TOP STORIES:

ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ನಟ ದರ್ಶನ್ ಅವರ ಹುಟ್ಟು ಹಬ್ಬ ಆಚರಣೆ


ಶಕ್ತಿನಗರ: ಖ್ಯಾತ ಕನ್ನಡ ಚಲನ ಚಿತ್ರ ನಟ, ಡಿ ಬಾಸ್ ಖ್ಯಾತಿಯ ದರ್ಶನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಡಿಬಾಸ್ ಅವರ ಆತ್ಮೀಯ ಗೆಳೆಯ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಥಾಪಕ ಅಧ್ಯಕ್ಷ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಬಿರುವೆರ್ ಕುಡ್ಲದ ಸದಸ್ಯರು ಒಟ್ಟಾಗಿ ಶಕ್ತಿ ನಗರದಲ್ಲಿರುವ ಸಾನಿಧ್ಯ ವಸತಿ ಶಾಲೆಯ ವಿಶೇಷ ಮಕ್ಕಳೊಂದಿಗೆ ಹುಟ್ಟು ಹಬ್ಬದ ಆಚರಣೆ, ಕೇಕ್ ಕಟ್ಟಿಂಗ್ ಮದ್ಯಾಹ್ನ ಉಟದ ವಿತರಣೆ ಮಾಡಲಾಯಿತು.

ಸ್ವತಃ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹಾಗೂ ಸದಸ್ಯರು ವಿಶೇಷ ಚೇತನ ಮಕ್ಕಳಿಗೆ ಊಟವನ್ನು ಬಡಿಸಿದರು. ಮಕ್ಕಳೊಂದಿಗೆ ಕುಳಿತು ಊಟ ಮಾಡಿ ಸ್ವಲ್ಪ ಸಮಯ ಕಳೆದರು. ಮಕ್ಕಳಿಗೆಂದೇ ವಿಶೇಷ ಅಡುಗೆಯನ್ನು ತಯಾರು ಮಾಡಿಸಲಾಗಿತ್ತು. ಬಿರಿಯಾನಿ, ಪಾಯಸ, ಮಾಂಸಹಾರದ ಊಟದ ಜತೆಗೆ ಸಸ್ಯಹಾರದ ಊಟವನ್ನೂ ಮಕ್ಕಳ ಇಚ್ಚೆಗೆ ತಕ್ಕಂತೆ ಬಡಿಸಲಾಯಿತು.

ಸಂಸ್ಥೆಯ ಮುಖ್ಯಸ್ಥರಾದ ವಸಂತ್ ಕುಮಾರ್ ಶೆಟ್ಟಿ ಅವರು ಫ್ರೆಂಡ್ಸ್ ಬಳ್ಳಾಲ್‍ಬಾಗ್ ತಂಡವು ದರ್ಶನ್ ಅವರ ಹುಟ್ಟು ಹಬ್ಬವನ್ನು ನಮ್ಮ ಸಂಸ್ಥೆಯಲ್ಲಿ ಆಚರಿಸಿಕೊಂಡಿರುವುದು ಸಂತಸ ತಂದಿದೆ ಎಂದರು. ಮಕ್ಕಳು ತಯಾರಿಸಿದ ವಿಶೇಷ ಹೂವಿನ ಗುಚ್ಚವನ್ನು ಉದಯ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಸಂಸ್ಥೆಯು ಬೆಳೆದು ಬಂದ ಬಗೆಯನ್ನು ವಿವರಿಸಿದರು. ಕಾಪೆರ್Çರೇಟರ್ ಜಗದೀಶ್ ಶೆಟ್ಟಿ ಶುಭ ಹಾರೈಸಿದರು.

ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್, ರಾಕೇಶ್ ಸಾಲ್ಯಾನ ಚಿಲಿಂಬಿ,ಕಿಶೋರ್ ಬಾಬು,ಲೋಹಿತ್ ಗಟ್ಟಿ,ರಾಮ್ ಪ್ರಸಾದ್,ರೋಶನ್ ಮಿನೇಜಸ್,ಪ್ರಾಣೇಶ್ ಬಂಗೇರ,ಮನೋಜ್ ಕುಮಾರ್ ಶೆಟ್ಟಿ,ಚೇತನ್ ರಾಜ್,ರೋಶನ್ ಬಳ್ಳಾಲ್ ಬಾಗ್,ಮಹೇಶ್,ರಾಜೇಶ್ ಉರ್ವ,ವಿನೀತ್ ಬಳ್ಳಾಲ್‍ಬಾಗ್,ವಿಘ್ನೆಶ್ ಚಿಲಿಂಬಿ,ಲಕ್ಷ್ಮೀಶ್ ಸುವರ್ಣ,ಸಾಗರ್ ಪೂಜಾರಿ,ಓಝಿ ಪದವಿನಂಗಡಿ,ಯಶ್ವಿನ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »