TOP STORIES:

FOLLOW US

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆ ಸರ್ಕಾರಕ್ಕೆ ಮನವಿ ಪ್ರವೀಣ್ ಎಂ ಪೂಜಾರಿ


ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ

ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿರುವುದು ಸಮಂಜಸವಲ್ಲ.  ಒಂದೇ ಜಾತಿ,ಒಂದೇ ಮತ,ಒಬ್ಬರೆ ದೇವರು ಎನ್ನುವ ವಿಶ್ವ ಸಮ್ಮತಪರಿಕಲ್ಪನೆಯನ್ನು ಪರಿಪಾಲಿಸಿದವರು.

ಅನ್ಯಾಯ,ಅನಾಚರಗಳಿಂದ ಹುಚ್ಚರ ಆಸ್ಪತ್ರೆ ಎಂದು ಕರೆಯಲ್ಪಟ್ಟಿದ್ದ ಕೇರಳದ ಸಮಗ್ರ ಚಿತ್ರಣವನ್ನು ಬದಲಾಯಿಸಿದವರು‌ ಹಾಗೂಜಗತ್ತಿಗೆ ಸುಧಾರಣೆಯ ದಿಕ್ಸೂಚಿಯಾದವರು.

ಸಮಾಜದಲ್ಲಿ ಧರ್ಮ & ರಾಜಕೀಯ ವಿಪ್ಲವಗಳು ಮೇರೆಮೀರುತ್ತಿರುವ ಕಾಲದಲ್ಲಿ ಮನುಷ್ಯಧರ್ಮವೇ ಶ್ರೇಷ್ಠವೆಂದ ಪರಮಗುರುವಿನ ತತ್ವಗಳು ಇಂದು ಅತೀ ಅಗತ್ಯವೆನಿಸಿದೆ‌.ವಿದ್ಯೆಯಿಂದ ಸ್ವತಂತ್ರರಾಗಿರಿ ಎನ್ನುವುದನ್ನು ಬಲವಾಗಿ ಪ್ರತಿಪಾದಿಸಿಸರ್ವ‌ಆಯಾಮದ ಸಮಸ್ಯೆಗಳಿಂದ ಮನುಕುಲ ಪಾರಾಗಬೇಕೆಂದರೆ ವಿದ್ಯೆ ಅತಿ ಪ್ರಮುಖವೆಂದು ಜ್ಞಾನಪ್ರಸಾರಕ್ಕೆ ಹೆಚ್ಚು ಮಹತ್ವನೀಡಿದ ಗುರುಗಳ ಕುರಿತಾದ ಪಠ್ಯವನ್ನು ವಿನಾಕಾರಣದಿಂದ ತೆಗೆದುಹಾಕಿರುವುದು ಪ್ರಶ್ನಾರ್ಹ ಸಂಗತಿಯಾಗಿದೆ.

ಶಿಕ್ಷಣ ಇಲಾಖೆ ಕೂಡಲೆ ತನ್ನ ನಿರ್ಧಾರಗಳನ್ನು ಬದಲಿಸಿಕೊಂಡು ಇಡೀ ಜಗತ್ತಿಗೆ ಪಾಠದಂತಿರುವ ಬ್ರಹ್ಮಶ್ರೀ ನಾರಾಯಣಗುರುಗಳಪಠ್ಯವನ್ನು ಮರುಸೇರ್ಪಡೆಗೊಳಿಸುವಂತೆ ಅತಿ ಅಗತ್ಯವಾಗಿ ಕೇಳಿಕೊಳ್ಳುತ್ತೇವೆ.

  ಪ್ರವೀಣ್ ಎಂ ಪೂಜಾರಿ

ಅಧ್ಯಕ್ಷರು

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »