TOP STORIES:

FOLLOW US

ಪಣಂಬೂರು-ಕುಳಾಯಿ ಘಟಕ ನೊಂದವರ ಬಾಳಿಗೆ ಆಶಾ ಕಿರಣ


ಬಡತನ ಶಾಪವಲ್ಲ, ಆದರೆ ಅದನ್ನು ಸವಲಾಗಿ ಸ್ವೀಕರಿಸಬೇಕು ಎನ್ನುತ್ತಾರೆ. ಇಲ್ಲೊಬ್ಬಳು ಅಂತಹ ಮಹಾತಾಯಿ ತನ್ನಮಗುವನ್ನು ಕಳೆದ 14 ವರ್ಷಗಳಿಂದ ಕಷ್ಟಪಟ್ಟು ಸಾಕುತ್ತಿದ್ದಾರೆ.  ಹೌದು ಮಿತ್ರರೇ ಇದಕ್ಕೆ ಸಾಕ್ಷಿ ಸುರತ್ಕಲ್ ಇಡ್ಯಾ ಗ್ರಾಮದ ಜನತಾಕಾಲೋನಿ ನಿವಾಸಿ ಉಮೇಶ್ ಮತ್ತು ಮೀರಾ ದಂಪತಿಗಳು. ಇವರಿಗೆ ಇಬ್ಬರು ಮಕ್ಕಳು. ಪವನ್ ಹುಟ್ಟಿನಿಂದಲೇ ಅಂಗವಿಕಲ. ಇದೀಗ ಅವನಿಗೆ 14 ವರ್ಷ ಪ್ರಾಯ. ಶರೀರದಲ್ಲಿ ಬಲವಿಲ್ಲದೆ ತಾಯಿಯನ್ನೇ ಆಶ್ರಯಿಸಿದ್ದು .ತಂದೆ ಹೃದಯ ಸಂಬಂದಿಸಿದಕಾಯಿಲೆಯಿಂದ ಬಳಲು ತ್ತಿದ್ದರೂ ಜೀವನೋಪಾಯಕ್ಕೆ ಹೋಟೆಲ್ ನಲ್ಲಿ  ಕೆಲಸ ಮಾಡುತ್ತಿದ್ದಾರೆ. ಇವರ ಕಷ್ಟದ ದಿನಗಳಲ್ಲಿ ಸದಾಭಾಗಿಯಾಗುತ್ತಾ.. ಯುವವಾಹಿನಿ ಪಣಂಬೂರುಕುಳಾಯಿ ಘಟಕ ಗುರುತಿಸಿ ಘಟಕದ ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರ ಮುಂದಾಳತ್ವದಲ್ಲಿ, ಘಟಕದ ಸದಸ್ಯರುಗಳಿಂದ, ಹಾಗೂ ಕೊಡುಗೈ ದಾನಿಗಳ ನೆರವಿನಿಂದ  ಅಂಗವಿಕಲನಾಗಿರುವ ಪವನ್ ಗೆಎರಡು ಕಾಲುಗಳಿಗೆ ಬಲ ಬರಲು 32,500/- ಬೆಲೆಯ ” Ankle boot ” ಮಾಡಿಸಿ ಕೊಡಲಾಯಿತು. ಅಲ್ಲದೆ ಹೆಣ್ಣು ಮಗಳವಿದ್ಯಾಭ್ಯಾಸಕ್ಕೆ ನೆರ ವಾಗಲೆಂದು,ನಮ್ಮ ಘಟಕದ ಸದಸ್ಯರಾದ   ಶಶಾಂಕ್ ಕೋಟ್ಸ್ಯೆಯ್ಯಾಡಿ, ಮಂಗಳೂರಿನ ಮಾಲಕರಾದಶ್ರೀ ಬಾಲಕೃಷ್ಣ N.ರವರ ನೆರವಿನೊಂದಿಗೆ  5000/-ರೂಪಾಯಿಯನ್ನು ದಿನಾಂಕ 13.7.2021ರಂದು ಘಟಕದ ಅಧ್ಯಕ್ಷರಾದ ಹರೀಶ್  ಪೂಜಾರಿ ಯವರು ಹಸ್ತಾoತರಿಸಿದರು. ಇದೇ  ಬಡ ಕುಟುಂಬಕ್ಕೆ  ನಮ್ಮ ಘಟಕವು ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರನೇತೃತ್ವದಲ್ಲಿ 2014-15 ರಲ್ಲಿ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲಾಗಿತ್ತು. ಕಾರ್ಯಕ್ರಮದಲ್ಲಿ ಘಟಕದಅಧ್ಯಕ್ಷರಾದ ಹರೀಶ್ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಸುರೇಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ಸಂಜೀವಸುವರ್ಣ,ಸದಾನಂದ ಪೂಜಾರಿ ಕುಳಾಯಿ.. ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »