ ನಿರ್ದೇಶಕರು ಎನಿಸಿಕೊಂಡಿದ್ದಾರೆ. ಮನಸ್ದ ಪೊರ್ಲು, ಸಸ್ಪೆನ್ಸ್ ಮೂವಿ, ನಂಬುಗೆ, ಅಂಗಲಪು, ಆಪರೇಷನ್ ತುಳುನಾಡ ಹೀಗೆ ಅನೇಕ ಕಿರುಚಿತ್ರ ಮಾಡಿದ್ದಾರೆ. ನಿರ್ದೇಶಕ ಮಾತ್ರ ಅಲ್ಲ ಗ್ಲಾಮರ್ ಡಿಸೈನ್ ಆಗಿಯೂ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಗ್ಲಾಮರ್ ಶಾಟ್ಸ್ ನಲ್ಲಿ ಹಲವಾರು ಕಿರುಚಿತ್ರ ನಿರ್ಮಾಣ ಮಾಡಿ ಹೊಸ ಪ್ರತಿಭೆ ಅವಕಾಶ ಮಾಡಿಕೊಟ್ಟ ಕಲಾ ಪೋಷಕರು ಹೌದು, ಇವರ ಈ ಸಾಧನೆಗೆ ಫ್ಯಾಮಿಲಿ, ಫ್ರೆಂಡ್ಸ್ ಜೊತೆಗೆ ತ್ರಿಶಾಲ್ ಶೆಟ್ಟಿ, ಶಶಿಂದ್ರ ಜಂಕಳ, ನಾವೆಲ್, ತಿಲಕ್, ವಿದ್ಯಾ ಹೀಗೆ ಅನೇಕರ ಸಂಪೂರ್ಣ ಸಹಕಾರ ಸಿಕ್ಕಿತ್ತು.

ಬಂಟ್ವಾಳ ತಾಲ್ಲೂಕಿನ ಜನರಿಗೆ ಮಾಹಿತಿ ನೀಡಲು ಸೂಕ್ತ ನ್ಯೂಸ್ ಚಾನಲ್ ಅನ್ನು ಯು ಟ್ಯೂಬ್ ನಲ್ಲಿ ಆರಂಭಿಸಿ ಜನರಿಗೆ ಸೂಕ್ತ ಮಾಹಿತಿ ತಲುಪುವಂತೆ ಮಾಡಿದರು ಮತ್ತು ನೊಂದ ಬಡ ಜನರ ನೋವಿನ ವರದಿಯನ್ನು ಈ ಚಾನಲ್ ಮೂಲಕ ಸಂಘ ಸಂಸ್ಥೆಗಳಿಗೆ ತಲುಪುವಂತೆ ಮಾಡಿ ಬಡವರ ಪಾಲಿಗೆ ಆಶಾ ಕಿರಣವಾದರು.

ತಮ್ಮ ನಿಸ್ವಾರ್ಥ ಸೇವೆಯಿಂದ ಸೇವೆ ಮಾಡುವ ಇವರ ಬಾಳು ಬೆಳಕಾಗಲಿ ಮತ್ತು ಕಲಾ ಮಾತೆಯ ಅನುಗ್ರಹದಿಂದ ಇನ್ನಷ್ಟು ಒಳ್ಳೆಯ ಕಿರು ಚಿತ್ರ , ಸಿನಿಮಾ ಮಾಡಿ ಪ್ರಶಸ್ತಿ ಪುರಸ್ಕಾರ ಇವರ ಮುಡಿಗೇರುವಂತೆ ಮಾಡಲಿ.

ಬರಹ: ಪ್ರಶಾಂತ್ ಅಂಚನ್ – ಮಸ್ಕತ್ತ್


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »