TOP STORIES:

FOLLOW US

”ಪರಿವರ್ತನಾ ಶ್ರೀ ಪ್ರಶಸ್ತಿ” ಸ್ವೀಕರಿಸಿದ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ


ಮಂಗಳೂರು: ಬಿ ಎಸ್ ಎನ್ ಡಿ ಪಿ ಸಂಘಟನೆ ವತಿಯಿಂದ 166 ನೇ ಜಯಂತ್ಯುತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಮಾಡಿದ ಶ್ರೇಷ್ಟ ಸಾಧನೆಗಾಗಿ ಕೊಡಮಾಡುವ ರಾಜ್ಯ ಮಟ್ಟದ ಪರಿವರ್ತನಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳು ವಿಶ್ವಮಾನ್ಯರು.ಅವರು ಜಾತಿ ಪದ್ದತಿಯನ್ನು ವಿರೋಧಿಸಿದವರು. ಸಂಘಟನೆ ಮೂಲಕ ಶಕ್ತಿ ಪಡೆದುಕೊಳ್ಳಿ ಎಂದು ಹೇಳಿ ಹಿಂದುಳಿದವರನ್ನು ಮೇಲೆತ್ತಲು ಶ್ರಮಿಸಿದವರು. ಅವರನ್ನು ಸಂಕುಚಿತ ಮನೋಭಾವದಿಂದ ನಾವು ಹೊರಬರಬೇಕಿದೆ.ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಅವರಲ್ಲಿ ಸಂಘಟನೆ ಮಾಡುವ ಶಕ್ತಿಯಿದೆ. ದೇಶದ ಒಳಿತಿಗಾಗಿ ಇವರ ಈ ಬಿರುವೆರ್ ಕುಡ್ಲ ನಿರಂತರವಾಗಿ ಸೇವೆ ಮಾಡುವಂತಾಗಲಿ ಎಂದರು.

ಗಣ್ಯರಿಂದ ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಮತ್ತು ಪ್ರೊ. ಸಬಿನ ತಸ್ಲಿಮಾ ಅವರು ಪರಿವರ್ತನಾ ಶ್ರೀ ಪ್ರಶಸ್ತಿ ಪಡೆದರು.

ಬಿಜೆಪಿ ಅಧ್ಯಕ್ಷ ಸುದರ್ಶನ್ ಶುಭಕೋರಿದರು.ಪುರುಷೋತ್ತಮ್ ಚಿತ್ರಾಪುರ, ಜಿ.ಪಂ ಸದಸ್ಯೆ ಹಾಗೂ ರಾಜ್ಯ ಬಿ ಎಸ್ ಡಿ ಪಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ, ಗೀತಾಂಜಲಿ ಸುವರ್ಣ, ಡಾ.ಮಧುಬಾಲಾ,ಉದಯ ಪೂಜಾರಿ,ಶರತ್ ಚಂದ್ರ , ದ.ಕ ಜಿಲ್ಲಾ ಅಧ್ಯಕ್ಷ ಹೇಮಂತ್ ಪೂಜಾರಿ, ಚಿತ್ತರಂಜನ್ ಬೋಳಾರ್, ವಿ.ಸುದರ್ಶನ್, ಪದ್ಮರಾಜ್,ಕಾವೂರು ಚಂದ್ರಶೇಖರ್, ಶರತ್ ಚಂದ್ರ, ಪ್ರಕಾಶ್ ಕೋಟ್ಯಾನ್ ರಾಜ್ಯ ಉಪಾಧ್ಯಕ್ಷರು ಬಿ ಎಸ್ ಡಿ ಪಿ, ಮಹಿಳಾ ವಿಭಾಗದ ಪ್ರ.ಕಾ ಶೃತಿ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »