TOP STORIES:

ಪಣಂಬೂರು-ಕುಳಾಯಿ ಘಟಕ ನೊಂದವರ ಬಾಳಿಗೆ ಆಶಾ ಕಿರಣ


ಬಡತನ ಶಾಪವಲ್ಲ, ಆದರೆ ಅದನ್ನು ಸವಲಾಗಿ ಸ್ವೀಕರಿಸಬೇಕು ಎನ್ನುತ್ತಾರೆ. ಇಲ್ಲೊಬ್ಬಳು ಅಂತಹ ಮಹಾತಾಯಿ ತನ್ನಮಗುವನ್ನು ಕಳೆದ 14 ವರ್ಷಗಳಿಂದ ಕಷ್ಟಪಟ್ಟು ಸಾಕುತ್ತಿದ್ದಾರೆ.  ಹೌದು ಮಿತ್ರರೇ ಇದಕ್ಕೆ ಸಾಕ್ಷಿ ಸುರತ್ಕಲ್ ಇಡ್ಯಾ ಗ್ರಾಮದ ಜನತಾಕಾಲೋನಿ ನಿವಾಸಿ ಉಮೇಶ್ ಮತ್ತು ಮೀರಾ ದಂಪತಿಗಳು. ಇವರಿಗೆ ಇಬ್ಬರು ಮಕ್ಕಳು. ಪವನ್ ಹುಟ್ಟಿನಿಂದಲೇ ಅಂಗವಿಕಲ. ಇದೀಗ ಅವನಿಗೆ 14 ವರ್ಷ ಪ್ರಾಯ. ಶರೀರದಲ್ಲಿ ಬಲವಿಲ್ಲದೆ ತಾಯಿಯನ್ನೇ ಆಶ್ರಯಿಸಿದ್ದು .ತಂದೆ ಹೃದಯ ಸಂಬಂದಿಸಿದಕಾಯಿಲೆಯಿಂದ ಬಳಲು ತ್ತಿದ್ದರೂ ಜೀವನೋಪಾಯಕ್ಕೆ ಹೋಟೆಲ್ ನಲ್ಲಿ  ಕೆಲಸ ಮಾಡುತ್ತಿದ್ದಾರೆ. ಇವರ ಕಷ್ಟದ ದಿನಗಳಲ್ಲಿ ಸದಾಭಾಗಿಯಾಗುತ್ತಾ.. ಯುವವಾಹಿನಿ ಪಣಂಬೂರುಕುಳಾಯಿ ಘಟಕ ಗುರುತಿಸಿ ಘಟಕದ ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರ ಮುಂದಾಳತ್ವದಲ್ಲಿ, ಘಟಕದ ಸದಸ್ಯರುಗಳಿಂದ, ಹಾಗೂ ಕೊಡುಗೈ ದಾನಿಗಳ ನೆರವಿನಿಂದ  ಅಂಗವಿಕಲನಾಗಿರುವ ಪವನ್ ಗೆಎರಡು ಕಾಲುಗಳಿಗೆ ಬಲ ಬರಲು 32,500/- ಬೆಲೆಯ ” Ankle boot ” ಮಾಡಿಸಿ ಕೊಡಲಾಯಿತು. ಅಲ್ಲದೆ ಹೆಣ್ಣು ಮಗಳವಿದ್ಯಾಭ್ಯಾಸಕ್ಕೆ ನೆರ ವಾಗಲೆಂದು,ನಮ್ಮ ಘಟಕದ ಸದಸ್ಯರಾದ   ಶಶಾಂಕ್ ಕೋಟ್ಸ್ಯೆಯ್ಯಾಡಿ, ಮಂಗಳೂರಿನ ಮಾಲಕರಾದಶ್ರೀ ಬಾಲಕೃಷ್ಣ N.ರವರ ನೆರವಿನೊಂದಿಗೆ  5000/-ರೂಪಾಯಿಯನ್ನು ದಿನಾಂಕ 13.7.2021ರಂದು ಘಟಕದ ಅಧ್ಯಕ್ಷರಾದ ಹರೀಶ್  ಪೂಜಾರಿ ಯವರು ಹಸ್ತಾoತರಿಸಿದರು. ಇದೇ  ಬಡ ಕುಟುಂಬಕ್ಕೆ  ನಮ್ಮ ಘಟಕವು ಮಾಜಿ ಅಧ್ಯಕ್ಷರಾದ ಸಂಜೀವ ಸುವರ್ಣರವರನೇತೃತ್ವದಲ್ಲಿ 2014-15 ರಲ್ಲಿ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡಲಾಗಿತ್ತು. ಕಾರ್ಯಕ್ರಮದಲ್ಲಿ ಘಟಕದಅಧ್ಯಕ್ಷರಾದ ಹರೀಶ್ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಸುರೇಶ್ ಪೂಜಾರಿ, ಮಾಜಿ ಅಧ್ಯಕ್ಷರಾದ ಸಂಜೀವಸುವರ್ಣ,ಸದಾನಂದ ಪೂಜಾರಿ ಕುಳಾಯಿ.. ಮತ್ತಿತರರು ಉಪಸ್ಥಿತರಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »