TOP STORIES:

ನೀವು ಚಿಕನ್ ಪ್ರಿಯರೇ…? ಹಾಗಾದರೆ ಈ ಭಾಗವನ್ನು ತಿನ್ನಬೇಡಿ


ನೀವು ಮಾಂಸಾಹಾರಿಯಾಗಿರಬಹುದು. ಅದರಲ್ಲೂ ಚಿಕನ್ ಹೆಚ್ಚು ತಿನ್ನಬಹುದು. ಕೋಳಿ ಬೆಳೆಯಲು ಇಂತಿಷ್ಟು ಕಾಲ ಬೇಕು. ಆದರೆ ಈಗಂತೂ ಕಡಿಮೆ ಸಮಯದಲ್ಲಿ ಕೋಳಿಯನ್ನ ಕೆಮಿಕಲ್ ನ ಸಹಾಯದಿಂದ ಬೆಳೆಸಲಾಗುತ್ತದೆ. ಈ ವೇಳೆ ಕೋಳಿಗೆ ಇಂಜೆಕ್ಷನ್ ಕೂಡಾ ಕೊಡಲಾಗುತ್ತದೆ.

ಹೀಗಾಗಿ ಸಾಕು ಕೋಳಿಗೂ ಫಾರಂ ಕೋಳಿಗೂ ವ್ಯತ್ಯಾಸ ಇರುತ್ತದೆ. ಆದರೂ ಈಗಂತೂ ಮೊದಲಿಗಿಂತ ಫಾರಂನಲ್ಲಿ ಬೆಳೆಸಿದ ಕೋಳಿಗಳನ್ನು ಹೆಚ್ಚು ಪದಾರ್ಥಕ್ಕೆ ಬಳಸಲಾಗುತ್ತದೆ.

ಆದರೆ ಇದನ್ನ ತಿಂದಾಗ ನಂತರ ಅದರ ಪರಿಣಾಮ ಗೊತ್ತಾಗುತ್ತದೆ.ಕೋಳಿ ಭಾರವಾಗುವುದಕ್ಕೆ ಕತ್ತಿನ ಮೇಲೆ ಹಾಗೂ ರೆಕ್ಕೆಯ ಮೇಲೆ ಮಾತ್ರ ಇಂಜೆಕ್ಷನ್‌ ಕೊಡಲಾಗುತ್ತದೆ. ನೀವು ಕೋಳಿಯ ಬೇರೆ ಭಾಗ ತಿಂದರೆ ಅಷ್ಟೇನೂ ವ್ಯತಿರಿಕ್ತ ಪರಿಣಾಮ ಬೀರಲ್ಲ. ಆದರೆ ಈ ಎರಡು ಭಾಗಗಳು ಮಾತ್ರ ಪ್ರಭಾವ ಬೀಳುತ್ತದೆ. ಇವುಗಳನ್ನ ತಿಂದರೆ ಶರೀರದ ಮೂಳೆಗಳಲ್ಲಿ ವ್ಯತ್ಯಾಸವಾಗುತ್ತದೆ. ಅಲ್ಲದೇ ಹೊಟ್ಟೆಯಲ್ಲಿ ಕಲ್ಲು ಬೆಳೆಯುತ್ತದೆ. ಇದು ಕ್ಯಾನ್ಸರ್ ಕಾರಣ ಆಗಬಹುದು. ಹಾಗೆಯೇ ಮಹಿಳೆಯರಲ್ಲಿ ಗರ್ಭದ ಸಮಸ್ಯೆ ಕಾಣಿಸಬಹುದು. ಇಂಜೆಕ್ಷನ್ ಮಾಡಿರುವ ಕೋಳಿಯ ಕತ್ತು ಮತ್ತು ರೆಕ್ಕೆಯ ಭಾಗವನ್ನು ತಿನ್ನುವವರಿಗೆ ಮುಂದೆ ಈ ಸಮಸ್ಯೆ ಎದುರಾಗಬಹುದು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »