TOP STORIES:

”ಪರಿವರ್ತನಾ ಶ್ರೀ ಪ್ರಶಸ್ತಿ” ಸ್ವೀಕರಿಸಿದ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ


ಮಂಗಳೂರು: ಬಿ ಎಸ್ ಎನ್ ಡಿ ಪಿ ಸಂಘಟನೆ ವತಿಯಿಂದ 166 ನೇ ಜಯಂತ್ಯುತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಮಾಡಿದ ಶ್ರೇಷ್ಟ ಸಾಧನೆಗಾಗಿ ಕೊಡಮಾಡುವ ರಾಜ್ಯ ಮಟ್ಟದ ಪರಿವರ್ತನಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳು ವಿಶ್ವಮಾನ್ಯರು.ಅವರು ಜಾತಿ ಪದ್ದತಿಯನ್ನು ವಿರೋಧಿಸಿದವರು. ಸಂಘಟನೆ ಮೂಲಕ ಶಕ್ತಿ ಪಡೆದುಕೊಳ್ಳಿ ಎಂದು ಹೇಳಿ ಹಿಂದುಳಿದವರನ್ನು ಮೇಲೆತ್ತಲು ಶ್ರಮಿಸಿದವರು. ಅವರನ್ನು ಸಂಕುಚಿತ ಮನೋಭಾವದಿಂದ ನಾವು ಹೊರಬರಬೇಕಿದೆ.ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಅವರಲ್ಲಿ ಸಂಘಟನೆ ಮಾಡುವ ಶಕ್ತಿಯಿದೆ. ದೇಶದ ಒಳಿತಿಗಾಗಿ ಇವರ ಈ ಬಿರುವೆರ್ ಕುಡ್ಲ ನಿರಂತರವಾಗಿ ಸೇವೆ ಮಾಡುವಂತಾಗಲಿ ಎಂದರು.

ಗಣ್ಯರಿಂದ ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಮತ್ತು ಪ್ರೊ. ಸಬಿನ ತಸ್ಲಿಮಾ ಅವರು ಪರಿವರ್ತನಾ ಶ್ರೀ ಪ್ರಶಸ್ತಿ ಪಡೆದರು.

ಬಿಜೆಪಿ ಅಧ್ಯಕ್ಷ ಸುದರ್ಶನ್ ಶುಭಕೋರಿದರು.ಪುರುಷೋತ್ತಮ್ ಚಿತ್ರಾಪುರ, ಜಿ.ಪಂ ಸದಸ್ಯೆ ಹಾಗೂ ರಾಜ್ಯ ಬಿ ಎಸ್ ಡಿ ಪಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ, ಗೀತಾಂಜಲಿ ಸುವರ್ಣ, ಡಾ.ಮಧುಬಾಲಾ,ಉದಯ ಪೂಜಾರಿ,ಶರತ್ ಚಂದ್ರ , ದ.ಕ ಜಿಲ್ಲಾ ಅಧ್ಯಕ್ಷ ಹೇಮಂತ್ ಪೂಜಾರಿ, ಚಿತ್ತರಂಜನ್ ಬೋಳಾರ್, ವಿ.ಸುದರ್ಶನ್, ಪದ್ಮರಾಜ್,ಕಾವೂರು ಚಂದ್ರಶೇಖರ್, ಶರತ್ ಚಂದ್ರ, ಪ್ರಕಾಶ್ ಕೋಟ್ಯಾನ್ ರಾಜ್ಯ ಉಪಾಧ್ಯಕ್ಷರು ಬಿ ಎಸ್ ಡಿ ಪಿ, ಮಹಿಳಾ ವಿಭಾಗದ ಪ್ರ.ಕಾ ಶೃತಿ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »