TOP STORIES:

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಸಂಘಟನೆ ಯಿಂದ ಬಲಿಷ್ಠರಾಗಿ ಎಂಬುದರ ನಿಜವಾದ ಅರ್ಥ

ವಾರಕ್ಕೊಮ್ಮೆ ನಮ್ಮವರ ಪರಿಚಯ..

ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲದಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರುಬ್ರಹ್ಮಶ್ರೀನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆಮತಯದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿಮಿಡಿಯುವ ಮನಗಳಿಗೆ ಅವರ ಕಣ್ಣೀರೋರೆಸಿ ಮನ  ಮನೆಯಲ್ಲಿನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ಕುಡ್ಲಸಂಘಟನೆಯ ರೂವಾರಿ ಉದಯ ಪೂಜಾರಿ ಬಲ್ಲಾಳ್ ಬಾಗ್..

ಆಡದಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆಸಮಾಜದಸೇವೆಗಾಗಿ ತನ್ನಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದಸೇವೆಗಾಗಿ ಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ. 2 ಕೋಟಿ ಗಿಂತಲು ಹೆಚ್ಚು ಮೊತ್ತದ ಸಹಾಯ ಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್  ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸು ನಮ್ಮ ಉದಯ್ ಪೂಜಾರಿ ಯವರಿಗೆ ಸಲ್ಲುತ್ತದೆ..

ದೇವರು ಇವರಿಗೆ ಐಶ್ವರ್ಯ ಆರೋಗ್ಯ ಕೊಟ್ಟು ಕಾಪಾಡಲಿ..

Team.. World Ediga Network Gouds Cummunity


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »